ಹಡಪದ-ಶ್ವೇತಾ ಪ್ರಭು ಹಾಡುಗಾರಿಕೆಗೆ ತಲೆದೂಗಿದ ಪ್ರೇಕ್ಷಕರು


Team Udayavani, Dec 1, 2017, 10:22 AM IST

gul-1.jpg

ಶಹಾಬಾದ: ಸಮೀಪದ ಭಂಕೂರ ಗ್ರಾಮದಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ವಲಯದ ವತಿಯಿಂದ ಕನ್ನಡ ರಾಜ್ಯೋತ್ಸವದ ನಿಮಿತ್ತ ಆಯೋಜಿಸಲಾದ ಸಂಗೀತ ಸುಧೆ ಕಾರ್ಯಕ್ರಮದಲ್ಲಿ ರಾಮಚಂದ್ರ ಹಡಪದ ನೇತೃತ್ವದಲ್ಲಿ ಮೂಡಿಬಂದ ಜನಪದ ಹಾಡುಗಳ ಹಾಡುಗಾರಿಕೆ ಪ್ರೇಕ್ಷಕರನ್ನು ಮಂತ್ರಮುಗ್ದರನ್ನಾಗಿಸಿತು.

ಚಳಿಗಾಲದ ಚಳಿ ನಡುವೆ ಆಸೀನರಾಗಿದ್ದ ಕಲಾಸಕ್ತ ಪ್ರೇಕ್ಷಕರು ಅವರ ಹಾಡಿನ ಮೋಡಿಗೆ ತಲೆದೂಗಿದರು. ಇನ್ನೊಮ್ಮೆ, ಮತ್ತೂಮ್ಮೆ, ಮಗದೊಮ್ಮೆ ಹಾಡು ಹಾಡಬೇಕೆಂಬ ಪ್ರೀತಿಯ ಒತ್ತಾಯವನ್ನು ಪ್ರೇಕ್ಷಕರು ಮಾಡಿದರು.

ಶಿಶುನಾಳ ಶರೀಫರ ಕೊಡಗನ ಕೋಳಿ ನುಂಗಿತ್ತಾ, ಸೋರುತಿಹುದು ಮನೆಯ ಮಾಳಿಗಿ, ಎಲ್ಲಿ ನೋಡಿದರಲ್ಲಿ ರಾಮ.. ಜೈಜೈ ರಾಮ, ರಾಷ್ಟ್ರ ಕವಿ ಜಿ.ಎಸ್‌. ಶಿವರುದ್ರಪ್ಪ ಅವರ ಕಾಣದ ಕಡಲಿಗೆ ಹಂಬಲಿಸಿದೆ ಹಾಡನ್ನು ಹಾಡುವ
ಮೂಲಕ ರಾಷ್ಟ್ರ ಕವಿಗೆ ಗೀತ ನಮನ ಸಲ್ಲಿಸಿದರು.

ದ.ರಾ. ಬೇಂದ್ರೆ ಅವರ ಶ್ರಾವಣ ಬಂತು, ಶ್ರಾವಣ ಬಂತು, ಶ್ರಾವಣ, ಕುರುಬರೋ ನಾವು ಕುರುಬರೋ ಮೊದಲಾದ ಹಾಡುಗಳನ್ನು ರಾಮಚಂದ್ರ ಹಡಪದ ಹಾಡಿದರು.

ಗಾಯಕಿ ಶ್ವೇತಾ ಪ್ರಭು ಅವರಿಂದ ಮೂಡಿಬಂದ ಕುವೆಂಪು ಅವರ ಇಳಿದು ಬಾ ತಾಯೆ..ಇಳಿದು ಬಾ, ಕೆ.ಎಸ್‌
.ನರಸಿಂಹಸ್ವಾಮಿ ಅವರ ದೀಪವು ನಿನ್ನದೇ ಗಾಳಿಯು ನಿನ್ನದೇ, ಆರದಿರಲಿ ಬೆಳಕು, ಎಂಥ ಮೋಜಿನ ಕುದುರಿ,
ಹತ್ತಿದಾಗ ತಿರುಗಿದಾಗ ಹನ್ನೊಂದು ಕೆರಿ, ಅಮ್ಮ ನಾನು ದೇವರಾಣೆ ಬೆಣ್ಣೆ ಕದಿಲಮ್ಮ ಹಾಡಿಗೆ ಪ್ರೇಕ್ಷಕರು ತಲೆತೂಗಿದರು.

ಟಾಪ್ ನ್ಯೂಸ್

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.