ಪ್ರೀತಿಯಿಂದ ಜೀವನ ಸಾಗಿಸಿ: ಡಾ| ರಾಮರಾವ್‌ ಮಹಾರಾಜ


Team Udayavani, Feb 15, 2017, 3:14 PM IST

gul7.jpg

ಚಿಂಚೋಳಿ: ತಾಲೂಕಿನ ಎಲ್ಲ ತಾಂಡಾಗಳಲ್ಲಿ ಎಲ್ಲರೂ ಪ್ರೀತಿಯಿಂದ ಜೀವನ ಸಾಗಿಸಬೇಕು ಹಾಗೂ ಸಹೋದರತ್ವ ಭಾವನೆಗಳು ಮತ್ತು ಶರಣರ ಸಂತರ ವಿಚಾರಗಳನ್ನು ಮೈಗೂಡಿಸಿಕೊಂಡು ಒಳ್ಳೆ ಮಾರ್ಗದಲ್ಲಿ ನಡೆಯಬೇಕು ಎಂದು ಬಂಜಾರ ಸಮಾಜದ ಮಹಾರಾಷ್ಟ್ರ ಪೌರಾದೇವಿ ಶಕ್ತಿ ಪೀಠದ ಡಾ| ರಾಮರಾವ ಮಹಾರಾಜರು ಹೇಳಿದರು. 

ಪಟ್ಟಣದ ಚಂದಾಪುರ ತಾಂಡಾದಲ್ಲಿ ಮಂಗಳವಾರ ಆಲ್‌ ಇಂಡಿಯಾ ಬಂಜಾರ ಸೇವಾ ಸಂಘ ತಾಲೂಕ ಘಟಕ ಏರ್ಪಡಿಸಿದ್ದ ಶ್ರೀ ಸಂತ ಸೇವಾಲಾಲ ಮಹಾರಾಜರ 278ನೇ ಜಯಂತ್ಯುತ್ಸವ ಸಮಾರಂಭ ಮತ್ತು ಧಾರ್ಮಿಕ ಸಭೆಯಲ್ಲಿ ಸ್ವಾಮೀಜಿ ಮಾತನಾಡಿದರು. 

ಪ್ರತಿಯೊಬ್ಬರು ದುಶ್ವಟಗಳಿಂದ ದೂರವಿದ್ದು, ತಮ್ಮ ಸಂಸಾರದಲ್ಲಿ ಸುಖ ಶಾಂತಿಯಿಂದ ಜೀವನ ನಡೆಸಬೇಕು ಎಂದು ಹೇಳಿದರು. ಪೌರಾದೇವಿಯಲ್ಲಿ ಲಕ್ಷ ಸಹಸ್ರ ಮಹಾಚಂಡಿಯಾಗ ಯಜ್ಞ ನಡೆಯಲಿದೆ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಹೇಳಿದರು. 

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸದೀಯ ಕಾರ್ಯದರ್ಶಿ  ಡಾ| ಉಮೇಶ ಜಾಧವ ಮಾತನಾಡಿ, ಡಾ| ರಾಮರಾವ ಮಹಾರಾಜರು ಚಿಂಚೋಳಿ ತಾಲೂಕಿಗೆ ಅನೇಕ ಸಲ ಭೇಟಿ ನೀಡಿ ಪಾವನಗೊಳಿಸಿದ್ದಾರೆ. ನಾವೆಲ್ಲರೂ ಅವರ ತತ್ವ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಬಂಜಾರ ಸಮಾಜದ ಮುಖಂಡ ಸುಭಾಶ ರಾಠೊಡ ಮಾತನಾಡಿದರು. ಜಗನ್ನಾಥ ರಾಠೊಡ ಪ್ರಾಸ್ತಾವಿಕ ಮಾತನಾಡಿದರು. ಬಳೀರಾಮ ಮಹಾರಾಜರು ಗೊಬ್ಬರು ವಾಡಿ, ವಿಠಲ ಮಹಾರಾಜರು ಸಂಗಾರೆಡ್ಡಿ, ತಾಪಂ ಅಧ್ಯಕ್ಷೆ ರೇಣುಕಾ ಚವ್ಹಾಣ, ಜಿಪಂ ಸದಸ್ಯ ಗೌತಮ ಪಾಟೀಲ, ಮೋತಿರಾಮ ನಾಯಕ, ಭೀಮರಾವ ರಾಠೊಡ, ರಾಮಶೆಟ್ಟಿ ರಾಠೊಡ, ಸಂಜೀವಕುಮಾರ ಚವ್ಹಾಣ, ರಾಮಚಂದ್ರ ಜಾಧವ,

