ಕುಡಿಯಲು ನೀರು ಕೊಟ್ಟರೆ ಮಾತ್ರ ಮತ


Team Udayavani, May 4, 2018, 3:58 PM IST

aids.jpg

ಸೇಡಂ: ಶಾಸಕನಾಗುವ ಕನಸುಹೊತ್ತು ಮತದಾರರ ಬಳಿ ಹೋಗುವ ಅಭ್ಯರ್ಥಿಗಳಿಗೆ ಮತದಾರರು ಬೇಡಿಕೆಗಳ ಮಹಾಪೂರವನ್ನೇ ಇಡುತ್ತಿದ್ದಾರೆ. ತಾಲೂಕಿನ ಕೋಲಕುಂದಾ, ಮುಧೋಳ, ಕೋಡ್ಲಾ ಜಿಪಂ ಕ್ಷೇತ್ರಗಳ ವ್ಯಾಪ್ತಿಯ ಬಹುತೇಕ ಜನರು ನೀರಿನ ಬೇಡಿಕೆ ಇಟ್ಟರೆ. ಆಡಕಿ, ಮಳಖೇಡದಲ್ಲಿ ಸ್ಥಳೀಯ ಮುಖಂಡರ ವಿರುದ್ಧ ಮುನಿಸು ತೋರಿಕೆಯಾಗುತ್ತಿವೆ.

ಇವು ಕಾಂಗ್ರೆಸ್‌ ಅಭ್ಯರ್ಥಿ ಡಾ| ಶರಣಪ್ರಕಾಶ ಪಾಟೀಲ ಎದುರಿಸುತ್ತಿರುವ ಮತಸಂಕಟಗಳಾದರೆ, ಬಿಜೆಪಿ ಅಧಿಕಾರದಲ್ಲಿ ಇರದೇ ಇದ್ದರೂ ಸಹ, ಕಾಂಗ್ರೆಸ್‌ ನಿಂದ ಆಗಿರುವ ಲೋಪದೋಷ ಸರಿಪಡಿಸಿದರೆ ಮತ ನೀಡುವುದಾಗಿ ಶರತ್ತನ್ನು ಮತದಾರ ವಿಧಿಸುತ್ತಿದ್ದಾನೆ.

ಒಟ್ಟಾರೆಯಾಗಿ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ನೇರ ಹಣಾಹಣಿ ಏರ್ಪಟ್ಟಿದ್ದರೂ ಸಹ, ಜೆಡಿಎಸ್‌ ನಿಂದ ಸ್ಪರ್ಧಿಸಿರುವ ಹೊಸಮುಖ ಸುನೀತಾ ತಳವಾರ ತಾವೇನೂ ಕಮ್ಮಿ ಇಲ್ಲ ಎಂಬಂತೆ ಪ್ರಚಾರ ಮಾಡುತ್ತಿದ್ದಾರೆ.

ಲಂಬಾಣಿಗರ ಹೆಸರಲ್ಲಿ ರಾಜಕೀಯ: ಸೇಡಂ ತಾಲೂಕು ವ್ಯಾಪ್ತಿಯಲ್ಲಿ 119 ಹಳ್ಳಿಗಳಿದ್ದು, ಅದರಲ್ಲಿ 45 ತಾಂಡಾಗಳಿವೆ, ಇವುಗಳ ಪೈಕಿ 10 ಕಂದಾಯ ಗ್ರಾಮಗಳಾಗಿಸಲು ಅನುಮೋದನೆಗೆ ಕಳುಹಿಸಲಾಗಿದೆ. ಬಹುತೇಕ ತಾಂಡಾಗಳಲ್ಲಿ ಮಾಜಿ ಸಚಿವ ರೇವುನಾಯಕ ಬೆಳಮಗಿ ಅವರ ಹೆಸರನ್ನು ಹೇಳಿ ಕಾಂಗ್ರೆಸ್‌ ಮತಯಾಚಿಸುತ್ತಿದೆ. ಮಾಜಿ ಸಚಿವರಿದ್ದರೂ ಸಹ ಕಲಬುರಗಿ ಗ್ರಾಮೀಣ ಮತಕ್ಷೇತ್ರದಲ್ಲಿ ಬಿಜೆಪಿ ಅವರಿಗೆ ಟಿಕೆಟ್‌ ನೀಡದೆ ಮೋಸ ಮಾಡಿದೆ. ಅವರ ಸ್ಥಾನವನ್ನು ಅಕ್ರಮದಲ್ಲಿ ತೊಡಗಿರುವವರಿಗೆ ನೀಡಿದೆ ಎಂದು ಆರೋಪಿಸಿ, ಲಂಬಾಣಿಗರನ್ನು ಸೆಳೆಯುವ ಯತ್ನ ಮಾಡುತ್ತಿದೆ. ಇತ್ತ ಬಿಜೆಪಿ ಲಂಬಾಣಿ ಜನರನ್ನು ಓಲೈಸುವಲ್ಲಿ ಮಗ್ನವಾಗಿದೆ.

ನಿಮ್‌ ರೋಡ್‌ ಬ್ಯಾಡಾ, ನಾಲಿ ಬ್ಯಾಡಾ. ನಿಮ್‌ ರೊಕ್ಕ ಬ್ಯಾಡಾ. ತಿಂಗಳಗಟ್ಟಲೆ ನೀರ್‌ ಇಲ್ದ ಸಾಯ್ಲಕತ್ತೀವಿ. ಗುಡ್ಡ ಏರಿ, ಇಳುª ಕುಡಿಲಾಕ್‌ ನೀರ್‌ ತರಾಕತ್ತೀವಿ. ಮೊದ್ಲು ಕುಡಿಲಾಕ್‌ ನೀರು ಕೊಡ್ರಿ ಆಮ್ಯಾಲ್‌ ಮತ ಕೇಳಿರಿ.
 ಸೀತಾಬಾಯಿ, ಕೋಲಕುಂದಾ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.