ತೊಗರಿಗೆ ಇನ್ನೂ ಪ್ರಕಟವಾಗದ ಪ್ರೋತ್ಸಾಹಧನ

ಹೆಸರು ನೋಂದಾಯಿಸಲು ರೈತರ ಹಿಂದೇಟು,ಸರ್ಕಾರದ ಧೋರಣೆಗೆ ನೇಗಿಲಯೋಗಿ ಆಕ್ರೋಶ

Team Udayavani, Jan 6, 2021, 3:46 PM IST

GB-TDY-1

ಸಾಂದರ್ಭಿಕ ಚಿತ್ರ

ಕಲಬುರಗಿ: ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರದ ಪ್ರೋತ್ಸಾಹ ಧನ ಇಲ್ಲದೇ ಕೇಂದ್ರದಬೆಂಬಲ ಬೆಲೆಯೊಂದಿಗೆ ಮಾತ್ರ ತೊಗರಿ ಖರೀದಿ ಪ್ರಕ್ರಿಯೆ ತೊಗರಿ ರಾಶಿ ಸಮಯದಲ್ಲೇಆರಂಭವಾಗಿದ್ದರೂ ರೈತರು ಆಸಕ್ತಿಯಿಂದಖರೀದಿ ಕೇಂದ್ರಗಳಲ್ಲಿ ಹೆಸರು ನೋಂದಾಯಿಸಲುಹಿಂದೇಟು ಹಾಕುತ್ತಿರುವುದು ಕಂಡು ಬರುತ್ತಿದೆ.

ಎರಡು ವಾರಗಳ ಹಿಂದೆಯೇ ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಗೆಂದು ಜಿಲ್ಲೆಯಾದ್ಯಂತ 172 ಖರೀದಿ ಕೇಂದ್ರಗಳನ್ನು ಸ್ಥಾಪಿಸಿ, ಹೆಸರುನೋಂದಣಿಗೆ ಚಾಲನೆ ನೀಡಲಾಗಿದೆ. ಆದರೆ ರೈತರು ಈ ಹಿಂದಿನ ವರ್ಷಗಳಂತೆ ಆಸಕ್ತಿಯಿಂದ ಹೆಸರುನೋಂದಾಯಿಸದಿರುವುದು ರಾಜ್ಯ ಸರ್ಕಾರ ತನ್ನಪಾಲಿನ ಪ್ರೋತ್ಸಾಹ ಧನ ಪ್ರಕಟಿಸದೇ ಇರವುದೇಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ.ಅತಿವೃಷ್ಟಿಯಿಂದ ಮೊದಲೇ ಅರ್ಧಕ್ಕಿಂತಹೆಚ್ಚಿನ ಪ್ರಮಾಣದಲ್ಲಿ ತೊಗರಿ ಸಂಪೂರ್ಣಹಾನಿಯಾಗಿದ್ದರಿಂದ ಕಳೆದ ವರ್ಷವೇ ಕ್ವಿಂಟಲ್‌ಗೆ 6100 ರೂ.ದರದಲ್ಲಿ ಖರೀದಿ ಮಾಡಿರುವಾಗ ಕನಿಷ್ಠ 6500ರೂ. ದರಲ್ಲಾದರೂ ಸರ್ಕಾರಖರೀದಿಸುತ್ತದೆ ಎಂದು ರೈತರು ನಂಬಿದ್ದರು.

ಆದರೆ ರಾಜ್ಯ ಸರ್ಕಾರ ನಂಬಿಕೆಗೆ ಬರೆಎಳೆದಿದ್ದರಿಂದ ಆಕ್ರೋಶಗೊಂಡಿರುವ ರೈತರುಹಿಡಿಶಾಪ ಹಾಕುತ್ತಿದ್ದು, ಇದೇ ಕಾರಣಕ್ಕೆ ಹೆಸರುನೋಂದಾಯಿಸದೇ ದೂರ ಉಳಿಯುತ್ತಿದ್ದಾರೆ. ತೊಗರಿ ಖರೀದಿ ಕೇಂದ್ರಗಳಲ್ಲಿ ಹೆಸರುನೋಂದಾಣಿ ಆರಂಭವಾಗಿ 20 ದಿನಗಳುಕಳೆದಿದ್ದರೂ ಜಿಲ್ಲೆಯಾದ್ಯಂತ ಜ. 5ರ ವರೆಗೆ ಕೇವಲ30 ಸಾವಿರ ರೈತರು ಮಾತ್ರ ನೋಂದಾಯಿಸಿದ್ದಾರೆ.ಹಿಂದಿನ ವರ್ಷ ಲಕ್ಷಕ್ಕೂ ಅಧಿಕ ರೈತರು ಹೆಸರುನೋಂದಾಯಿಸಿದ್ದರು. ರೈತರು ಖರೀದಿ ಕೇಂದ್ರಗಳಿಗೆ ಬಂದು ಹೆಸರು ನೋಂದಾಯಿಸದಿರುವ ಹಿನ್ನೆಲೆಯಲ್ಲಿ ನೋಂದಣಿ ಅವಕಾಶವನ್ನು ಜನವರಿಅಂತ್ಯದವರೆಗೂ ವಿಸ್ತರಿಸಲಾಗಿದೆ. ಈ ಮೊದಲು ನೋಂದಣಿಗೆ ಡಿಸೆಂಬರ್‌ 31 ಕೊನೆ ದಿನ ಎಂದು ಹೇಳಲಾಗಿತ್ತು.

