ವಾಡಿ: ದೇವಿಯ ಮುಂದೆ ಬೃಹತ್ ರಾವಣ ಪ್ರತಿಕೃತಿ ದಹನ

ಕನಸಿನಲ್ಲೂ ಯೋಚಿಸಿರಲಿಲ್ಲ : ಸಂಸದ ಡಾ.ಉಮೇಶ ಜಾಧವ್

Team Udayavani, Oct 5, 2022, 10:28 PM IST

1-asdasdasd

ವಾಡಿ: ಪಟ್ಟಣದಲ್ಲಿ 40 ಅಡಿ ಎತ್ತರದ ಬೃಹತ್ ರಾವಣ ಪ್ರತಿಕೃತಿ ದಹನ ಮಾಡುವ ಮೂಲಕ ವಿಜಯದಶಮಿ ಉತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ರೈಲ್ವೆ ಕಾಲೋನಿಯ ಮೈದಾನದಲ್ಲಿ ಜೈ ಭವಾನಿ ತರುಣ ಸಂಘದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ನಾಡದೇವಿ ಅಂಬಾ ಭವಾನಿಯ ಪ್ರತಿಮೆ ಮುಂದೆ ಕಿಕ್ಕಿರಿದು ಸೇರಿದ್ದ ಸಾವಿರಾರು ಜನರು ದೇವಿಯ ದರ್ಶನ ಪಡೆಯುವ ಮೂಲಕ ರಾವಣ ದಹನದಲ್ಲಿ ಪಾಲ್ಗೊಂಡಿದ್ದರು. ಝಗಮಗಿಸುತ್ತಿದ್ದ ವಿದ್ಯುತ್ ಅಲಂಕಾರ ಸಾರ್ವಜನಿಕರ ಗಮನ ಸೆಳೆಯಿತು.

ರಾವಣ ದಹನ ನೆರವೇರಿಸಿ ಮಾತನಾಡಿದ ಸಂಸದ ಡಾ.ಉಮೇಶ ಜಾಧವ್ , ವಾಡಿಯಲ್ಲಿ ಎಲ್ಲಾ ಸಮುದಾಯದ ಜನರು ಸೇರಿ ವಿಜಯದಶಮಿ ಆಚರಿಸುತ್ತಾರೆಂದು ಕನಸಿನಲ್ಲೂ ಯೋಚಿಸಿರಲಿಲ್ಲ . ಭಾರತದ ಸಂಸ್ಕೃತಿ ಸಂಸ್ಕಾರ ಹಬ್ಬದ ರೂಪದಲ್ಲಿ ಉಳಿದಿದೆ. ರಾಮಾಯಣದ ಕಥೆಗಳು ಮುಂದಿನ ಪೀಳಿಗೆಗಾಗಿ ಉಳಿಸಬೇಕಿದೆ. ರಾಮನ ಚರಿತ್ರೆ ಎಲ್ಲರ ಮನೆ ಮನಗಳಿಗೆ ತಲುಪಿಸುವ ಅಗತ್ಯವಿದೆ. ಎಲ್ಲಾ ಸಮುದಾಯವನ್ನು ಗೌರವದಿಂದ ಕಾಣುವ ದಸರಾ ಉತ್ಸವ ಆಗಬೇಕು. ಪಕ್ಷಬೇಧ ಮರೆತು ವಿಜಯದಶಮಿ ಆಚರಿಸುವ ಮೂಲಕ ಸೌಹಾರ್ದತೆ ಉಳಿಸಿಕೊಂಡು ಹೋಗಬೇಕು. ಬದುಕಿಗೆ ಆವರಿಸಿರು. ದುಷ್ಟ ಶಕ್ತಿಗಳ ದಹನ ಮಾಡಿ ದೇವಿಯ ಆರಾಧನೆ ಮಾಡಬೇಕು ಎಂದರು.

