ಗಗನಕ್ಕೇರಿದ ತರಕಾರಿ ಬೆಲೆ


Team Udayavani, Jul 5, 2017, 10:46 AM IST

GULB-7.jpg

ಆಳಂದ: ಜೂನ್‌ ಮೊದಲ ವಾರದಲ್ಲಿ ಸುರಿದ ಧಾರಾಕಾರ ಮಳೆಯಿಂದ ತಾಲೂಕಿನಾದ್ಯಂತ ತರಕಾರಿ ಬೆಳೆ ಹಾನಿಗಿಡಾಗಿದೆ. ಮಳೆಯಿಂದ ತರಿಕಾರಿ ಉತ್ಪಾದನೆ ಕುಂಠಿತವಾಗುತ್ತಿದ್ದಂತೆ ಇದರ ನೇರ ಪರಿಣಾಮ ಗ್ರಾಹಕರ ಮೇಲಾಗಿದೆ. ಇತ್ತ ತೋಟಗಾರಿಕೆ ಉತ್ಪಾದಕರಿಗೆ ನಷ್ಟವಾದರೆ, ಮತ್ತೂಂದಡೆ ಗ್ರಾಹಕರಿಗೂ ಬೆಲೆ ಏರಿಕೆ ಬಿಸಿ ತಟ್ಟಿದೆ.

ಪಟ್ಟಣ ಸೇರಿ ಗ್ರಾಮೀಣ ಭಾಗದಿಂದ ಸ್ಥಳೀಯ ಮಾರುಕಟ್ಟೆಗೆ ಬರುತ್ತಿತ್ತು. ಆದರೆ ಈಗ ನಿರೀಕ್ಷಿತ ಪ್ರಮಾನದಲ್ಲಿ
ತರಕಾರಿ ಮಾರುಕಟ್ಟೆಗೆ ಬರುತ್ತಿಲ್ಲ. ಸ್ಥಿರವಾಗಿದ್ದ ಉಳ್ಳಾಗಡ್ಡಿ ಬೆಲೆ ಬಿಟ್ಟರೆ ಉಳಿದೆಲ್ಲ ತರಕಾರಿ ದರ ದುಪ್ಪಟ್ಟಾಗಿದ್ದರಿಂದ ಖರೀದಿಗೆ ಬರುವ ಬಡ ಮತ್ತು ಮಧ್ಯಮ ವರ್ಗದ ಜನರು ಹಿಂದೆಮುಂದೆ ನೋಡುವಂತಾಗಿದೆ. ಜನರು ಬಾರದೆ ಮಾರುಕಟ್ಟೆ ಬಣಗುಡುತ್ತಿದೆ. ಬದನೆ 20 ರೂ.ದಿಂದ ಬದಲು 40 ರೂಗೆ, ಬೆಂಡೆ 20ರೂ.ದಿಂದ 40, ಟೊಮ್ಯಾಟೋ 20ರಿಂದ 50, ಆಲೂಗಡ್ಡೆ 25ದಿಂದ 30, ಮೆಂತೆ ಸೋಪ್ಪು 5 ರೂಪಾಯಿ ಬದಲು 10 ರೂ., ಪಾಲಕ 5 ರೂ ಬದಲು 10 ರೂಪಾಯಿ, ಚವಳಿಕಾಯಿ 20 ಬದಲು 40 ರೂ. ಕಿಲೋ, ಕೊತಂಬರಿ 5ರ ಬದಲು 10 ರೂ, ಸವತೆಕಾಯಿ
20 ರೂ ಬದಲು 30 ಕಿಲೋ ಮತ್ತು ಮೆಣಸಿನಕಾಯಿ 20 ಬದಲು 50 ರೂಪಾಯಿಗೆ ಕೆಜಿ ಮಾರಾಟವಾಗುತ್ತಿದೆ. ಪ್ರತಿ
ವರ್ಷ ಮಳೆಗಾಲ ಪ್ರಾರಂಭವಾಗುತ್ತಿದ್ದಂತೆ ತರಕಾರಿ ಬೆಲೆ ಕುಸಿಯುತ್ತಿತ್ತು. ಆದರೆ ಈ ಬಾರಿ ಗಗನಕ್ಕೇರಿದೆ.

ವ್ಯಾಪಾರಿಗಳ ಅಳಲು 
ಮಾರುಕಟ್ಟೆಗೆ ತರಕಾರಿ ಪೂರೈಕೆ ಪ್ರಮಾಣ ಬಹಳಷ್ಟು ಕಡಿಮೆಯಾಗಿದೆ. ಮೊದಲು ದಿನಕ್ಕೆ 8ರಿಂದ 10 ಸಾವಿರ ರೂಪಾಯಿ ವ್ಯಾಪಾರವಾಗುತ್ತಿತ್ತು. ಈಗ 3ರಿಂದ4 ಸಾವಿರ ರೂ. ಆಗುತ್ತಿದೆ. ತರಕಾರಿ ಖರೀದಿಸಿ ಮಾರಲು ಹಿಂದೆ, ಮುಂದೆ ನೋಡುತ್ತಿದ್ದೇವೆ. ಈಗ ದಿನದ ಕೂಲಿ ಒಮ್ಮೊಮ್ಮೆ ಏನು ಉಳಿಯುತ್ತಿಲ್ಲ. 

ನಾಗೇಶ ಕಟಕೆ ತರಕಾರಿ ವ್ಯಾಪಾರಿ ಶ್ರೀರಾಮ ಮಾರುಕಟ್ಟೆ ಆಳಂದ

ಟಾಪ್ ನ್ಯೂಸ್

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.