ಮೂರು ವರ್ಷಗಳಿಂದ ಈ ಸರ್ಕಾರ ನನಗೆ ತೊಂದರೆ ಕೊಡುತ್ತಿದೆ : ಕನ್ಹಯ್ಯ ಕುಮಾರ್


Team Udayavani, Oct 15, 2019, 5:57 PM IST

news-tdy-1

ಗುಲಬರ್ಗಾ:  ವಿವಿ ಮತ್ತು ವಿಶ್ವೇಶ್ವರಯ್ಯ ಭವನದಲ್ಲಿ ಕಾರ್ಯಕ್ರಮ ರದ್ದುಗೊಂಡದ್ದು ಬಲಪಂಥೀಯ ವಿಚಾರಗಳ ಧಮ್ಕಿಯಿಂದ ಕಾರ್ಯಕ್ರಮಕ್ಕೆ ಪರವಾನಗಿ ನೀಡಿಲ್ಲದ್ದಿದ್ದ ಕಾರಣಕ್ಕೆ ಎಂದು ಯುವ ಮುಖಂಡ ಕನ್ಹಯ್ಯ ಕುಮಾರ್ ಹೇಳಿದರು.

ವಿವಿಯವರು ನನಗೆ ರಿಸರ್ಚ್ ಬೇಸ್ ಮಾತನಾಡಬೇಕು  ಅಂತ ಕಂಡಿಷನ್ ಹಾಕುತ್ತಿದ್ದರು, ಆದರೆ ಮೋದಿಯೇನು ಯಾವುದಾದ್ರು ಸಂಶೋಧನಾ ಆಧಾರದ ಮೇಲೆ ಮಾತನಾಡ್ತಾರಾ?  ಇದು ಬಸವಣ್ಣನ ಭೂಮಿ. ಆದರೆ ರಾಜಕೀಯ ಒತ್ತಡದಿಂದ ನನ್ನ ಕಾರ್ಯಕ್ರಮ ನಡೆಸಲು ಬಿಟ್ಟಿಲ್ಲ. ಕಾರ್ಯಕ್ರಮಕ್ಕೆ ಪರವಾನಗಿ ನೀಡದವರು ಮೂರ್ಖರು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಯಕ್ರಮಕ್ಕೆ ಪರವಾನಗಿ ನೀಡದಿದ್ದರೆ ಸೋಶಿಯಲ್ ಮೀಡಿಯಾ ಇದೆ. ಅವರು ಹತ್ತಿಕ್ಕದಂತೆ ನನ್ನ ವಿಚಾರ ಎಲ್ಲರಿಗೂ ಹೋಗುತ್ತದೆ ಬೇರೆ ಕಾರ್ಯಕ್ರಮದಲ್ಲಿ ಮಾತನಾಡಿದ್ದು ಎಲ್ಲರಿಗೂ ಮುಟ್ಟುತ್ತದೆ ಕಳೆದ ಮೂರು ವರ್ಷಗಳಿಂದ ಈ ಸರ್ಕಾರ ನನಗೆ ತೊಂದರೆ ಕೊಡುತ್ತಿದೆ. ಇದು ಹೊಸದಲ್ಲ. ನಾನು ಹೆದರಲ್ಲ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.

ಯಾವ ವಿಶ್ವವಿದ್ಯಾಲಯದ ವಿದ್ಯಾರ್ಥಿಗೆ ರಾಷ್ಟ್ರದ್ರೋಹಿ ಅಂತಾರೋ, ಅದೇ ವಿಶ್ವವಿದ್ಯಾಲಯದಲ್ಲಿ ಓದಿದವರು ನೋಬಲ್ ಸೇರಿದಂತೆ ಅನೇಕ ಪ್ರಶಸ್ತಿ ಪಡೆದಿದ್ದಾರೆ. ಕೇಂದ್ರ ಮತ್ತು ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಕನ್ಹಯ್ಯ ಕುಮಾರ್, ಪ್ರಧಾನಿ ನರೇಂದ್ರ ಮೋದಿ ಅಣ್ಣನ ಮಗಳ ಪರ್ಸ್ ಕಳೆದ್ರೆ ಏಳು ನೂರು ಪೊಲೀಸರು ಶೋಧ ಮಾಡಿ ಹುಡುಕಿ ಕೊಟ್ಟಿದ್ದಾರೆ ಆದರೆ, ಜೆಎನ್ ಯು ವಿದ್ಯಾರ್ಥಿ ನಜೀಬ್ ನಾಪತ್ತೆಯಾಗಿ ವರ್ಷಗಳೇ ಕಳೆದ್ರೂ ಹುಡುಕುವ ಕೆಲಸ ಆಗುತ್ತಿಲ್ಲ ಆ ವಿದ್ಯಾರ್ಥಿಯ ತಾಯಿ ಇಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆಎಂದರು.

ಮೋದಿ ಅಣ್ಣನ ಮಗಳ ಪರ್ಸ್ ಗೆ ಇರುವ ಬೆಲೆ ವಿದ್ಯಾರ್ಥಿಯ ಜೀವಕ್ಕೆ ಇಲ್ವಾ ? ಮೋದಿ ವಿರುದ್ಧ ಮಾತನಾಡುವವರ ಮೇಲೆ ಸಿಬಿಐ ದಾಳಿ ನಡೆಸುತ್ತಾರೆ. ನಾಪತ್ತೆಯಾದ ವಿದ್ಯಾರ್ಥಿ ಬಗ್ಗೆ ಸಿಬಿಐ ಏನು ಮಾಡುತ್ತಿದೆ ನನ್ನ ವಿರುದ್ಧ ಮೋದಿ ಸಿಬಿಐ ದಾಳಿ ನಡೆಸಲಿ, ಇಡಿ , ಐಟಿ ದಾಳಿ ನಡೆಸಲಿ. ದೇಶ ಮತ್ತು ಸಂವಿಧಾನ ರಕ್ಷಣೆಗಾಗಿ ನನ್ನ ಧ್ವನಿ ಯಾವತ್ತೂ ನಿಲ್ಲುವುದಿಲ್ಲ ಕೇಂದ್ರಕ್ಕೆ ಸವಾಲು ಎಸೆದರು.

ಟಾಪ್ ನ್ಯೂಸ್

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.