ಅರುಣ ಪವಾರ, ಪುರಸಭೆ ಅಧ್ಯಕ್ಷೆ ಇಂದುಮತಿ ದೇಗಲಮಡಿ, ತಾಪಂ ಸದಸ್ಯರಾದ ಪ್ರೇಮಸಿಂಗ ಜಾಧವ, ಬಸವರಾಜ ಮಲಿ ಸೇರಿದಂತೆ ಬಂಜಾರ ಸಮಾಜದ ಅನೇಕ ಗಣ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ತಾಲೂಕು  ಬಂಜಾರ ಸಮಾಜದ ಅಧ್ಯಕ್ಷ ರಾಮಶೆಟ್ಟಿ ಪವಾರ ಸ್ವಾಗತಿಸಿದರು. ಬಾಬು ಚವ್ಹಾಣ ನಿರೂಪಿಸಿದರು. ಅಶೋಕ ಚವ್ಹಾಣ ವಂದಿಸಿದರು. 

Ad

ಟಾಪ್ ನ್ಯೂಸ್

BJP Karnataka: We are not bigger than the party….: Kumar Bangarappa

BJP Karnataka: ಪಕ್ಷಕ್ಕಿಂತ ದೊಡ್ಡವರು ನಾವಲ್ಲ….: ಕುಮಾರ ಬಂಗಾರಪ್ಪ

Davanagere: ಮನೆಗೆ ಹೋಗುವ ನಡುಕದಿಂದ ಸಿಎಂ ಸಿದ್ದು ಸಭೆ ನಡೆಸುತ್ತಿದ್ದಾರೆ: ಪ್ರತಾಪ್‌ ಸಿಂಹ

Davanagere: ಮನೆಗೆ ಹೋಗುವ ನಡುಕದಿಂದ ಸಿಎಂ ಸಿದ್ದು ಸಭೆ ನಡೆಸುತ್ತಿದ್ದಾರೆ: ಪ್ರತಾಪ್‌ ಸಿಂಹ

10-

Madikeri: ಹಸು, ಎಮ್ಮೆಗಳ ಕಳ್ಳತನ : ನಾಲ್ವರು ಆರೋಪಿಗಳ ಬಂಧನ

Mangaluru: ಮಳಿಗೆಯಿಂದ 3.30 ಲಕ್ಷ ರೂ. ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Mangaluru: ಮಳಿಗೆಯಿಂದ 3.30 ಲಕ್ಷ ರೂ. ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

13 IAS officers including D.Kannada CEO transferred

IAS Transfer: ದ.ಕನ್ನಡ ಜಿಲ್ಲಾ ಸಿಇಒ ಸೇರಿ 13 ಐಎಎಸ್‌ ಅಧಿಕಾರಿಗಳ ವರ್ಗಾವಣೆ

9-train

ಹುಬ್ಬಳ್ಳಿ- ಅಂಕೋಲಾ ರೈಲ್ವೆ ಯೋಜನೆ ಜಾರಿಗೆ ಪ್ರಯತ್ನ; ಸೋಮಣ್ಣ ನೇತೃತ್ವದ ಸಭೆಯಲ್ಲಿ ನಿರ್ಧಾರ

ಜಿಲ್ಲಾಧಿಕಾರಿ ಟಿ.ಭೂಬಾಲನ್ ಮತ್ತು ನೂತನ ಜಿಲ್ಲಾಧಿಕಾರಿ ಡಾ.ಆನಂದ‌ ಕೆ.

