ನ್ಯಾಯಾಧೀಶರಿಗೆ ಮತಯಂತ್ರದ ಮಾಹಿತಿ


Team Udayavani, Apr 12, 2018, 10:07 AM IST

gul-123.jpg

ಕಲಬುರಗಿ: ಕಲಬುರಗಿ ಹೈಕೋರ್ಟ್‌ ನ್ಯಾಯಾಧಿಧೀಶರಿಗೆ ಹಾಗೂ ಸಿಬ್ಬಂದಿಗೆ ಜಿಲ್ಲಾಡಳಿತದ ವತಿಯಿಂದ ಕಲಬುರಗಿ
ಹೈಕೋರ್ಟ್‌ನಲ್ಲಿ ಎಲೆಕ್ಟ್ರಾನಿಕ್‌ ಮತಯಂತ್ರ ಮತ್ತು ವಿವಿ ಪ್ಯಾಟ್‌ (ಮತ ಖಾತ್ರಿ ಯಂತ್ರ) ಕುರಿತು ಮಾಹಿತಿ ನೀಡಲಾಯಿತು.

ಕಲಬುರಗಿ ಹೈಕೋರ್ಟ್‌ ನ್ಯಾಯಮೂರ್ತಿ ಎಚ್‌.ಜಿ. ರಮೇಶ, ನ್ಯಾಯಮೂರ್ತಿ ಎಸ್‌. ಎನ್‌. ಸತ್ಯನಾರಾಯಣ, ನ್ಯಾಯಮೂರ್ತಿ ಆರ್‌. ದೇವದಾಸ ಹಾಗೂ ಹೈಕೋರ್ಟ್‌ ಸಿಬ್ಬಂದಿಗೆ ಭಾರತ ಇಲೆಕ್ಟ್ರಿಕಲ್‌ ಲಿಮಿಲಿಟೆಡ್‌ ನ ಇಂಜಿನಿಯರ್‌ ನರೇಂದ್ರ ಕೌಶಿಕ ಎಲೆಕ್ಟ್ರಾನಿಕ್‌ ಮತಯಂತ್ರ ಮತ್ತು ವಿವಿ ಪ್ಯಾಟ್‌ ಕಾರ್ಯನಿರ್ವಹಣೆ ಕುರಿತು ಮಾಹಿತಿ ನೀಡಿದರು.

ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಮೊದಲ ಬಾರಿಗೆ ಎಲೆಕ್ಟ್ರಾನಿಕ್‌ ಮತಯಂತ್ರದೊಂದಿಗೆ ವಿವಿ ಪ್ಯಾಟ್‌ ಯಂತ್ರ ಬಳಸಲಾಗುತ್ತಿದೆ. ವಿವಿ ಪ್ಯಾಟ್‌ ಯಂತ್ರದಲ್ಲಿ ಮತದಾರ ತಾನು ಯಾವ ಅಭ್ಯರ್ಥಿಗೆ ಮತ ಚಲಾಯಿಸಿದ್ದೇನೆ ಎಂಬುದನ್ನು ಖಾತ್ರಿಪಡಿಸಿಕೊಳ್ಳಬಹುದು.

ಒಂದು ವಿವಿ ಪ್ಯಾಟ್‌ನಲ್ಲಿ 1500 ಮತಗಳನ್ನು ಸಂಗ್ರಹಿಸಬಹುದಾಗಿದೆ. ಒಂದು ಬ್ಯಾಲೆಟ್‌ ಯುನಿಟ್‌ನಲ್ಲಿ 16 ಜನ ಅಭ್ಯರ್ಥಿಗಳ ಹೆಸರನ್ನು ಪ್ರದರ್ಶಿಸಬಹುದು.ಯಾವುದೇ ಮತಕ್ಷೇತ್ರದಲ್ಲಿ 16 ಜನಕ್ಕಿಂತ ಹೆಚ್ಚಿನ ಅಭ್ಯರ್ಥಿಗಳು ಕಣದಲ್ಲಿದ್ದರೆ ಎರಡು ಅಥವಾ ಹೆಚ್ಚು ಬ್ಯಾಲೆಟ್‌ ಯುನಿಟ್‌ಗಳನ್ನು ಜೋಡಿಸಬೇಕಾಗುತ್ತದೆ ಎಂದು ಮಾಹಿತಿ ನೀಡಿದರು.

ಮತದಾನದ ದಿನದಂದು ಅಣುಕು ಮತದಾನ ಮಾಡಿದಾಗ ಅಣುಕು ಮತದಾನದಲ್ಲಿ ಮಾಡಿರುವ ಮತದಾನದಷ್ಟು ವಿವಿ ಪ್ಯಾಟ್‌ನಲ್ಲಿ ರಸೀದಿಗಳು ಸಂಗ್ರಹವಾಗಿರುವುದನ್ನು ಎಣಿಕೆ ಮಾಡಿ ತಾಳೆ ಮಾಡಲಾಗುವುದು.

ವಿವಿ ಪ್ಯಾಟ್‌ನಲ್ಲಿ ಏಳು ಸೆಕೆಂಡಗಳ ಕಾಲ ಪ್ರದರ್ಶನವಾಗುವ ಚೀಟಿಯಲ್ಲಿ ಪಕ್ಷದ ಅಭ್ಯರ್ಥಿ ಹೆಸರು, ಪಕ್ಷದ ಚಿಹ್ನೆ, ಬ್ಯಾಲೆಟ್‌ ಪೇಪರ್‌ನಲ್ಲಿರುವ ಅಭ್ಯರ್ಥಿಗಳ ಸಂಖ್ಯೆ ಹಾಗೂ ಅವಶ್ಯಕ ಮಾಹಿತಿಗಳು ಮುದ್ರಣವಾಗಿ ಪ್ರದರ್ಶನವಾಗುತ್ತದೆ ಎಂದು ನ್ಯಾಯಮೂರ್ತಿಗಳಿಗೆ ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಮಾಹಿತಿ ನೀಡಿದರು.

ಕಲಬುರಗಿ ಹೈಕೋರ್ಟ್‌ ಪೀಠದ ಹೆಚ್ಚುವರಿ ರಿಜಿಸ್ಟ್ರಾರ್‌ ಜನರಲ್‌ ಕೆ.ಬಿ. ಅಸೂದೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್‌.ಆರ್‌. ಮಾಣಿಕ್ಯ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ, ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಚುನಾವಣಾ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ, ಬಿ.ಇ.ಎಲ್‌. ಇಂಜಿನಿಯರ್‌ ಶಿವಕುಮಾರ, ಮಾಸ್ಟರ್‌ ತರಬೇತಿದಾರ ಶಶಿಶೇಖರ ರಡ್ಡಿ ಮತ್ತಿತರರು ಹಾಜರಿದ್ದರು. 

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.