![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಪರಸ್ಪರ ಮಾಸ್ಕ್ ಕಟ್ಟಿದ ವಧು-ವರ
Team Udayavani, May 28, 2020, 10:45 AM IST
![28-May-21](https://www.udayavani.com/wp-content/uploads/2020/05/28-May-21-620x391.gif)
ಸಾಂದರ್ಭಿಕ ಚಿತ್ರ
ವಾಡಿ: ಕೋವಿಡ್ ಎಫೆಕ್ಟ್ ಜನತೆಗೆ ಸಾಕಷ್ಟು ನೀತಿ-ನಿಯಮ ಕಲಿಸುತ್ತಿದೆ. ಮದುವೆಯಲ್ಲಿ ವರ ವಧುವಿಗೆ ಮಂಗಳಸೂತ್ರ ಕಟ್ಟಿ ವಿವಾಹವಾಗುವುದು ಸಂಪ್ರದಾಯ. ಆದರೆ ಇಲ್ಲೊಂದು ಜೋಡಿ ಪರಸ್ಪರ ಮುಖಕ್ಕೆ ಮಾಸ್ಕ್ ಕಟ್ಟಿದ ನಂತರ ತಾಳಿ ಕಟ್ಟಿ ಹಸೆಮಣೆ ಏರಿತು.
ಪಟ್ಟಣದ ಸೇವಾಲಾಲ ನಗರ ತಾಂಡಾದಲ್ಲಿ ಬುಧವಾರ ಬೆಳಗ್ಗೆ ಸೆಕ್ಟ್ರಲ್ ಮ್ಯಾಜಿಸ್ಟ್ರೇಟ್ ವಿಠ್ಠಲ ಹಾದಿಮನಿ ಸಮ್ಮುಖದಲ್ಲಿ ಕೇವಲ 25 ಕುಟುಂಬದ ಸದಸ್ಯರ ಮಧ್ಯೆ ಬಂಜಾರಾ ಸಮುದಾಯದ ಯುವ ಜೋಡಿಯೊಂದು ಸರಳ ಮದುವೆಯಾಗಿ ಸರಕಾರದ ಆದೇಶ ಪಾಲಿಸಿತು. ಸ್ಥಳೀಯ ವೀರು ದೇವಾ ಚವ್ಹಾಣ ಹಾಗೂ ಶಹಾಪುರ ತಾಲೂಕಿನ ವರ್ಕನಳ್ಳಿ ಧರ್ಮಾನಾಯಕ ತಾಂಡಾದ ಕಾವೇರಿ ರಾಠೊಡ ಮದುವೆಯಾದವರು. ಶಾಮಿಯಾನ ಹಾಕದೆ, ಭಾಜಾ-ಭಜಂತ್ರಿ ಬಾರಿಸದೆ, ಮನೆ ಎದುರು ಸರಳವಾಗಿ ಮದುವೆಯಾಗಿ ಮಾದರಿಯಾದರು. ಬಂಜಾರಾ ಸಮಾಜದ ಯುವ ಮುಖಂಡ ರವಿ ಕಾರಬಾರಿ, ಕಾನ್ ಸ್ಟೇಬಲ್ ಬಸಲಿಂಗಪ್ಪ ಮುದಗಲ್ ಇದ್ದರು.
ಇನ್ನೊಂದು ಸರಳ ವಿವಾಹ: ಬುಧವಾರ ಪಟ್ಟಣದ ಹನುಮಾನ ನಗರದಲ್ಲಿ ಮತ್ತೂಂದು ಸರಳ ವಿವಾಹ ನೆರವೇರಿದೆ. ವಧು ಆರತಿ ರಾಠೊಡ ಹಾಗೂ ವರ ಪ್ರದೀಪ ಪವಾರ ಅವರ ಮದುವೆ ಸೇಕ್ಟ್ರಲ್ ಮ್ಯಾಜಿಸ್ಟ್ರೇಟ್ ವಿಠ್ಠಲ ಹಾದಿಮನಿ, ಬಿಜೆಪಿ ಎಸ್ಸಿ ಮೋರ್ಚಾ ತಾಲೂಕು ಅಧ್ಯಕ್ಷ ರಾಜು ಮುಕ್ಕಣ್ಣ ಹಾಗೂ ಬಂಜಾರಾ ಮುಖಂಡರ ಸಮ್ಮುಖದಲ್ಲಿ ನೆರವೇರಿತು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![13-sedam](https://www.udayavani.com/wp-content/uploads/2024/07/13-sedam-150x90.jpg)
Sedam: ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ, ಆರೋಪಿಗಳ ಬಂಧನಕ್ಕೆ ಆಗ್ರಹ
![1-sci](https://www.udayavani.com/wp-content/uploads/2024/07/1-sci-150x91.jpg)
Agricultural scientist ತಳಿ ಸಂಶೋಧಕ ಡಾ. ಎಸ್.ಎ.ಪಾಟೀಲ್ ನಿಧನ
![ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು](https://www.udayavani.com/wp-content/uploads/2024/07/chikk1-150x83.jpg)
Kaduru; ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು
![Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ; ಸಿಸಿಟಿವಿಯಲ್ಲಿ ದೃಶ್ಯ ಸೆರೆ](https://www.udayavani.com/wp-content/uploads/2024/07/chittapura-1-150x84.jpg)
Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ
![Chittapura; ಹಾಡಹಗಲೇ ಕಳ್ಳತನ ಮಾಡಿದ ಆರೋಪಿಯ ಸೆರೆ, ಸೊತ್ತು ವಶ](https://www.udayavani.com/wp-content/uploads/2024/07/chittapura-150x94.jpg)
Chittapura; ಹಾಡಹಗಲೇ ಕಳ್ಳತನ ಮಾಡಿದ ಆರೋಪಿಯ ಸೆರೆ, ಸೊತ್ತು ವಶ
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.