ಬ್ಯಾಟರಿ ಚಾಲಿತ ರಿಕ್ಷಾ ಆರಂಭಕ್ಕೆ ಚಿಂತನೆ


Team Udayavani, Dec 13, 2018, 5:34 PM IST

gul-1.jpg

ಕಲಬುರಗಿ: ನಗರದಲ್ಲಿ ಅಟೋರಿಕ್ಷಾಗಳಿಂದ ಉಂಟಾಗಿರುವ ವಾಯುಮಾಲಿನ್ಯ ತಗ್ಗಿಸಲು ಎಲೆಕ್ಟ್ರಿಕಲ್‌ ಆಟೋರಿಕ್ಷಾ ಪ್ರಾರಂಭಿಸುವ ಯೋಜನೆಗೆ ಚಿಂತಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆರ್‌.ವೆಂಕಟೇಶಕುಮಾರ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಎಲೆಕ್ಟ್ರಿಕ್‌ ಆಟೋರಿಕ್ಷಾ ಪ್ರಾರಂಭಿಸಲು ಕರೆದ ಅಭಿಪ್ರಾಯ ಸಂಗ್ರಹ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಾಯೋಗಿಕವಾಗಿ ಕಲಬುರಗಿ ನಗರದಲ್ಲಿ 100 ಎಲೆಕ್ಟ್ರಿಕ್‌ ಆಟೋರಿಕ್ಷಾ ಪ್ರಾರಂಭಿಸಲು ಚಿಂತನೆ ನಡೆಸಲಾಗಿದೆ ಎಂದರು.

ಎಲೆಕ್ಟ್ರಿಕ್‌ ಆಟೋರಿಕ್ಷಾಗಳು ಬ್ಯಾಟರಿ ಚಾಲಿತವಾಗಿರುವುದರಿಂದ ಬ್ಯಾಟರಿ ರಿಚಾರ್ಜ್‌ ಮಾಡಲು ಕೇಂದ್ರಗಳನ್ನು ಪ್ರಾರಂಭಿಸಬೇಕಾಗುತ್ತದೆ. ಮಹಾನಗರ ಪಾಲಿಕೆಯಿಂದ ಬ್ಯಾಟರಿ ರಿಚಾರ್ಜ್‌ ಮಾಡುವ ಕೇಂದ್ರ ಸ್ಥಾಪಿಸಲು ಸ್ಥಳ ಗುರುತಿಸಬೇಕು. ಬ್ಯಾಟರಿ ರಿಚಾರ್ಜ್‌ ಮಾಡುವ ಕೇಂದ್ರಗಳನ್ನು ನಿರ್ವಹಣೆ ಮಾಡಿಕೊಂಡು ಹೋಗಲು ಟೆಂಡರ್‌ ಕರೆಯಬೇಕು. 100 ಎಲೆಕ್ಟ್ರಿಕ್‌ ಆಟೋರಿಕ್ಷಾಗಳನ್ನು ಚಾರ್ಜ ಮಾಡಲು ಬೇಕಾಗುವ ಕೇಂದ್ರಗಳ ಸಂಖ್ಯೆಯ ಬಗ್ಗೆ ವರದಿ ನೀಡಬೇಕೆಂದು ತಿಳಿಸಿದರು.

ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ಡಾ| ರಾಗಪ್ರಿಯಾ. ಆರ್‌. ಮಾತನಾಡಿ, ಎಲೆಕ್ಟ್ರಿಕ್‌ ಆಟೋರಿಕ್ಷಾದಲ್ಲಿರುವ ಬ್ಯಾಟರಿ ಚಾರ್ಜ ಮಾಡಲು ಗರಿಷ್ಠ 4 ಗಂಟೆಗಳ ಸಮಯಾವಕಾಶ ಬೇಕಾಗುತ್ತದೆ. ಮುಂದಿನ ದಿನಗಳಲ್ಲಿ ಕಡಿಮೆ ಅವ ಧಿಯಲ್ಲಿ ಬ್ಯಾಟರಿ ಚಾರ್ಜ್‌ ಮಾಡುವ ಯಂತ್ರಗಳು ಬರಬಹುದು. ಒಂದು ಬ್ಯಾಟರಿ ಸಂಪೂರ್ಣವಾಗಿ ಚಾರ್ಜ್‌ ಆದಲ್ಲಿ ಸುಮಾರು 130 ಕಿ.ಮೀ. ಕ್ರಮಿಸಬಹುದಾಗಿದೆ ಎಂದರು. ಮಹಾನಗರ ಪಾಲಿಕೆ ಆಯುಕ್ತ ಆರ್‌. ಪೆದ್ದಪ್ಪಯ್ಯ, ಜಿಲ್ಲಾ ಮಟ್ಟದ ಅಧಿಕಾರಿಗಳು, ಆಟೋರಿಕ್ಷಾ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.  

ಟಾಪ್ ನ್ಯೂಸ್

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.