ಸ್ವೀಪ್‌ ಸಮಿತಿ ವಿನೂತನ ಕಾರ್ಯಕ್ರಮಕ್ಕೆ ಮೆಚ್ಚುಗ


Team Udayavani, Feb 26, 2018, 10:26 AM IST

gul-4.jpg

‌ಕಲಬುರಗಿ: ಜಿಲ್ಲಾ ಸ್ವೀಪ್‌ ಸಮಿತಿಯಿಂದ ರಾಜ್ಯದಲ್ಲಿಯೇ ವಿನೂತನವಾಗಿ ಮತದಾರರ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಇದಕ್ಕಾಗಿ ರಾಜ್ಯ ಚುನಾವಣಾ ಆಯೋಗ ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷರಿಗೆ ಪ್ರಶಸ್ತಿ ನೀಡುತ್ತಿದೆ ಎಂದು ಚುನಾವಣಾ ಮತದಾರರ ಪಟ್ಟಿ ವೀಕ್ಷಕ ಮೊಹಮ್ಮದ್‌ ಮೊಹಸಿನ್‌ ಹೇಳಿದರು. ನಗರದ ಡಾ| ಎಸ್‌.ಎಂ. ಪಂಡಿತ ರಂಗಮಂದಿರದಲ್ಲಿ ನಗರದ ಮೆಟ್ರಿಕ್‌ ನಂತರದ ವಿದ್ಯಾರ್ಥಿ ನಿಲಯಗಳ ಮಕ್ಕಳಿಗೆ ಚುನಾವಣೆ ಮಹತ್ವ ತಿಳಿಸುವ ನ್ಯೂಟನ್‌ ಚಲನಚಿತ್ರ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.

ಶಾಲಾ-ಕಾಲೇಜು ಮಕ್ಕಳಲ್ಲಿ ಮತದಾನದ ಮಹತ್ವ ತಿಳಿಸಲು ಸಿನಿಮಾ ಪ್ರದರ್ಶನ, ಸಾಂಸ್ಕೃತಿಕ ಕಾರ್ಯಕ್ರಮ, 18-18 ಮಾದರಿಯಲ್ಲಿ ಕ್ರೀಡೆಗಳು, ವಿವಿಧ ಸ್ಪರ್ಧೆಗಳನ್ನು ಕಲಬುರಗಿ ಸ್ವೀಪ್‌ ಸಮಿತಿಯಿಂದ ಏರ್ಪಡಿಸಿದೆ ಎಂದು ಮೆಚ್ಚುಗೆ
ವ್ಯಕ್ತಪಡಿಸಿದರು. 

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಒಳ್ಳೆಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಮತದಾರರ ಪಟ್ಟಿಯಲ್ಲಿರುವ ಎಲ್ಲರೂ ಕಡ್ಡಾಯವಾಗಿ ಮತ ಚಲಾಯಿಸಬೇಕು. ಅಭ್ಯರ್ಥಿಗಳು ಮತ ಚಲಾಯಿಸಲು ಆಮಿಷ ಒಡ್ಡುತ್ತಿದ್ದರೆ ಅದನ್ನು ಜಿಲ್ಲಾಡಳಿತದ ಗಮನಕ್ಕೆ ತಂದು ಆಮಿಷಗಳಿಗೆ ಒಳಗಾಗದೇ ನಿರ್ಭಿತಿಯಿಂದ ಮತ ಚಲಾಯಿಸಬೇಕು ಎಂದು ಹೇಳಿದರು.

ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷೆ ಹೆಪ್ಸಿಬಾರಾಣಿ ಕೊರ್ಲಪಾಟಿ ಮಾತನಾಡಿ, ನಕ್ಸಲ್‌ ಪ್ರದೇಶಗಳಲ್ಲಿ ಮತದಾನದ ಪ್ರಕ್ರಿಯೆ, ಮತದಾನ ಪ್ರಕ್ರಿಯೆಯಲ್ಲಿ ಮತದಾರರ ಪಾತ್ರದ ಕುರಿತು ನ್ಯೂಟನ್‌ ಚಿತ್ರದಲ್ಲಿ ಬಿಂಬಿಸಲಾಗಿದೆ. ಈ ಚಿತ್ರವನ್ನು ಯುವ ಮತದಾರರಿಗೆ ತೋರಿಸುವ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ.

ಫೆ. 25ರ ರವಿವಾರವನ್ನು ಸ್ವೀಪ್‌ ರವಿವಾರ ಎಂದು ಪರಿಗಣಿಸಿ ಆಚರಿಸಲಾಗುತ್ತಿದೆ. ವಸತಿ ನಿಲಯದ ವಿದ್ಯಾರ್ಥಿಗಳಿಂದ ವಿವಿಧ ರೀತಿಯ ಚಟುವಟಿಕೆ ಏರ್ಪಡಿಸಲಾಗುತ್ತಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಚುನಾವಣಾ ಪ್ರತಿಜ್ಞಾವಿಧಿ ಬೋಧಿಸಲಾಯಿತು.

ಟಾಪ್ ನ್ಯೂಸ್

KSRTC ಬಸ್ ನಲ್ಲಿ ಕುಳಿತಲ್ಲೇ ನೆಲ ಕಾಣುತ್ತದೆ..: ಈ ಬಸ್ ನಲ್ಲಿ ಪಯಣಿಸುವ ಮುನ್ನ ಎಚ್ಚರ!

KSRTC ಬಸ್ ನಲ್ಲಿ ಕುಳಿತಲ್ಲೇ ನೆಲ ಕಾಣುತ್ತದೆ..: ಈ ಬಸ್ ನಲ್ಲಿ ಪಯಣಿಸುವ ಮುನ್ನ ಎಚ್ಚರ!

