ಟಿಪು ಜಯಂತಿ ವಿರೋಧಿಸುವರು ದೇಶದ್ರೋಹಿಗಳು: ಡಾ| ಜಾಧವ್‌


Team Udayavani, Nov 11, 2017, 10:14 AM IST

gul-6.jpg

ಚಿಂಚೋಳಿ: ಟಿಪ್ಪು ಅಪ್ರತಿಮ ದೇಶಭಕ್ತ, ಉತ್ತಮ ಆಡಳಿತಗಾರ. ಆದರೆ ಕೆಲವು ಕೋಮುವಾದಿ ಶಕ್ತಿಗಳು ಅಪಪ್ರಚಾರ ಮಾಡುತ್ತಿವೆ ಎಂದು ಶಾಸಕ ಡಾ| ಉಮೇಶ ಜಾಧವ್‌ ಹೇಳಿದರು. ತಹಶೀಲ್ದಾರ್‌ ಕಚೇರಿ ಆವರಣದಲ್ಲಿ ತಾಲೂಕಾಡಳಿತ ಆಯೋಜಿಸಿದ್ದ ದ ಟಿಪ್ಪು ಸುಲ್ತಾನ್‌ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಟಿಪ್ಪು ಸುಲ್ತಾನ್‌ ಜಯಂತಿ ವಿರೋಧಿಸುವವರು ದೇಶದ್ರೋಹಿಗಳು ಎಂದು ಹೇಳಿದರು.

ನ ಜಯಂತ್ಯೋತ್ಸವ ವಿರೋದಿಸುವವರು ದೇಶ ದ್ರೋಹಿಗಳಾಗಿದ್ದಾರೆ. ಜಾತ್ಯತೀತವಾಗಿ ಮೈಸೂರು ಪ್ರಾಂತದಲ್ಲಿ ತನ್ನ ಕರ್ತವ್ಯ ನಿರ್ವಹಿಸಿದ ಧೀಮಂತ ರಾಜ ಆತನಾಗಿದ್ದ. ಆದ್ದರಿಂದ ಮುಂದಿನ ದಿನಗಳಲ್ಲಿ ಬಹಿರಂಗವಾಗಿ ಟಿಪ್ಪು ಜಯಂತಿ ಆಚರಿಸಲಾಗುವುದು ಎಂದರು. ಟಿಪ್ಪು ಸುಲ್ತಾನ್‌ ಯುವಕ ಸಂಘದ ತಾಲೂಕು ಅಧ್ಯಕ್ಷ ಮಹ್ಮದ ಖಾಜಾ ಮೈನೋದ್ದೀನ್‌ ಮಾತನಾಡಿ, ಜಯಂತಿಯನ್ನು ಸರಕಾರದಿಂದಲೇ ಆಚರಿಸುತ್ತಿರುವುದಕ್ಕೆ ಹರ್ಷ ವ್ಯಕ್ತಪಡಿಸಿದರು.

ಮಹ್ಮದ ರಫೀಕ ಕಲಬುರಗಿ, ಚಿಮ್ಮನಚೋಡ ಸರಕಾರಿ ಪ್ರೌಢ ಶಾಲೆ ಸಹ ಶಿಕ್ಷಕ ಖುರ್ಷಿದ ಅಲಿ, ಜಿಪಂ ಸದಸ್ಯ ಗೌತಮ ಪಾಟೀಲ, ತಾಪಂ ಅಧ್ಯಕ್ಷೆ ರೇಣುಕಾ ಚವ್ಹಾಣ, ಪುರಸಭೆ ಅಧ್ಯಕ್ಷೆ ಇಂದುಮತಿ ದೇಗಲಮಡಿ,ಉಪಾಧ್ಯಕ್ಷ ರುದ್ರಶೆಟ್ಟಿ ಪಡಶೆಟ್ಟಿ. ತಾಪಂ ಅಧಿಕಾರಿ ಶಿವಾಜಿರಾವ್‌ ಡೋಣಿ, ಪುರಸಭೆ ಸದಸ್ಯ ಅಬ್ದುಲ್‌ ಬಾಸೀತ, ಕಾಡಾ ನಿರ್ದೇಶಕ ಕೆ.ಎಂ.ಬಾರಿ, ತಾಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಮಹ್ಮದ ಹುಸೇನ ನಾಯಕೋಡಿ, ಕಲಬುರಗಿ
ಟಿಪ್ಪು ಸುಲ್ತಾನ್‌ ಆಸ್ಪತ್ರೆ ಮುಖ್ಯಸ್ಥ ಡಾ| ಮುನೀರ , ಮಸೂದ ಸೌದಾಗರ, ಅಯ್ಯೂಬ್‌ ಖಾನ್‌ ಹಾಜರಿದ್ದರು. ತಹಶೀಲ್ದಾರ್‌ ಅರುಣಕುಮಾರ ಕುಲಕರ್ಣಿ ಸ್ವಾಗತಿಸಿದರು. ಜಯಪ್ಪ ಚಾಪೆಲ್‌ ನಿರೂಪಿಸಿದರು. ಬಿಇಒ ರಾಚಪ್ಪ ಭದ್ರಶೆಟ್ಟಿ ವಂದಿಸಿದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.