Vijayapura: ಜಿಲ್ಲಾಧಿಕಾರಿ ಟಿ.ಭೂಬಾಲನ್ ವರ್ಗಾವಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BNG-KLB-Assult

ನಟ ದರ್ಶನ್‌ ಆ್ಯಂಡ್‌ ಗ್ಯಾಂಗ್‌ ಕೇಸ್‌ ರೀತಿ ಮತ್ತೆರಡು ಭೀಭತ್ಸ ಕೃತ್ಯ!

Recruitment process for 540 posts in the Forest Department has begun: Minister Eshwar Khandre

Recruitments: ಅರಣ್ಯ ಇಲಾಖೆಯಲ್ಲಿ 540 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭ: ಸಚಿವ ಖಂಡ್ರೆ

Kalaburagi: Tell people about the 100-year history of RSS: Minister Priyank Kharge

Kalaburagi: ಆರ್‌ಎಸ್‌ಎಸ್ ನ ನೂರು ವರ್ಷದ ಇತಿಹಾಸ ಜನರಿಗೆ ತಿಳಿಸಿ: ಸಚಿವ ಪ್ರಿಯಾಂಕ್ ಖರ್ಗೆ

Kalaburagi: 150 sand mafia in Chittapur, Sedam, government silent: Nikhil Kumaraswamy

Kalaburagi: ಚಿತ್ತಾಪುರ, ಸೇಡಂನಲ್ಲಿ 150 ಮರಳು ಮಾಫಿಯಾ; ಸರ್ಕಾರ ಮೌನ: ನಿಖಿಲ್ ತರಾಟೆ

ಸ್ವಚ್ಛ, ಸುಂದರ, ಪರಿಸರ ಸ್ನೇಹಿ ಕಲಬುರಗಿ ನಿರ್ಮಾಣಕ್ಕೆ 5 ಹಂತಗಳ ಯೋಜನೆ: ಪ್ರಿಯಾಂಕ್ ಖರ್ಗೆ

ಸ್ವಚ್ಛ, ಸುಂದರ, ಪರಿಸರ ಸ್ನೇಹಿ ಕಲಬುರಗಿ ನಿರ್ಮಾಣಕ್ಕೆ 5 ಹಂತಗಳ ಯೋಜನೆ: ಪ್ರಿಯಾಂಕ್ ಖರ್ಗೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

BJP Karnataka: We are not bigger than the party….: Kumar Bangarappa

BJP Karnataka: ಪಕ್ಷಕ್ಕಿಂತ ದೊಡ್ಡವರು ನಾವಲ್ಲ….: ಕುಮಾರ ಬಂಗಾರಪ್ಪ

Davanagere: ಮನೆಗೆ ಹೋಗುವ ನಡುಕದಿಂದ ಸಿಎಂ ಸಿದ್ದು ಸಭೆ ನಡೆಸುತ್ತಿದ್ದಾರೆ: ಪ್ರತಾಪ್‌ ಸಿಂಹ

Davanagere: ಮನೆಗೆ ಹೋಗುವ ನಡುಕದಿಂದ ಸಿಎಂ ಸಿದ್ದು ಸಭೆ ನಡೆಸುತ್ತಿದ್ದಾರೆ: ಪ್ರತಾಪ್‌ ಸಿಂಹ

22

Mangaluru: ಕೆಲಸಕ್ಕೆ ಹೋದವರು ನಾಪತ್ತೆ

10-

Madikeri: ಹಸು, ಎಮ್ಮೆಗಳ ಕಳ್ಳತನ : ನಾಲ್ವರು ಆರೋಪಿಗಳ ಬಂಧನ

Mangaluru: ಮಳಿಗೆಯಿಂದ 3.30 ಲಕ್ಷ ರೂ. ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Mangaluru: ಮಳಿಗೆಯಿಂದ 3.30 ಲಕ್ಷ ರೂ. ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.