ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ: ಮತ್ತಿಬ್ಬರ ಬಂಧನ; 12ಕ್ಕೇರಿದ ಬಂಧಿತರ ಸಂಖ್ಯೆ
Team Udayavani, Apr 22, 2022, 11:40 AM IST
ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆಯ ಅಕ್ರಮ ಕುರಿತಾದ ತನಿಖೆಯನ್ನು ಸಿಐಡಿ ತಂಡದವರು ಮತ್ತಿಷ್ಟು ತೀವ್ರಗೊಳಿಸಿದ್ದು, ಶುಕ್ರವಾರ ಮತ್ತಿಬ್ಬರನ್ನು ಬಂಧಿಸಿದ್ದಾರೆ.
ಕಲಬುರಗಿ ನಗರದ ಜ್ಞಾನ ಜ್ಯೋತಿ ಶಾಲಾ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದ ಮತ್ತೊಬ್ಬ ಅಭ್ಯರ್ಥಿಯ ಬಂಧನವಾಗಿದೆ.
ಅಕ್ರಮಕ್ಕೆ ಸಂಬಂಧಿಸಿದಂತೆ ವೀರೇಶ ಶಿರೂರ ಎನ್ನುವ ಅಭ್ಯರ್ಥಿಯನ್ನು ಹಾಗೂ ಆರೋಪಿ ಹಯ್ಯಾಳಿಗೆ ಸಹಕರಿಸಿದ ಆರೋಪದ ಮೇಲೆ ಅಫಜಲಪೂರ ಮೂಲದ ಶರಣಬಸಪ್ಪ ಎಂಬಾತನನ್ನು ಬಂಧಿಸಲಾಗಿದೆ. ಈ ಮೂಲಕ ಬಂಧಿತರ ಸಂಖ್ಯೆ 12 ಕ್ಕೆ ಏರಿಕೆಯಾಗಿದೆ.
ಇದನ್ನೂ ಓದಿ:ಪೊಲೀಸ್ ಕೆಲಸ ಮಾಡಿದ್ದೇನೆ, ಗೃಹಖಾತೆ ಕೊಟ್ಟರೆ ನಿಭಾಯಿಸುವೆ: ಬಿ.ಸಿ.ಪಾಟೀಲ್
ಬ್ಲೂಟೂತ್ ಆಧಾರ: ಈ ಮುಂಚೆ ಒಎಂಆರ್ ಶೀಟ್ ತಿದ್ದುಪಡಿಯಲ್ಲಿ ಬಂಧನವಾದರೆ ಈಗ ಬ್ಯೂಟೂತ್ ಆಧಾರದ ಮೇಲೆ ಬಂಧನ ಕಾರ್ಯಾಚರಣೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು