ನಿಜ ಶರಣರ ಜೀವನ ನಮಗೆ ಆದರ್ಶ: ರಾಜಶೇಖರ ಶ್ರೀ


Team Udayavani, Jan 23, 2018, 11:36 AM IST

gul-5.jpg

ವಾಡಿ: ಸಮಾಜವನ್ನು ಬದಲಿಸುವ ಹಂಬಲ ಹೊತ್ತು ನೈಜ ಬವಣೆಯನ್ನೆ ಬರೆದು ಬದುಕಿದ ನಿಜಶರಣ ಅಂಬಿಗರ ಚೌಡಯ್ಯನ ಜೀವನ ನಮಗೆ ಆದರ್ಶವಾಗಿದೆ ಎಂದು ಹಳಕರ್ಟಿ ಸಿದ್ದೇಶ್ವರ ಧ್ಯಾನ ಧಾಮದ ಶ್ರೀ ರಾಜಶೇಖರ ಸ್ವಾಮೀಜಿ ನುಡಿದರು.

ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ನಿಮಿತ್ತ ಕೋಲಿ ಸಮಾಜದ ವತಿಯಿಂದ ಪಟ್ಟಣದ ಚೌಡೇಶ್ವರ ಕಾಲೋನಿಯಲ್ಲಿ ಏರ್ಪಡಿಸಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದ ಬಹಿರಂಗ ಸಭೆ ಸಾನ್ನಿಧ್ಯ ವಹಿಸಿ ಸ್ವಾಮೀಜಿ ಆಶೀರ್ವಚನ ನೀಡಿದರು. ಮಾನವೀಯ ಬದುಕು ಮರೆತವರನ್ನು ಎಚ್ಚರಿಸಲು ವಚನ ಸಾಹಿತ್ಯದ ಮೂಲಕ ಕ್ರಾಂತಿಕಾರಕ ಸಂದೇಶ ನೀಡಿದ ಚೌಡಯ್ಯ, 12ನೇ ಶತಮಾನದ ವಚನ ಚಳವಳಿಗೆ ಒಂದು ಶಕ್ತಿಯಾಗಿದ್ದರು. ಅಂದಿನ ಸಮಾಜದ ಲೋಪಗಳನ್ನು ಸಾಹಿತ್ಯದ ಮೂಲಕ ಎತ್ತಿ ತೋರಿಸಿ ತಿದ್ದಲು ಶ್ರಮಿಸಿದ್ದರು. ಅವರ ಜಯಂತಿಗಳು ಕಾಟಾಚಾರದಿಂದ ಕೂಡಿರದೆ, ಅರ್ಥಪೂರ್ಣವಾಗಿರಬೇಕು ಎಂದು ಹೇಳಿದರು. 

ಬಿಜೆಪಿ ಅಧ್ಯಕ್ಷ ಬಸವರಾಜ ಪಂಚಾಳ, ಕಾಂಗ್ರೆಸ್‌ ಮುಖಂಡ ಟೋಪಣ್ಣ ಕೋಮಟೆ ಮಾತನಾಡಿದರು. ಪುರಸಭೆ ಉಪಾಧ್ಯಕ್ಷ ಮಲ್ಲಯ್ಯ ಗುತ್ತೇದಾರ, ಜಂಗಮ ಸಮಾಜದ ತಾಲೂಕು ಅಧ್ಯಕ್ಷ ನೀಲಯ್ಯಸ್ವಾಮಿ ಮಠಪತಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸೈಯ್ಯದ್‌ ಮಹೆಮೂದ್‌ ಸಾಹೇಬ, ತಾಲೂಕು ಆರೋಗ್ಯ ಇಲಾಖೆಯ ಡಾ| ಪವಾರ, ಡಾ| ಜುನೈದ್‌ ಖಾನ್‌, ಡಾ| ಸಹಾರಾ ಮಝರ್‌, ಮುಸ್ಲಿಂ ಸಮಾಜದ ಅಧ್ಯಕ್ಷ ಮುಕುºಲ್‌ ಜಾನಿ, ಎಪಿಎಂಸಿ ಮಾಜಿ ಅಧ್ಯಕ್ಷ ಶಂಕ್ರಯ್ಯಸ್ವಾಮಿ ಮದರಿ, ವಾಡಿ-ಶಹಾಬಾದ ನಗರ ಯೋಜನೆ ಪ್ರಾಧಿಕಾರ ಮಾಜಿ ಅಧ್ಯಕ್ಷ ಚಂದ್ರಸೇನ ಮೇನಗಾರ, ಪುರಸಭೆ ಸದಸ್ಯರಾದ ಸುಗಂದಾ ನಾಗೇಂದ್ರ, ರಾಜೇಶ ಅಗರವಾಲ, ಭೀಮಶಾ ಜಿರೊಳ್ಳಿ, ತಿಮ್ಮಯ್ಯ ಪವಾರ, ಮರಗಪ್ಪ ಭೋವಿ, ಭೀಮರಾಯ ನಾಯಕೋಡಿ, ಪೃಥ್ವಿರಾಜ ಸೂರ್ಯವಂಶಿ, ಮುಖಂಡರಾದ ಬಾಬುಮಿಯ್ನಾ, ರಾಧಾಕೃಷ್ಣ ಅಂಬೇಕರ, ಬಸವರಾಜ ಚಿತ್ತಾಪುರ, ಭೀಮರಾಯ ಚಿತ್ತಾಪುರ, ದೇವಿಂದ್ರ ನಾಟೀಕಾರ, ಬಸವರಾಜ ಭಂಕೂರ, ಶಿವಪ್ಪ ಕಬ್ಬೇರ, ಭೀಮರಾಯ ನಾಟೀಕಾರ, ರಘು ನಾಯಕೋಡಿ, ದೇವಿಂದ್ರ ಕರದಳ್ಳಿ, ವಿಜಯಕುಮಾರ ಸಿಂಗೆ, ಸೂರ್ಯಕಾಂತ ರದ್ದೇವಾಡಿ, ಇಂದ್ರಜೀತ ಸಿಂಗೆ, ಶರಣಬಸು ಸಿರೂರಕರ ಪಾಲ್ಗೊಂಡಿದ್ದರು. 

ಕೋಲಿ ಸಮಾಜದ ಅಧ್ಯಕ್ಷ ನಾಗೇಂದ್ರ ಜೈಗಂಗಾ ಸ್ವಾಗತಿಸಿದರು. ಪುರಸಭೆ ಸದಸ್ಯ ದೇವಿಂದ್ರ ಕರದಳ್ಳಿ ನಿರೂಪಿಸಿದರು. ದೇವಿಂದ್ರಪ್ಪ ನಾಟೀಕಾರ ವಂದಿಸಿದರು. ಆರೋಗ್ಯ ಶಿಬಿರದಲ್ಲಿ ತಾಲೂಕು ಆರೋಗ್ಯ ಇಲಾಖೆ ವೈದ್ಯ ಸಿಬ್ಬಂದಿ 140ಕ್ಕೂ ಹೆಚ್ಚು ರೋಗಿಗಳ ತಪಾಸಣೆ ಮಾಡಿ ಚಿಕಿತ್ಸೆ ನೀಡಿದರು. 

ಟಾಪ್ ನ್ಯೂಸ್

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.