Sheep Farming: ಸಹಕಾರ ರಂಗಕ್ಕೂ ಸೈ… ಕೃಷಿ ರಂಗಕ್ಕೂ ಜೈ!

Sheep Farming: ಸಹಕಾರ ರಂಗಕ್ಕೂ ಸೈ… ಕೃಷಿ ರಂಗಕ್ಕೂ ಜೈ!

Karthik’s advice helped me when i was struggling without rhythm: Virat Kohli

RCB; ಲಯ ಇಲ್ಲದೆ ಒದ್ದಾಡುತ್ತಿದ್ದಾಗ ಕಾರ್ತಿಕ್‌ ಸಲಹೆಯಿಂದ ನೆರವು: ವಿರಾಟ್ ಕೊಹ್ಲಿ

Mysore; ಒಂದು ವರ್ಷದಿಂದ ಕಟ್ಟಿಲ್ಲ ಮೋದಿ ವಾಸ್ತವ್ಯ ಹೂಡಿದ್ದ ಹೋಟೆಲ್ ಕೊಠಡಿ ಬಾಡಿಗೆ!

Mysore; ಒಂದು ವರ್ಷದಿಂದ ಪಾವತಿಸಿಲ್ಲ ಮೋದಿ ವಾಸ್ತವ್ಯ ಹೂಡಿದ್ದ ಹೋಟೆಲ್ ಕೊಠಡಿ ಬಾಡಿಗೆ!

King Cobra: ಅಡುಗೆ ಕೋಣೆಯಲ್ಲಿ ಅವಿತು ಕುಳಿತ ದೈತ್ಯ ಕಾಳಿಂಗ ಸರ್ಪ, ಬೆಚ್ಚಿಬಿದ್ದ ಮನೆ ಮಂದಿ

King Cobra: ಅಡುಗೆ ಕೋಣೆಯಲ್ಲಿ ಅವಿತು ಕುಳಿತ ದೈತ್ಯ ಕಾಳಿಂಗ ಸರ್ಪ, ಬೆಚ್ಚಿಬಿದ್ದ ಮನೆ ಮಂದಿ

ನನ್ನ ಮಗ ಸತ್ತು ಹೋಗಿ 8 ವರ್ಷ ಆಗಿದೆ…; ಕುಮಾರಸ್ವಾಮಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

ನನ್ನ ಮಗ ಸತ್ತು ಹೋಗಿ 8 ವರ್ಷ ಆಗಿದೆ…; ಕುಮಾರಸ್ವಾಮಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

Google Map Follow ಮಾಡಿ ಹಳ್ಳಕ್ಕೆ ದುಮುಕಿದ ಕಾರು… ಅದೃಷ್ಟವಶಾತ್ ಪ್ರವಾಸಿಗರು ಪಾರು

Google Map Follow ಮಾಡಿ ಹೊಳೆಗೆ ಧುಮುಕಿದ ಕಾರು… ಅದೃಷ್ಟವಶಾತ್ ಪ್ರವಾಸಿಗರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಚಿಲ್ಲರೆ ಮಾತನಾಡಿದ್ರೆ ಯಾರಿಗೂ ಗೌರವ ಬರಲ್ಲ: ಮಲ್ಲಿಕಾರ್ಜುನ ಖರ್ಗೆ

PM ಮೋದಿ ಚಿಲ್ಲರೆ ಮಾತನಾಡಿದ್ರೆ ಯಾರಿಗೂ ಗೌರವ ಬರಲ್ಲ: ಮಲ್ಲಿಕಾರ್ಜುನ ಖರ್ಗೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

1-dddasd

Kalaburagi: ಬಿಜೆಪಿ ಕಾರ್ಯಕರ್ತನ ಮೇಲೆ ಮರಣಾಂತಿಕ ಹಲ್ಲೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

6-panaji

Panaji: ಪತ್ನಿಯನ್ನು ಕೊಂದ ಪತಿ; ಬಂಧನ

KSRTC ಬಸ್ ನಲ್ಲಿ ಕುಳಿತಲ್ಲೇ ನೆಲ ಕಾಣುತ್ತದೆ..: ಈ ಬಸ್ ನಲ್ಲಿ ಪಯಣಿಸುವ ಮುನ್ನ ಎಚ್ಚರ!

KSRTC ಬಸ್ ನಲ್ಲಿ ಕುಳಿತಲ್ಲೇ ನೆಲ ಕಾಣುತ್ತದೆ..: ಈ ಬಸ್ ನಲ್ಲಿ ಪಯಣಿಸುವ ಮುನ್ನ ಎಚ್ಚರ!

Sheep Farming: ಸಹಕಾರ ರಂಗಕ್ಕೂ ಸೈ… ಕೃಷಿ ರಂಗಕ್ಕೂ ಜೈ!

Sheep Farming: ಸಹಕಾರ ರಂಗಕ್ಕೂ ಸೈ… ಕೃಷಿ ರಂಗಕ್ಕೂ ಜೈ!

5-

ಗಾಂಜಾ ಸಾಗಾಟ; ತೀರ್ಥಹಳ್ಳಿಯಲ್ಲಿ ಇಬ್ಬರ ಬಂಧನ; 2 ಕೆಜಿ ಗಾಂಜಾ ವಶ

Karthik’s advice helped me when i was struggling without rhythm: Virat Kohli

RCB; ಲಯ ಇಲ್ಲದೆ ಒದ್ದಾಡುತ್ತಿದ್ದಾಗ ಕಾರ್ತಿಕ್‌ ಸಲಹೆಯಿಂದ ನೆರವು: ವಿರಾಟ್ ಕೊಹ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.