ತೊಗರಿ ತಳಿ-ಕೃಷಿ ಪರಿಕರ ವೀಕ್ಷಿಸಿದ ಅನ್ನದಾತ


Team Udayavani, Nov 26, 2017, 10:49 AM IST

kal-2.jpg

ಕಲಬುರಗಿ: ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಆರಂಭಗೊಂಡ ಮೂರು ದಿನಗಳ ಕೃಷಿ ಮೇಳದಲ್ಲಿ ಮೊದಲ ದಿನ ತೊಗರಿಯ ಜಿಆರ್‌ಜಿ-8111 ತಳಿ, ಟಿಎಸ್‌3 ಆರ್‌ ಎನ್ನುವ ತಳಿಗಳನ್ನು ಪ್ರದರ್ಶಿಸಲಾಯಿತು.

ಎರಡು ಮಳಿಗೆಯಲ್ಲಿ ತೊಗರಿ ಕುರಿತು ಮಾಹಿತಿಯನ್ನು ಕೃಷಿ ಇಲಾಖೆ ಹಾಗೂ ಕೆವಿಕೆ ಪ್ರಾಧ್ಯಾಪಕರು ಮಾಹಿತಿ ನೀಡಿದರು. ಮೇಳದಲ್ಲಿ 110 ಮಳಿಗೆಗಳನ್ನು ಹಾಕಲಾಗಿತ್ತು. ಟ್ರ್ಯಾಕ್ಟರ್‌ ಮತ್ತು ಪುಸ್ತಕ ಹಾಗೂ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಮಳಿಗೆಯ ಪ್ರಾತ್ಯಕ್ಷಿಕೆ ಮಾದರಿಗಳಿದ್ದವು. ಬಹುತೇಕ ಮಳಿಗೆಯಲ್ಲಿ ಪ್ರಾತ್ಯಕ್ಷಿಕೆಗಳಿಗಿಂತ ಮುದ್ರಿತ ಮಾಹಿತಿ ಪತ್ರಗಳೇ ಹೆಚ್ಚಾಗಿ ಕಂಡು ಬಂದವು.

150ಕ್ಕೂ ಹೆಚ್ಚು ರೈತರು ಬಿಪಿ ಮತ್ತು ಶುಗರ್‌ ಪರೀಕ್ಷೆ ಮಾಡಿಸಿಕೊಂಡರು. ಮೇಳದಲ್ಲಿ ರೈತರಿಗೆ ಸಾವಯವ, ಕೊಟ್ಟಿಗೆ ಗೊಬ್ಬರ, ಸೋಲಾರ ಬಳಕೆ, ವಿದ್ಯುತ್‌ ಸಮಸ್ಯೆಗೆ ಪರಿಹಾರದ ಸಲಕರಣೆಗಳು ಮತ್ತು ಮೀನುಗಾರಿಕೆ, ಹೈನುಗಾರಿಕೆ, ಜಾನುವಾರು ಸಾಕಾಣಿಕೆ ಕುರಿತು ಮಾಹಿತಿ ನೀಡಬೇಕು ಎಂದು ರೈತರು ಅಭಿಪ್ರಾಯ ವ್ಯಕ್ತಪಡಿಸಿದರು. ಮುಖ್ಯ ದ್ವಾರದ ಬಳಿಯಲ್ಲಿ ರೈತರನ್ನು ಸೆಳೆಯಲು ಎತ್ತು, ಕುರಿ ಹಾಗೂ ಆಕಳುಗಳ ಪ್ರದರ್ಶನ ಮಳಿಗೆ ಹಾಕಲಾಗಿತ್ತು.

ಕೆವಿಕೆ ಸಂಶೋಧನೆ ಭಾಗವಾಗಿ ಹಾಕಲಾಗಿದ್ದ ಮಳಿಗೆಯಲ್ಲಿ ಆಜೋಲಾ ಹಸಿರು ಮೇವು ಮಾತ್ರ ರೈತರನ್ನು ಆಕರ್ಷಿತು. ಒಂದಷ್ಟು ಆಜೋಲಾ ತೆಗೆದುಕೊಂಡು ಸ್ವತ್ಛ ನೀರಿಗೆ ಹಾಕಿದರೆ ಅದರಿಂದ ಕೇವಲ ಒಂದು ದಿನದಲ್ಲಿ ಐದಾರು ಕೆಜಿಯಷ್ಟು ಹಸಿ ಮೇವು ಉತ್ಪಾದನೆ ಮಾಡಬಹುದು ಎಂದು ವಿಭಾಗದ ಮುಖ್ಯಸ್ಥ ಡಾ| ರಾಜು ತೆಗ್ಗಳ್ಳಿ ವಿವರಿಸಿದರು.

ಹನಿ ನೀರಾವರಿಯಿಂದ ಶೆಡ್ಡುಗಳಲ್ಲಿ ಒಂದರ ಮೇಲೆ ಒಂದರಂತೆ ಟ್ರೇಗಳನ್ನು ಇಟ್ಟು ಹಸಿ ಮೇಕ್ಕೆಜೋಳದ ಮೇವು
ಉತ್ಪಾದನೆ ಮಾಡುವ ಕ್ರಮವನ್ನು ರೈತರು ವೀಕ್ಷಿಸಿದರು. ವಿದ್ಯುತ್‌ ಇಲ್ಲದೆಯೇ ಕೇವಲ ಸೋಲಾರ್‌ ಮತ್ತು ಬ್ಯಾಟರಿ ಚಾಲಿತ ಸಣ್ಣ ಯಂತ್ರಗಳ ಸಹಾಯದಿಂದ ಸ್ಪಿಂಕ್ಲರ್‌ಗಳನ್ನು ಬಳಕೆ ಮಾಡಿ ಅಟ್ಟಣಿಗೆಗಳಲ್ಲಿ ಮೇವನ್ನು ಬೆಳೆಯಬಹುದು ಎನ್ನುವ ಪದ್ಧತಿ ಉತ್ತಮ ಮಾಹಿತಿ ಬಿತ್ತರಿಸಿತು.

ಯಂತ್ರಗಳಿಂದ ಬಿತ್ತನೆ, ಕುಂಟೆ ಹೊಡೆಯುವುದು, ನೀರುಣಿಸುವುದು ಸೇರಿದಂತೆ ಇತರೆ ಕೃಷಿ ಪರಿಕರಗಳ ಮಳಿಗೆಗಳು ಹೆಚ್ಚು ಕಂಡುಬಂದವು. ಬ್ಯಾಂಕುಗಳ ಮಳಿಗೆಯಲ್ಲಿ ಯಂತ್ರಗಳ ಸಾಲಗಳ ಕುರಿತು ರೈತರು ಮಾಹಿತಿ ಪಡೆದರು. ವಿವಿಧ ಶಾಲೆಗಳ ವಿದ್ಯಾರ್ಥಿಗಳು ಕೃಷಿ ಪರಿಕರಗಳ ಮಾಹಿತಿ ಪಡೆದರು. 

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.