ಬಂಜಾರಾ ಬದುಕಿಗೆ ಸೇವಾಲಾಲ ಬೆಳಕು

ಬಾಬಾಸಾಹೇಬರಿಂದ ಮೀಸಲಾತಿ ಸೌಕರ್ಯ ತಾಂಡಾಗಳಲ್ಲಿ ಹಬ್ಬದ ವಾತಾವರಣ

Team Udayavani, Feb 10, 2020, 10:55 AM IST

10-February-2

ವಾಡಿ: ಅಡವಿಯಲ್ಲಿ ತಿರುಗುತ್ತ ಅನ್ನಕ್ಕಾಗಿ ಅಲೆಯುತ್ತಿದ್ದ ಅಲೆಮಾರಿ ಬಂಜಾರಾ ಜನಾಂಗದ ಬದುಕು ಅರಳಲು ಸಂವಿಧಾನ ಶಿಲ್ಪಿ ಡಾ| ಬಿ.ಆರ್‌. ಅಂಬೇಡ್ಕರ್‌ ಮತ್ತು ಸಂತ ಶ್ರೀ ಸೇವಾಲಾಲ ಮಹಾರಾಜರ ಹೋರಾಟ ಕಾರಣವಾಗಿದೆ ಎಂದು ಮಾಜಿ ಶಾಸಕ, ಬಂಜಾರಾ ಸಮಾಜದ ಹಿರಿಯ ಮುಖಂಡ ವಾಲ್ಮೀಕಿ ನಾಯಕ ಹೇಳಿದರು.

ಬಂಜಾರಾ ಸಮುದಾಯದ ಧರ್ಮಗುರು ಸಂತ ಶ್ರೀ ಸೇವಾಲಾಲ ಮಹಾರಾಜರ 281ನೇ ಜಯಂತಿ ನಿಮಿತ್ತ ರವಿವಾರ ಪಟ್ಟಣದ ಸೇವಾಲಾಲ ನಗರದ ಸೇವಾಲಾಲ ದೇವಸ್ಥಾನದಲ್ಲಿ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆ ಉದ್ದೇಶಿಸಿ ಅವರು ಮಾತನಾಡಿದರು.

ಒಂದು ಕಾಲದಲ್ಲಿ ಲಂಬಾಣಿ ಯುವತಿಯರ ಮದುವೆ ಎಂದರೆ ವರನಿಗೆ ಮಗಳನ್ನು ಮಾರಿಕೊಂಡಂತೆ. ಅಲೆಮಾರಿ ಜೀವನದ ಬೆನ್ನಟ್ಟಿ ಭೂಮಿ ಸುತ್ತುವ ಈ ಜನಾಂಗದ ಬಂಧುಗಳು ಕಣ್ಣಿಗೆ ಬೀಳುವುದು ಅದ್ಯಾವೂದೋ ಊರಿನ ಸಂತೆ ಅಥವಾ ಜಾತ್ರೆಗಳಲ್ಲಿ ಮಾತ್ರ. ಪರಸ್ಪರ ಭೇಟಿಯಾದಾಗ ಎದೆಗಪ್ಪಿಸಿಕೊಂಡು ಗೊಳ್ಳೋ ಎಂದು ಅಳುತ್ತಿದ್ದರು. ಇಂತಹ ಹೀನಾಯ ಬದುಕಿನ ಹಿನ್ನೆಲೆ ಹೊಂದಿರುವ ಬಂಜಾರಾ ಸಮುದಾಯಕ್ಕೆ ಬಾಬಾಸಾಹೇಬರು ಮೀಸಲಾತಿ ಒದಗಿಸಿ ಬೆಳಕು ನೀಡಿದ್ದಾರೆ. ಸಂತ ಸೇವಾಲಾಲ ಮಹಾರಾಜರು ಮಾರ್ಗದರ್ಶನ ನೀಡಿ ಕಷ್ಟಗಳನ್ನು ದೂರ ಮಾಡಿದ್ದಾರೆ. ಅಂತಹ ಮಹಾನ್‌ ಸಂತನ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಿದ್ದೇವೆ ಎಂದು ತಿಳಿಸಿದರು.

ಬಂಜಾರಾ ಸಮಾಜದ ಅಧ್ಯಕ್ಷ ಶಿವರಾಮ ಪವಾರ ಮಾತನಾಡಿ, ಪ್ರತಿ ವರ್ಷದ ಫೆಬ್ರವರಿ ತಿಂಗಳ 14 ಮತ್ತು 15ರಂದು ದೇಶದ ಎಲ್ಲೆಡೆ ಏಕಕಾಲಕ್ಕೆ ಸೇವಾಲಾಲ ಮಹಾರಾಜರ ಜಯಂತಿ ನಡೆಯುತ್ತದೆ. ಈ ದಿನಗಳಲ್ಲಿ ಲಂಬಾಣಿಗರ ತಾಂಡಾಗಳಲ್ಲಿ ಹಬ್ಬದ ವಾತಾವರಣ ಇರುತ್ತದೆ ಎಂದರು.

ಫೆ.15ರಂದು ನಗರದಲ್ಲಿ ಮುಗುಳನಾಗಾಂವ ಶ್ರೀಯಲ್ಲಾಲಿಂಗ ಪುಣ್ಯಾಶ್ರಮದ ಪೂಜ್ಯ ಜೇಮಸಿಂಗ್‌ ಮಹಾರಾಜ, ಗೊಬ್ಬೂರ ಮಠದ ಶ್ರೀ ಬಳಿರಾಮ ಮಹಾರಾಜರ ಸಮ್ಮುಖದಲ್ಲಿ ಭವ್ಯ ಮೆರವಣಿಗೆ, ಬೃಹತ್‌ ಬಹಿರಂಗ ಸಭೆ, ಉಚಿತ ಸಾಮೂಹಿಕ ವಿವಾಹ, ಪ್ರತಿಭಾವಂತ ಬಂಜಾರಾ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಗಣ್ಯರಿಗೆ ಗೌರವ ಸಮರ್ಪಣೆ ಕಾರ್ಯಕ್ರಮಗಳು ನಡೆಯಲಿವೆ ಎಂದು ವಿವರಿಸಿದರು.

ಸಮಾಜದ ಹಿರಿಯ ಮುಖಂಡರಾದ ರಮೇಶ ಕಾರಬಾರಿ, ದೇವಜಿ ನಾಯಕ, ಮೋತಿರಾಮ ರಾಠೊಡ, ರಾಮಚಂದ್ರ ರಾಠೊಡ, ಸೋಮಸಿಂಗ್‌ ರಾಠೊಡ, ಗಣೇಶ ಚವ್ಹಾಣ, ತುಕಾರಾಮ ರಾಠೊಡ, ರಾಮು ರಾಠೊಡ, ರಾಜು ಪವಾರ, ಈಶ್ವರ ರಾಠೊಡ, ಕಿಶನ್‌ ಜಾಧವ, ನಾಮದೇವ ಚವ್ಹಾಣ, ಅಂಬಾದಾಸ ಜಾಧವ, ಬೋರು ರಾಠೊಡ ಯಾಗಾಪುರ, ದಿನೇಶ ಗೋಪಾಲ ರಾಠೊಡ, ಧರಮ ಪವಾರ, ಪಾಂಡು ರಾಠೊಡ, ದೇವು ಜಾಧವ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.