ವಾಡಿ: ಮರಳು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿಯಾಗಿ ಬಾಲಕ ಸಾವು


Team Udayavani, Feb 8, 2023, 11:30 PM IST

ವಾಡಿ: ಮರಳು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿಯಾಗಿ ಬಾಲಕ ಸಾವು

ವಾಡಿ: ಮರಳು ತುಂಬಿದ್ದ ಟಿಪ್ಪರ್ ವಾಹನವೊಂದು ಚರಂಡಿಗೆ ಕುಸಿದು ಬಾಲಕ ಮೃತಪಟ್ಟ ಘಟನೆ ಬುಧವಾರ ಸಂಜೆ ಪಟ್ಟಣದ ಪೊಲೀಸ್ ಠಾಣೆ ಬಡಾವಣೆಯಲ್ಲಿ ಸಂಭವಿಸಿದೆ.

ಪಟ್ಟಣದ ಪೊಲೀಸ್ ಠಾಣೆ ಹಿಂಬದಿ ಬಡಾವಣೆಯ ಮುಕುಂದ (12) ಸಾವಿಗೀಡಾದ ನತದೃಷ್ಟ ಬಾಲಕ.

ಕಟ್ಟಡ ಕಾಮಗಾರಿಗೆಂದು ಸಂಜೆ ಮರಳು ತರಿಸಲಾಗಿತ್ತು. ಹಿಮ್ಮುಖವಾಗಿ ಬಡಾವಣೆಯ ಒಳಗೆ ವಾಹನ ತರಲಾಗುತ್ತಿತ್ತು. ಗಲ್ಲಿ ರಸ್ತೆಯ ಕೆಳಗೆ ದೊಡ್ಡ ಚರಂಡಿಯಿದ್ದು, ಪುರಸಭೆಯವರು ಕಾಂಕ್ರೀಟ್ ನಿಂದ ಮುಚ್ಚಿ ಮೇಲ್ಚಾವಣಿ ರೂಪದಲ್ಲಿ ರಸ್ತೆಗೆ ಹೊಂದಿಸಲಾಗಿತ್ತು. ಆ ಮೂಲಕ ಬಡಾವಣೆಯ ಮಕ್ಕಳ ಸುರಕ್ಷತೆ ಕಾಪಾಡಲಾಗಿತ್ತು. ಅದಾಗ್ಯೂ ಸುಮಾರು 14 ಟನ್ ತೂಕದ ಮರಳು ಟಿಪ್ಪರ್ ಬಡಾವಣೆಯ ಗಲ್ಲಿ ರಸ್ತೆಯಲ್ಲಿ ಏಕಾಏಕಿ ಚಕ್ರಗಳು ಚರಂಡಿಗೆ ಬಿದ್ದ ಪರಿಣಾಮ ಟಿಪ್ಪರ್ ಉರುಳಿ ಬಿದ್ದಿದೆ. ವಾಹನದ ಹತ್ತಿರವೇ ನಿಂತಿದ್ದ ಮೂವರು ಬಾಲಕರ ಮೇಲೆ ಭಾರಿ ಪ್ರಮಾಣದಲ್ಲಿ ಮರಳು ಬಿದ್ದಿದೆ. ಹೇಗೋ ಇಬ್ಬರು ಬಾಲಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಲಬುರ್ಗಿ ನಗರದಿಂದ ಸಂಬಂಧಿಕರ ಮನೆಗೆ ತಾಯಿ ಜೊತೆಗೆ ಬಂದಿದ್ದ ಬಾಲಕ ಮುಕುಂದ ಟಿಪ್ಪರ್ ಕೆಳಗೆ ಸಿಕ್ಕು ಅಪ್ಪಚ್ಚಿಯಾಗಿದ್ದಾನೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ವಾಡಿ ಠಾಣೆ ಪೊಲೀಸರು, ಎಸಿಸಿ ಕಂಪನಿಯ ಜೆಸಿಬಿ ಮತ್ತು ಹಿಟಾಚಿ ಯಂತ್ರಗಳ ಮೂಲಕ ಸುಮಾರು ನಾಲ್ಕು ತಾಸು ರಕ್ಷಣಾ ಕಾರ್ಯ ಮುಂದು ವರೆಸಿದ್ದರು. ಆದರೂ ಬಾಲಕ ಬದುಕಿಬರಲಿಲ್ಲ. ಹೆತ್ತ ಮಗನ ಮೃತ ದೇಹ ಕಂಡು ತಾಯಿಯ ಆಕ್ರಂದನ ಮುಗಿಲು ಮುಟ್ಟಿತ್ತು.

