ಎಲ್ಲೆಂದರಲ್ಲಿ ಬಿಸಾಡಿದ್ದಾರೆ ಸಿರಿಂಜ್‌


Team Udayavani, Apr 16, 2018, 12:58 PM IST

gul-3.jpg

ಅಫಜಲಪುರ: ಆಸ್ಪತ್ರೆಗಳಲ್ಲಿ ಬಳಸುವ ಇಂಜೆಕ್ಷನ್‌ ಸಿರಿಂಜ್‌, ಪ್ಲಾಸ್ಟಿಕ್‌ ಬಾಟಲಿಗಳಲ್ಲದೆ ಇನ್ನಿತರ ತ್ಯಾಜ್ಯಗಳನ್ನು ಚೆಲ್ಲಾಡುತ್ತಿರುವುದರಿಂದ ಸಮಸ್ಯೆ ಉಂಟಾಗುತ್ತಿದ್ದು, ಸಂಬಂಧಪಟ್ಟವರು ವ್ಯವಸ್ಥಿತ ವಿಲೇವಾರಿ ಮಾಡಬೇಕಾದ ಅಗತ್ಯತೆ ಇದೆ.

ಪಟ್ಟಣದಲ್ಲಿ ತಲೆ ಎತ್ತಿರುವ ಅನೇಕ ಖಾಸಗಿ ಆಸ್ಪತ್ರೆಗಳು ಬಳಸಿದ ಸಿರಿಂಜ್‌, ಪ್ಲಾಸ್ಟಿಕ್‌ ತ್ಯಾಜ್ಯಗಳನ್ನು ಪಟ್ಟಣದ ಮುಖ್ಯ ರಸ್ತೆ ಪಕ್ಕದಲ್ಲಿ ಚೆಲ್ಲುತ್ತಾರೆ. ಇದರಿಂದ ಸಾಕಷ್ಟು ಸಮಸ್ಯೆ ಆಗುತ್ತಿದೆ. ಅದರಲ್ಲೂ ಸೂಜಿಗಳನ್ನು ಸೂಕ್ತ ವಿಲೇವಾರಿ ಮಾಡದೆ ಬಿಸಾಡುವುದರಿಂದ ಅವು ಎಲ್ಲೆಂದರಲ್ಲಿ ಹರಡಿಕೊಂಡು ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತಿದೆ.

ಸಾರ್ವಜನಿಕರು, ವೃದ್ಧರು, ಶಾಲೆ-ಕಾಲೇಜು ವಿದ್ಯಾರ್ಥಿಗಳ ಕಾಲಿಗೆ ಸೂಜಿಗಳು ಚುಚ್ಚಿ ತೊಂದರೆಯಾಗುತ್ತಿದೆ. ಸಂಬಂಧಪಟ್ಟವರು ಪಟ್ಟಣದಲ್ಲಿ ಚೆಲ್ಲಾಡುವ ಆಸ್ಪತ್ರೆಯ ತ್ಯಾಜ್ಯ ವಸ್ತುಗಳನ್ನು ಸೂಕ್ತ ವಿಲೇವಾರಿ ಮಾಡಬೇಕಾಗಿದೆ. ತ್ಯಾಜ್ಯ ವಸ್ತು ವಿಲೇವಾರಿಗಾಗಿ ವಿಶೇಷ ವಾಹನವೊಂದು ಬರುತ್ತದೆ. ಆ ವಾಹನದ ಉಪಯೋಗವನ್ನು ಆಸ್ಪತ್ರೆಗಳು ಸದುಪಯೋಗ ಮಾಡಿಕೊಳ್ಳುತ್ತಿಲ್ಲ

ಪಟ್ಟಣದಲ್ಲಿ ಸಾಕಷ್ಟು ಆಸ್ಪತ್ರೆಗಳು ತಲೆ ಎತ್ತಿವೆ. ಆಸ್ಪತ್ರೆಗಳಲ್ಲಿ ಬಳಸುವ ಸಿರಿಂಜ್‌, ಸೂಜಿಗಳು ಮುಖ್ಯ ರಸ್ತೆಗಳ ಪಕ್ಕದಲ್ಲಿ ಚೆಲ್ಲಾಡುವುದರಿಂದ ಸಮಸ್ಯೆಗಳಾಗುತ್ತಿವೆ. ಸಣ್ಣ ಮಕ್ಕಳು, ವೃದ್ಧರಿಗೆ ಇದರಿಂದ ಸಮಸ್ಯೆಯಾಗುತ್ತಿದೆ. ಸಂಬಂಧಪಟ್ಟವರು ಕೂಡಲೇ ಕ್ರಮ ಕೈಗೊಳ್ಳಬೇಕು. 
 ಬಸವರಾಜ ಚಾಂದಕವಟೆ, ಶ್ರೀಮಂತ ಬಿರಾದಾರ, ಪಟ್ಟಣದ ನಾಗರಿಕರು

ರಸ್ತೆಗಳ ಪಕ್ಕದಲ್ಲಿ ಆಸ್ಪತ್ರೆಗಳ ತ್ಯಾಜ್ಯ ಚೆಲ್ಲಿದ್ದರೆ ಸಾರ್ವಜನಿಕರು ಕೂಡಲೇ ತಾಲೂಕು ಆರೋಗ್ಯಾಧಿಕಾರಿಗಳ ಗಮನಕ್ಕೆ ತರಬೇಕು.
ಖಾಸಗಿ ಆಸ್ಪತ್ರೆಗಳ ನೋಂದಣಿ ಮಾಡಿಸಲಾಗಿರುತ್ತದೆ. ಆಸ್ಪತ್ರೆಗಳು ಅಪಾಯಕಾರಿ ಜೈವಿಕ ತ್ಯಾಜ್ಯ ವಿಲೇವಾರಿ ವಾಹನದ ಸದುಪಯೋಗ ಪಡೆದುಕೊಳ್ಳಬೇಕು. ಈ ಕುರಿತು ತಾಲೂಕು ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಸೂಚಿಸುತ್ತೇನೆ.
 ಎಂ.ಕೆ. ಪಾಟೀಲ, ಜಿಲ್ಲಾ ಆರೋಗ್ಯಾಧಿಕಾರಿ ಕಲಬುರಗಿ

ಮಲ್ಲಿಕಾರ್ಜುನ ಹಿರೇಮಠ

ಟಾಪ್ ನ್ಯೂಸ್

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.