ಗೀತೆಯಲ್ಲಿದೆ ಸಕಲ ಸಮಸ್ಯೆಗೆ ಪರಿಹಾರ


Team Udayavani, Sep 3, 2018, 11:20 AM IST

gul-2.jpg

ಕಲಬುರಗಿ: ದ್ವಾಪರ ಯುಗದಲ್ಲಿ ಪಾಂಡವ ಮತ್ತು ಕೌರವರ ನಡುವೆ ನಡೆದ ಕುರುಕ್ಷೇತ್ರ ಯುದ್ಧದಲ್ಲಿ ಶ್ರೀಕೃಷ್ಣ ಪರಮಾತ್ಮನು ಅರ್ಜುನನಿಗೆ ಬೋಧಿಸಿದ ಗೀತೆಯಲ್ಲಿ ಮನುಷ್ಯನ ಎಲ್ಲ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆ ಎಂದು ಹಿರಿಯ ಸಾಹಿತಿ ಪ್ರೊ| ವಸಂತ ಕುಷ್ಟಗಿ ಹೇಳಿದರು.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಸಂಯುಕ್ತ ಆಶ್ರಯದಲ್ಲಿ ನಗರದ ಡಾ| ಎಸ್‌. ಎಂ. ಪಂಡಿತ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಅವತಾರ ಪುರುಷ ಹಾಗೂ ಗೀತಾ ಬೋಧಕ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮನುಷ್ಯನ ಮನಸ್ಸು ಕುರುಕ್ಷೇತ್ರವಿದ್ದಂತೆ. ಮನಸ್ಸಿನಲ್ಲಿ ಯಾವಾಗಲೂ ಯುದ್ಧ ನಡೆದಿರುತ್ತದೆ. ಅದನ್ನು ಹಿಡಿತದಲ್ಲಿರಿಸಿ ಸತ್ಕಾರ್ಯ ಮಾಡುವಲ್ಲಿ ತೊಡಗಬೇಕು. ಮನಸ್ಸಿನ ಹೊಯ್ದಾಟದಲ್ಲಿ ಒಳ್ಳೆಯದನ್ನು- ಕೆಟ್ಟದ್ದನ್ನು ಅರ್ಥೈಸಿಕೊಂಡು ಯಾರಿಗೂ ಕೆಡಕನ್ನು ಮಾಡದೆ ಸಮಾಜದಲ್ಲಿ ಒಳ್ಳೆಯ ವ್ಯಕ್ತಿಯಾಗಿ ಬಾಳಲು ಗೀತಾ ಸಾರವು ಸಹಕಾರಿಯಾಗಿದೆ ಎಂದರು. ಗಾಂಧೀಜಿ ಅವರು ಶ್ರೀಕೃಷ್ಣನ ಗೀತಾ ಸಾರದಿಂದ ಪ್ರಭಾವಿತರಾಗಿ ಅಹಿಂಸಾ ಮಾರ್ಗ ತುಳಿದು ದೇಶಕ್ಕೆ ಸ್ವಾತಂತ್ರ್ಯ ದೊರಕಿಸುವಲ್ಲಿಯಶಸ್ವಿಯಾದರು. ಗೀತಾ ಸಾರವು ಗಾಂಧೀಜಿಗೆ ಧೈರ್ಯ ತುಂಬುವ ನಿಧಿ ಯಾಗಿತ್ತು
ಎಂದು ಹೇಳಿದರು. ಜಿಲ್ಲಾ ಯಾದವ ಸಂಘದ ಅಧ್ಯಕ್ಷ ರವೀಂದ್ರ ಉದನೂರ, ಗಣ್ಯರಾದ ಆನಂದ ಶೀಲ,
ಕಲ್ಲಪ್ಪ ಯಾದವ, ರವೀಂದ್ರನಾಥ ಚವ್ಹಾಣ, ಆರ್‌.ಆರ್‌. ಯಾದವ, ವಾಸುದೇವ ಮುಡಬೋಳ, ಶರಣಬಸಪ್ಪ ಕುಲಕರ್ಣಿ, ಶಂಕರ ಕಟ್ಟಿಮನಿ, ವೆಂಕಟೇಶ ಕೊಂಡ, ಸುಭಾಶ ರಾಜಂ, ಶ್ರೀಮಂತ ಅಡ್ವೊಕೇಟ್‌, ಕನ್ನಡ ಮತ್ತು ಸಂಸ್ಜೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಹಳ್ಳಿ ಪಾಲ್ಗೊಂಡಿದ್ದರು.

ಇದಕ್ಕೂ ಮುನ್ನ ಶ್ರೀಕೃಷ್ಣನ ಭಾವಚಿತ್ರದ ಭವ್ಯ ಮೆರವಣಿಗೆ ವಿವಿಧ ಜನಪದ ಕಲಾ ತಂಡಗಳ ಮೂಲಕ ನಗರದ ಸರ್ದಾರ್‌ ವಲ್ಲಭಬಾಯಿ ಪಟೇಲ್‌ ವೃತ್ತದಿಂದ ಡಾ| ಎಸ್‌.ಎಂ. ಪಂಡಿತ ರಂಗಮಂದಿರದ ವರೆಗೆ ನಡೆಯಿತು. 

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.