ಮುಖಂಡರಾದ ವಿಟ್ಠಲ ನಾಯಕ, ಶಿವರಾಮ ಪವಾರ, ರಾಜು ಮುಕ್ಕಣ್ಣ, ಮಹೆಮೂದ್ ಸಾಹೇಬ, ಅರವಿಂದ ಚವ್ಹಾಣ, ಭೀಮಶಾ ಜಿರೊಳ್ಳಿ, ವಾಲ್ಮೀಕಿ ರಾಠೋಡ, ಭಾಗವತ ಸುಳೆ, ಹರಿ ಗಲಾಂಡೆ, ರಾಮದಾಸ ಚವ್ಹಾಣ, ತಾಯಪ್ಪ ಮೇಕಲ್, ಬಸವರಾಜ ಕೋಲಿ, ಬಸವರಾಜ ಪಂಚಾಳ, ಶರಣು ನಾಟೀಕಾರ, ಮಣಿಕಂಠ ರಾಠೋಡ, ವೀರಣ್ಣ ಯಾರಿ, ಗಿರಿಮಲ್ಲಪ್ಪ ಕಟ್ಟಿಮನಿ, ಅನ್ನಪೂರ್ಣ ದೊಡ್ಡಮನಿ, ಬಾಬುಮಿಯ್ಯಾ, ಅಬ್ರಾಹಂ ರಾಜಣ್ಣ, ಭೀಮರಾವ ದೊರೆ, ಅಶ್ರಫ್ ಖಾನ್ ಸೇರಿದಂತೆ ವಿವಿಧ ಸಮಾಜಗಳ ಮುಖಂಡರು ಪಾಲ್ಗೊಂಡಿದ್ದರು. ರಾವಣನ ಪ್ರತಿಕೃತಿಗೆ ಅಗ್ನಿಸ್ಪರ್ಶವಾಗುತ್ತಿದ್ದಂತೆ ಯುವಕರು ಕುಣಿದು ಕುಪ್ಪಳಿಸಿದರು. ಜೈ ಶ್ರೀರಾಮ ಘೋಷಣೆ ಕೂಗಿ ಸಂಭ್ರಮಿಸಿದರು.

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಧಾನಸಭಾ ಚುನಾವಣೆಯಲ್ಲಿ ಮೋದಿ ಪ್ರಚಾರ ಮಾಡಿದೆಡೆ ಕಾಂಗ್ರೆಸ್ ಗೆದ್ದಿದೆ: ಡಾ. ಶರಣಪ್ರಕಾಶ

ವಿಧಾನಸಭಾ ಚುನಾವಣೆಯಲ್ಲಿ ಮೋದಿ ಪ್ರಚಾರ ಮಾಡಿದೆಡೆ ಕಾಂಗ್ರೆಸ್ ಗೆದ್ದಿದೆ: ಡಾ. ಶರಣಪ್ರಕಾಶ

1——-saads

HKE ಚುನಾವಣೆ: ಅಧ್ಯಕ್ಷರಾಗಿ ಶಶೀಲ್ ಜಿ. ನಮೋಶಿ ಆಯ್ಕೆ

PM ಮೋದಿ ಸಮನಾದ ನಾಯಕ ಕಾಂಗ್ರೆಸ್‌ನಲ್ಲಿಲ್ಲ: ಬಿಎಸ್‌ವೈ

PM ಮೋದಿ ಸಮನಾದ ನಾಯಕ ಕಾಂಗ್ರೆಸ್‌ನಲ್ಲಿಲ್ಲ: ಬಿಎಸ್‌ವೈ

1-wewewqe

Kalaburagi; ಅರ್ಧ ಗಂಟೆ ಭಾಷಣದಲ್ಲಿ ಖರ್ಗೆ ಹೆಸರನ್ನೇ ಉಲ್ಲೇಖಿಸದ ಮೋದಿ

1-sadsadsad

Kalaburagi; ಕರ್ನಾಟಕದ ಜನತೆ ಕೋಪಗೊಂಡಿದ್ದಾರೆ, ಎಚ್ಚೆತ್ತುಕೊಂಡಿದ್ದಾರೆ:ಪ್ರಧಾನಿ ಮೋದಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.