ಉದನೂರು ಜೋಡು ಬಸವೇಶ್ವರ ರಥೋತ್ಸವ


Team Udayavani, Feb 1, 2018, 10:29 AM IST

gul-3.jpg

ಕಲಬುರಗಿ: ಗುರುವಿನಲ್ಲಿ, ಪವಾಡ ಪುರುಷರಲ್ಲಿ, ಆಧ್ಯಾತ್ಮಿಕ ಚಿಂತಕರ ಮೇಲೆ ಹೊಂದಿರುವ ಭಕ್ತಿ ಮುಂದೆ ಮತ್ತೂಂದು ದೊಡ್ಡದಿಲ್ಲ ಎಂದು ಕೋಟನೂರ-ಮುಗುಳಖೋಡದ ಮಠದ ಡಾ| ಮುರುಘ ರಾಜೇಂದ್ರ ಮಹಾಸ್ವಾಮೀಜಿ ನುಡಿದರು.

ಬುಧವಾರ ನಗರದ ಹೊರ ವಲಯ ಉದನೂರ ಗ್ರಾಮದ ರಥೋತ್ಸವಕ್ಕೆ ಚಾಲನೆ ನೀಡಿ ತದನಂತರ ನಡೆದ ಧಾರ್ಮಿಕ ಸಭೆಯನ್ನುದ್ದೇಶಿಸಿ ಅವರು ಆಶೀರ್ವಚನ ನೀಡಿದರು.

ಮಹಾತ್ಮರು, ಸತ್ಪುರುಷರಿಗೆ ಶ್ರೀಮಂತಿಕೆ ಯಾವುದೇ ಇಲ್ಲ. ಭಕ್ತರೇ ಎಲ್ಲ . ಲಿಂಗೈಕ್ಯ ಷಡಕ್ಷರಿ ಸಿದ್ಧರಾಮೇಶ್ವರ
ಶಿವಯೋಗಿಗಳು ಉದನೂರ ಜನತೆ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿದ್ದರು. ರಾಜಕಾರಣಿ ಒಂದು ಗ್ರಾಮದ ಕೆಲವರ ಮೇಲೆ, ಅಧಿಕಾರಿಗಳು ಒಂದು ಬಡಾವಣೆ ಮೇಲೆ ಪ್ರೀತಿ ಹೊಂದಿರಬಹುದು. ಆದರೆ ಪವಾಡ ಪುರುಷ, ಮಹಾನ್‌ ಯೋಗಿ ಸಿದ್ಧರಾಮೇಶ್ವರ ಅವರು ಇಡೀ ಉದನೂರ ಗ್ರಾಮದ ಮೇಲೆ ಪ್ರೀತಿ ಹಾಗೂ ಅಪಾರ ನಂಬಿಕೆ ಹೊಂದಿದ್ದರು ಎಂದು ಅವರ ಲೀಲೆಗಳ ಕುರಿತಾಗಿ ವಿವರಣೆ ನೀಡಿದರು. 

ಉದನೂರ ಜೋಡು ಬಸವೇಶ್ವರ ಜಾತ್ರೆಯು ಮುಂದಿನ ದಿನಗಳಲ್ಲಿ ಮಹಾದಾಸೋಹಿ ಶರಣಬಸವೇಶ್ವರ
ಜಾತ್ರೆಯಂತೆ ಸುಪ್ರಸಿದ್ಧಿಯಾಗಲಿದೆ. ಒಂದೇ ನಾಣ್ಯದ ಎರಡು ಮುಖಗಳಾಂತಾಗಲಿವೆ ಎಂದು ಡಾ| ಮುರುಘ ರಾಜೇಂದ್ರ ಮಹಾಸ್ವಾಮೀಜಿ ಹೇಳಿದರು. ಚಿನ್ಮಯಗಿರಿ-ಚೌಡಾಪುರ ಮಹಾಂತೇಶ್ವರ ಮಠದ ನೂತನ ಪಟ್ಟಾಧಿಕಾರಿಗಳಾಗಿರುವ ಅಣ್ಣಯ್ಯ ದೇವರು ಮಾತನಾಡಿ, ಗುರು ಹಿರಿಯರ ಆಶೀರ್ವಾದದೊಂದಿಗೆ ಸನ್ಮಾರ್ಗದಲ್ಲಿ ಮುನ್ನಡೆದರೆ, ತಿಳಿಯಾದ ಮನಸ್ಸು ಹೊಂದಿದ್ದಲ್ಲಿ ಬಯಸಿದ್ದನ್ನು ಪಡೆಯಬಹುದು ಎಂದು ಹೇಳಿದರು.

ಮಾಜಿ ಶಾಸಕ ಶಶೀಲ ಜಿ. ನಮೋಶಿ, ಬಸವರಾಜ ಡಿಗ್ಗಾವಿ, ದೇವೇಗೌಡ ತೆಲ್ಲೂರ, ಪವನಕುಮಾರ ವಳಕೇರಿ, ಗ್ರಾಮದ ಮುಖಂಡರಾದ ಶಿವರಾಜ ಪೊಲೀಸ್‌ ಪಾಟೀಲ, ಶ್ರೀಮಂತ ಉದನೂರ ಮುಂತಾದವರಿದ್ದರು. ಶಿವಶಂಕರ
ಬಿರಾದಾರ ಹಾಗೂ ಸಂಗಡಿಗರಿಂದ ಸಂಗೀತ ಕಾರ್ಯಕ್ರಮ ಜರುಗಿತು. ಗ್ರಾಮದ ಅಪ್ಪಾಜಿ ಶಿಕ್ಷಣ ಟ್ರಸ್ಟ್‌ನ ಕಾರ್ಯದರ್ಶಿ ರಾಜಕುಮಾರ ಉದನೂರ ನಿರೂಪಿಸಿದರು. ರಥೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.