ಕಲಬುರಗಿ ವಿಮಾನನಿಲ್ದಾಣದಲ್ಲಿ ತರಬೇತಿ ತಂಡ


Team Udayavani, Jan 20, 2021, 2:06 PM IST

Training team at Kalaburagi airport

ಕಲಬುರಗಿ: ಇಲ್ಲಿನ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟ ತರಬೇತಿ ಪಡೆಯಲು 15 ಜನರ ತಂಡವೊಂದು ಬಂದಿದೆ. ತರಬೇತಿ ನೀಡಲು ಆರು ನುರಿತ ವಿಮಾನ ಚಾಲಕರು ಹಾಗೂ ತಜ್ಞರು ಬಂದಿದ್ದಾರೆ. ಇಂದಿರಾ ಗಾಂಧಿ ರಾಷ್ಟ್ರೀಯ ಉಡಾನ್‌ ಯುರಾನ್‌ ಅಕಾಡೆಮಿ (ಐಜಿಆರ್‌ಯುಎ)ಯವರು ಕಲಬುರಗಿ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟ ನಡೆಸುವ ಪೈಲಟ್‌ ತರಬೇತಿ ಮಂಗಳವಾರದಿಂದ ಆರಂಭವಾಗಿದೆ. ಈ ಮೂಲಕ ಮುಂದಿನ ದಿನಗಳಲ್ಲಿ ಕಲಬುರಗಿ ವಿಮಾನ ನಿಲ್ದಾಣದಲ್ಲಿ ತರಬೇತಿ ಕೇಂದ್ರ ಶುರುವಿಗೆ ಮುನ್ನುಡಿ ಬರೆದಂತಾಗಿದೆ.

ವಾಣಿಜ್ಯ ಪೈಲಟ್‌ಗಳ ಪರವಾನಗಿ ಪಡೆದುಕೊಳ್ಳುವ ಆಕಾಂಕ್ಷಿಗಳಿಗೆ ಪೈಲಟ್‌ ತರಬೇತಿ ನೀಡುವ ದೇಶದ ಪ್ರಮುಖ ಫ್ಲೈಯಿಂಗ್‌ ತರಬೇತಿ ಸಂಸ್ಥೆಯಾಗಿರುವ ಐಜಿಆರ್‌ ಯುಎ ನಾಗರಿಕ ವಿಮಾನಯಾನ ಸಚಿವಾಲಯದ ನಿಯಂತ್ರಣದಲ್ಲಿದೆ. ದೇಶದ ಅತ್ಯುತ್ತಮ ಪೈಲಟ್‌ಗಳು ಈ ಸಂಸ್ಥೆಯಲ್ಲಿಯೇ ಕಲಿತುಕೊಂಡಿರುವುದು ವಿಶೇಷ. ಕಲಬುರಗಿಗೆ ಆಗಮಿಸಿರುವ ವಿಮಾನ ಹಾರಾಟದ ತರಬೇತಿ ತಂಡವು ಬರುವ ಮಾರ್ಚ್‌ 31ರ ವರೆಗೆ ತರಬೇತಿ ಪಡೆಯಲಿದೆ.

ಇದನ್ನೂ ಓದಿ:ಕೊಣಾಜೆ ಭಜನಾ ಮಂದಿರದಲ್ಲಿ ಕುಕೃತ್ಯ ಎಸಗಿದ ದುಷ್ಕರ್ಮಿಗಳು: ಭಗವಧ್ವಜಕ್ಕೆ ಅವಮಾನ!

ಆತ್ಮನಿರ್ಭರ ಭಾರತ ಘೋಷಣೆಯ ದೂರದೃಷ್ಟಿ ಯೋಜನೆ ಭಾಗವಾಗಿ ವಿಮಾನಯಾನ ಸಚಿವಾಲಯವು ಕಲಬುರಗಿಯಲ್ಲಿ ವಿಮಾನಯಾನ ತರಬೇತಿ ಆರಂಭಿಸಿದ್ದು, ಸಂಸದ ಡಾ| ಉಮೇಶ ಜಾಧವ ಮಂಗಳವಾರ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ತರಬೇತಿ ನಿರತ ಪೈಲಟ್‌ಗಳಿಗೆ ಶುಭ ಕೋರಿದರು. ತರಬೇತಿ ಮುಖ್ಯಸ್ಥ ಕ್ಯಾಪ್ಟನ್‌ ಕುಂಜನ್‌ ಭಟ್‌, ತರಬೇತುದಾರ ಭರನಾಸಿಂಗ್‌, ವಿಮಾನ ನಿಲ್ದಾಣ ನಿರ್ದೇಶಕ ಜ್ಞಾನೇಶ್ವರರಾವ್‌, ತರಬೇತಿ ಸಂಸ್ಥೆ ಆಡಳಿತಾಧಿಕಾರಿ ಗೋಪಾಲರಾವ ಪಿಳ್ಳೆ ಇದ್ದರು.

ಟಾಪ್ ನ್ಯೂಸ್

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.