ಗೋವಿನ ಗಂಜಲದಿಂದ ಮಣ್ಣಿಗೆ ಮರುಜೀವ


Team Udayavani, Nov 26, 2021, 11:02 AM IST

7fertilaizer

ವಾಡಿ: ರಾಸಾಯನಿಕ ಗೊಬ್ಬರ ಬಳಕೆಯ ಕೃಷಿಯಿಂದ ಸತ್ವ ಕಳೆದುಕೊಂಡ ಮಣ್ಣು ಮರುಜೀವ ಪಡೆಯಲು ಗೋವಿನ ಗಂಜಲ ಮತ್ತು ಸಗಣಿ ಬಳಕೆ ಬಹುಮುಖ್ಯ ಎಂದು ಗೋಕಾಕ್‌ ರಾಜರಾಜೇಶ್ವರಿ ಮಹಾ ಸಂಸ್ಥಾನ ಮಠದ ಪೀಠಾಧಿಪತಿ ಶ್ರೀ ಭಾರತೀ ತೀರ್ಥರು ನುಡಿದರು.

ಪಟ್ಟಣದ ರೆಸ್ಟ್‌ಕ್ಯಾಂಪ್‌ ತಾಂಡಾ ಸೇವಾಲಾಲ ಮಂದಿರದಲ್ಲಿ ಏರ್ಪಡಿಸಲಾಗಿದ್ದ ಗೋವು ಮತ್ತು ಭೂಮಿ ನಡುವಿನ ಅವಿನಾಭಾವ ಸಂಬಂಧ ಕುರಿತ ವಿಶೇಷ ಪ್ರವಚನ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಹಸು ಸಾಕಾಣಿಕೆ ಕ್ಷೀಣಿಸಿದ ದಿನಗಳಿಂದ ಹೈನುಗಾರಿಕೆ ಮರೀಚಿಕೆಯಾಗಿದೆ. ಜಾನುವಾರುಗಳ ಸಗಣಿ ಮತ್ತು ಗಂಜಲ ಬಳಕೆಯ ಸಾವಯವ ಕೃಷಿ ಕಣ್ಮರೆಯಾಗಿದೆ. ಕ್ರಿಮಿನಾಶ ಉಪಯೋಗದಿಂದ ಭೂಮಿತಾಯಿ ಮರುಗುತ್ತಿದ್ದಾಳೆ. ಮಣ್ಣು ಸತ್ವ ಕಳೆದುಕೊಂಡು ಸಾಯುತ್ತಿದೆ. ಹೀಗಾಗಿ ಮತ್ತೆ ಮಣ್ಣಿಗೆ ಪುನರ್‌ಜೀವ ನೀಡಲು ರೈತರು ಮುಂದಾಗಬೇಕು. ಎರೆಹುಳು ಸಂಖ್ಯೆ ವೃದ್ಧಿಸಲು ಮಣ್ಣಿನ ಫಲವತ್ತತೆ ಹೆಚ್ಚಿಸುವ ಅವಶ್ಯಕತೆಯಿದೆ. ಇದಕ್ಕಾಗಿ ಪುನಃ ನಾವು ಗೋವು ಸಾಕಾಣಿಕೆಯತ್ತ ಮುಖಮಾಡಬೇಕಿದೆ ಎಂದರು.

ಕೃಷಿಗೆ ತಿಪ್ಪೆ ಗೊಬ್ಬರ ಬಳಕೆ ಮಾಡುವುದರಿಂದ ಉತ್ತಮ ಫಸಲು ಇಳುವರಿ ನಿರೀಕ್ಷಿಸಬಹುದು. ಪೋಷಕಾಂಶ ಪೂರಿತ ಮಣ್ಣಿನ ಗುಣಮಟ್ಟ ವೃದ್ಧಿಸಬಹುದು. ವಿಷಮುಕ್ತ ಆಹಾರದಿಂದ ವಿಮುಖವಾಗಬಹುದು. ಬಂಜರು ಭೂಮಿಗಳನ್ನು ಕೃಷಿ ಭೂಮಿಗಳನ್ನಾಗಿ ಪರಿವರ್ತಿಸಬಹುದು. ಕೃಷಿ ಜತೆಗೆ ಹೆಚ್ಚಾಗಿ ಗೋ ಸಾಕಾಣಿಕೆ ಮಾಡುವುದರಿಂದ ಗೋವುಗಳ ರಕ್ಷಣೆಯಾಗುತ್ತದೆ. ಗೋ ಸಂತತಿ ಉಳಿಯುತ್ತದೆ. ಗೋವು ಮಾನವ ಬದುಕಿಗೆ ಎಲ್ಲ ರೀತಿಯಿಂದ ಸಹಕಾರಿಯಾಗಿದ್ದು, ಅದರ ಹಾಲಿನ ಉತ್ಪನ್ನಗಳ ಸೇವನೆಯಿಂದ ಆರೋಗ್ಯವೂ ಕಾಪಾಡಿಕೊಳ್ಳಲು ಅನುಕೂಲವಾಗುತ್ತದೆ. ಗೋವು ಉಳಿದರೆ ಮಾತ್ರ ಆರೋಗ್ಯಯುತ ಬದುಕು ಉಳಿಯುತ್ತದೆ ಎಂದು ವಿವರಿಸಿದರು.

ಕೊಂಚೂರು ಮಹರ್ಷಿ ಸವಿತಾ ಪೀಠದ ಧರ್ಮಾಧಿಕಾರಿ ಪೂಜ್ಯ ಶ್ರೀ ಶ್ರೀಧರಾನಂದ ಸರಸ್ವತಿ ಸ್ವಾಮೀಜಿ ಹಾಗೂ ಸೇವಾಲಾಲ ಮಂದಿರದ ಶ್ರೀಠಾಕೂರ ಮಹಾರಾಜರು ಸಾನ್ನಿಧ್ಯ ವಹಿಸಿದ್ದರು. ಭಾಜಪ ತಾಲೂಕು ಉಪಾಧ್ಯಕ್ಷ ವೀರಣ್ಣ ಯಾರಿ, ಮುಖಂಡರಾದ ವಿಠ್ಠಲ ನಾಯಕ, ದತ್ತಾ ಖೈರೆ, ರವಿ ಚವ್ಹಾಣ, ಆಶೀಸ್‌ ರಾಠೊಡ, ರವಿ ರಾಠೊಡ ಮತ್ತಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.