ಹುಲಿಯಾಗಿ ಬಾಳಿ ತೋರಿಸಿದ್ದು ಟಿಪು


Team Udayavani, Nov 11, 2018, 10:28 AM IST

gul-3.jpg

ಕಲಬುರಗಿ: ನೂರು ವರ್ಷ ಇಲಿಯಾಗಿ ಬಾಳುವುದಕ್ಕಿಂತ ಒಂದೇ ದಿನ ಹುಲಿಯಾಗಿ ಬಾಳು ಎಂಬುದನ್ನು ಸಾಧಿಸಿ ತೋರಿಸಿದ ವ್ಯಕ್ತಿ ಮೈಸೂರು ಹುಲಿ ಟಿಪ್ಪು ಸುಲ್ತಾನ್‌ ಎಂದು ಶಾಸಕ ಡಾ| ಅಜಯಸಿಂಗ್‌ ಹೇಳಿದರು. ಶನಿವಾರ ಜೇವರ್ಗಿ ಪಟ್ಟಣದ ಹಳೆ ತಹಶೀಲ್ದಾರ್‌ ಕಚೇರಿ ಕಾರ್ಯಾಲಯದಲ್ಲಿ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಹಜರತ್‌ ಟಿಪ್ಪು ಸುಲ್ತಾನ್‌ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕೆಜೆಪಿ ಸ್ಥಾಪಿಸಿದ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಟೋಪಿ ಹಾಕಿಕೊಂಡು ಟಿಪ್ಪು ಸುಲ್ತಾನ್‌ ಜಯಂತಿ ಆಚರಿಸಿ, ಟಿಪ್ಪು ಒಬ್ಬ ದೇಶ ಪ್ರೇಮಿ ಎಂದು ಹೇಳಿದ್ದರು. ಆದರೆ, ಈಗ ಸ್ವಾರ್ಥ ರಾಜಕೀಯಕ್ಕಾಗಿ ಟಿಪ್ಪು ಕುರಿತು ಅವಹೇಳನಕಾರಿ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ 24 ಗಂಟೆಯಲ್ಲಿ ಟಿಪ್ಪು ಸುಲ್ತಾನ್‌ ಜಯಂತಿ ರದ್ದು ಮಾಡುವುದಾಗಿ ಹೇಳಿರುವಯಡಿಯೂರಪ್ಪ ಅವರ ಹೇಳಿಕೆ ಮೂರ್ಖತನದ್ದು ಎಂದರು. ಹಜರತ್‌ ಟಿಪ್ಪು ಸುಲ್ತಾನ್‌ ಶ್ರೇಷ್ಠ ಆಡಳಿತಗಾರ. ಅವರು ಆಡಳಿತ ಸುಧಾರಣೆಗಾಗಿ ದಿಟ್ಟ ನಿರ್ಧಾರ ಕೈಗೊಂಡಿದ್ದರು. ಟಿಪ್ಪು ಸುಲ್ತಾನ್‌ ಧೈರ್ಯ ಮೆಚ್ಚುವಂತದ್ದು, ಸ್ವಾತಂತ್ರ್ಯಾ ಹೋರಾಟದಲ್ಲಿ ಬ್ರಿಟಿಷರ ವಿರುದ್ಧ ಎದೆಗುಂದದೆ ಹೋರಾಟ ಮಾಡಿದ ವೀರ ಎಂದು ಹೇಳಿದರು.

ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಶಾಂತಪ್ಪ ಕೂಡ್ಲಿಗಿ, ಡಿವೈಎಸ್‌ಪಿ ಎಸ್‌.ಎಸ್‌.ಹುಲ್ಲೂರ್‌, ಫಯಾಜ್‌ ಜಮಾದಾರ್‌, ಮಹೇಬೂಬ್‌ ಮನಿಯಾರ್‌, ಜಿಪಂ ಸದಸ್ಯ ದೇವಕಿ ಚನ್ನಮಲ್ಲಯ್ಯ ಹಿರೇಮಠ, ಜಿಪಂ ಮಾಜಿ ಸದಸ್ಯ ಖಾಸಿಂ ಪಟೇಲ್‌ ಮುದವಾಳ, ತಾಪಂ ಅಧ್ಯಕ್ಷ ಚಂದಮ್ಮ ಸಂಗಣ್ಣ ಇಟಗಾ, ರಾಜಶೇಖರ ಸೀರಿ, ರುಕ್ಮ ಪಟೇಲ್‌ ಹಿಜೇರಿ, ಶೋಕತ್‌ ಅಲಿ ಆಲೂರ್‌, ಮರೆಪ್ಪ ಸರಡಗಿ, ತಹಶೀಲ್ದಾರ ಬಸಲಿಂಗಪ್ಪ ನಾಯ್ಕೋಡಿ ಹಾಗೂ ನೂರಾರು ಮುಸ್ಲಿಂ ಜನಾಂಗದ ನಾಯಕರು, ಟಿಪ್ಪು ಅಭಿಮಾನಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.