ಟಾಪ್ ನ್ಯೂಸ್

sams

ಸ್ಯಾಮ್ ಸಂಗ್‌ನಿಂದ A54 ಮತ್ತು A 34 ಫೋನ್ ಬಿಡುಗಡೆ

1-csadsdsad

ರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿವಾದ; ಬಿಜೆಪಿ ಶಾಸಕ ಶರಣು ಸಲಗರ ಕ್ಷಮೆ

yaddi

ವರುಣಾದಿಂದ ವಿಜಯೇಂದ್ರ ; ಊಹಾಪೋಹಗಳಿಗೆ ತೆರೆ ಎಳೆದ ಯಡಿಯೂರಪ್ಪ

1-w-ewqewqeq

ಐಪಿಎಲ್ 2023: ವರ್ಣರಂಜಿತ ಚಾಲನೆ; ಟಾಸ್ ಗೆದ್ದ ಗುಜರಾತ್ ಟೈಟಾನ್ಸ್

ಪುತ್ತೂರಿನ ಪ್ರಥಮ ಸುಸಜ್ಜಿತ ಶಾಪಿಂಗ್‌ ಮಾಲ್‌ ಜಿ.ಎಲ್‌. ಒನ್‌ ಎ. 2ರಂದು ಲೋಕಾರ್ಪಣೆ

ಎ. 2ರಂದು ಪುತ್ತೂರಿನ ಪ್ರಥಮ ಸುಸಜ್ಜಿತ ಶಾಪಿಂಗ್‌ ಮಾಲ್‌ ಜಿ.ಎಲ್‌.ಒನ್‌ ಲೋಕಾರ್ಪಣೆ

24×7; ಐಷಾರಾಮಿ “ರೆಸ್ಟೋರೆಂಟ್‌ ಆನ್‌ ವ್ಹೀಲ್ಸ್‌’; ಹಳೇ ಬೋಗಿ ಬಳಸಿ ತಯಾರಿ

24×7; ಐಷಾರಾಮಿ “ರೆಸ್ಟೋರೆಂಟ್‌ ಆನ್‌ ವ್ಹೀಲ್ಸ್‌’; ಹಳೇ ಬೋಗಿ ಬಳಸಿ ತಯಾರಿ

sss

ತಂದೆಯ ಸಾವಿನ ದುಃಖದಲ್ಲೂ ಎಸ್ಎಸ್ಎಲ್‌ಸಿ ಪರೀಕ್ಷೆ ಬರೆದ ಮಗಳು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-csadsdsad

ರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿವಾದ; ಬಿಜೆಪಿ ಶಾಸಕ ಶರಣು ಸಲಗರ ಕ್ಷಮೆ

1-bneki

ಎಲೆಕ್ಟ್ರಿಕ್ ಸ್ಕೂಟರ್‌ ಏಕಾಏಕಿ ಸ್ಫೋಟ; ಅಕ್ಕಪಕ್ಕದಲ್ಲಿದ್ದ ನಾಲ್ಕು ಬೈಕ್‌ಗಳು ಭಸ್ಮ

1-sadsadad

ಕಲಬುರಗಿಯಲ್ಲಿ ಬಂಜಾರಾ ಸಮುದಾಯದ ಬೃಹತ್ ಪ್ರತಿಭಟನೆ

ವರುಣಾ ಕ್ಷೇತ್ರದಲ್ಲಿ ಸಿದ್ದು ವಿರುದ್ಧ ವಿಜಯೇಂದ್ರ ಸ್ಪರ್ಧಿಸಲಿದ್ದಾರಾ ?

ವರುಣಾ ಕ್ಷೇತ್ರದಲ್ಲಿ ಸಿದ್ದು ವಿರುದ್ಧ ವಿಜಯೇಂದ್ರ ಸ್ಪರ್ಧಿಸಲಿದ್ದಾರಾ ?

ವಿಧಾನಸಭೆ ಚುನಾವಣೆ: ಟಿಕೆಟ್‌ ಆಕಾಂಕ್ಷಿಗಳಲ್ಲಿ  ತಳಮಳ

ವಿಧಾನಸಭೆ ಚುನಾವಣೆ: ಟಿಕೆಟ್‌ ಆಕಾಂಕ್ಷಿಗಳಲ್ಲಿ  ತಳಮಳ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

sams

ಸ್ಯಾಮ್ ಸಂಗ್‌ನಿಂದ A54 ಮತ್ತು A 34 ಫೋನ್ ಬಿಡುಗಡೆ

1-csadsasadsa

ಗೋಡೆಯ ಬಿರುಕಿನಲ್ಲಿ ಅಡಗಿದ್ದವು ನಾಗರಹಾವು ಮತ್ತು 10 ಮರಿಗಳು!

1-csadsdsad

ರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿವಾದ; ಬಿಜೆಪಿ ಶಾಸಕ ಶರಣು ಸಲಗರ ಕ್ಷಮೆ

1-sadsad-d

ಶಿರ್ವ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿ ಓಡಾಡುತ್ತಿದ್ದವನ ಬಂಧನ

yaddi

ವರುಣಾದಿಂದ ವಿಜಯೇಂದ್ರ ; ಊಹಾಪೋಹಗಳಿಗೆ ತೆರೆ ಎಳೆದ ಯಡಿಯೂರಪ್ಪ