ಕ್ವಾರಂಟೈನ್ದಿಂದ ಬಿಡುಗಡೆ
Team Udayavani, May 30, 2020, 2:37 PM IST
ಸಾಂದರ್ಭಿಕ ಚಿತ್ರ
ವಾಡಿ: ಪಟ್ಟಣದ ಬಳಿರಾಮ ಚೌಕ್ ಹತ್ತಿರದ ಸರಕಾರಿ ಬಿಸಿಎಂ ಹಾಸ್ಟೆಲ್ನ ಕ್ವಾರಂಟೈನ್ ಕೇಂದ್ರದಲ್ಲಿ ಇಡಲಾಗಿದ್ದ ವಿವಿಧ ತಾಂಡಾಗಳಿಗೆ ಸೇರಿದ ಒಟ್ಟು 57 ಜನ ಮಹಾರಾಷ್ಟ್ರದ ವಲಸಿಗ ಕಾರ್ಮಿಕರನ್ನು ಶುಕ್ರವಾರ ಬಿಡುಗಡೆ ಮಾಡಲಾಯಿತು.
14 ದಿನಗಳ ಕ್ವಾರಂಟೈನ್ ಪೂರ್ಣಗೊಳಿಸಿದ ಎಲ್ಲ ಕಾರ್ಮಿಕರಿಗೆ ಥರ್ಮಲ್ ಸ್ಕ್ರೀನಿಂಗ್ ನಡೆಸುವ ಮೂಲಕ ಕೋವಿಡ್ ರೋಗದ ಲಕ್ಷಣಗಳು ಕಾಣದ ಪರಿಣಾಮ ಕಂದಾಯ ಅಧಿಕಾರಿ ಮಹ್ಮದ್ ಸುಬಾನ್, ಪುರಸಭೆ ಸಮುದಾಯ ಸಂಘಟಕ ಕಾಶೀನಾಥ ಧನ್ನಿ, ಹಿರಿಯ ಆರೋಗ್ಯ ನಿರೀಕ್ಷಕ ಶರಣಪ್ಪ ಮಡಿವಾಳ ಸಮ್ಮುಖದಲ್ಲಿ ಕ್ವಾರಂಟೈನ್ದಿಂದ ಬಿಡುಗಡೆ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