ಉಗ್ರಾಣಗಳಲ್ಲಿನ ಹೆಚ್ಚಳದ ತೊಗರಿಗೆ ಇಲ್ಲ ಲೆಕ್ಕ :

ತೊಗರಿ ಖರೀದಿ ಕೇಂದ್ರಗಳಲ್ಲಿ ಪ್ರತಿ ಚೀಲದಲ್ಲಿ 200 ಕೀಲೋ ಗ್ರಾಮದಿಂದ 250 ಗ್ರಾಮದವರೆಗೂ ತೂಕ ಮಾಡಿ ಲಾರಿಗಳಲ್ಲಿ ಕಳುಹಿಸಲಾಗುತ್ತದೆ. ಏಕೆಂದರೆ ಏರಿಸುವಾಗ-ಇಳಿಸುವಾಗಕೆಲವೊಂದಿಷ್ಟು ಕಾಳುಗಳು ಬಿದ್ದರೆ ಕ್ವಿಂಟಲ್‌ ತೂಕದಲ್ಲಿ ಕಡಿಮೆಯಾಗದಿರಲೆಂದು 200 ಕೀಲೋಗ್ರಾಂ ಹೆಚ್ಚುವರಿ ಹಾಕಿಯೇ ಚೀಲ ತುಂಬಿಸಲಾಗುತ್ತದೆ. ಆದರೆ ಲಕ್ಷಾಂತರ ಚೀಲಗಳಲ್ಲಿ 200ಕೀಲೋ ಗ್ರಾಮ ಹಿಡಿದರೆ 70ರಿಂದ 100 ಕ್ವಿಂಟಲ್‌ ಆಗುತ್ತದೆ. ಆದರೆ 6-7 ಲಕ್ಷ ರೂ. ಮೌಲ್ಯದತೊಗರಿ ಎಲ್ಲಿ ಎಂಬುದಕ್ಕೆ ಲೆಕ್ಕವೇ ಇಲ್ಲ. ಕರ್ನಾಟಕ ರಾಜ್ಯ ಉಗ್ರಾಣಗಳ ಮೇಲಿcಚಾರಕರು ಇದಕ್ಕೆ ಹಾರಿಕೆ ಉತ್ತರ ನೀಡಿ ಜಾರಿಗೊಳ್ಳುತ್ತಿದ್ದಾರೆ.

ಮಾರುಕಟ್ಟೆಯಲ್ಲಿ ಬೆಲೆ ಏರಿಕೆ : ಮಾರುಕಟ್ಟೆಯಲ್ಲಿ ತೊಗರಿ ಬೆಲೆ ಸ್ವಲ್ಪ ಹೆಚ್ಚಳವಾಗಿದೆ. ವಾರದ ಹಿಂದೆ ಕ್ವಿಂಟಾಲ್‌ ಗೆ 5400-5500 ರೂ. ಇದ್ದ ಬೆಲೆ ಈಗ 5800 ರೂ.ಗೆ ಏರಿಕೆಯಾಗಿದೆ. ವಾರದಲ್ಲಿ 6 ಸಾವಿರ ರೂ. ದರ ಆಗುವುದು ನಿಶ್ಚಿತ. ಆದರೆರಾಜ್ಯ ಸರ್ಕಾರ ಕ್ವಿಂಟಲ್‌ಗೆ 500ರೂ. ಘೋಷಿಸಿದಲ್ಲಿ ಮಾರುಕಟ್ಟೆಯಲ್ಲೂದರ ಹೆಚ್ಚಳವಾಗುವ ಸಾಧ್ಯತೆಗಳಿವೆ.ಸರ್ಕಾರ ರೈತ ಹಿತ ಕಾಯುತ್ತದೆಯೋ ಇಲ್ಲವ್ಯಾಪಾರಿಗಳ ಹಿತ ಕಾಯುತ್ತದೆಯೋ ಎನ್ನುವುದನ್ನು ಕಾದು ನೋಡಬೇಕಿದೆ.

 

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.