ಮುಲ್ಲಾಮಾರಿ ಜಲಾಶಯದಿಂದ ನೀರು ಹರಿವು
Team Udayavani, Jul 4, 2022, 10:27 AM IST
ಚಿಂಚೋಳಿ: ಮಳೆಗಾಲ ಪ್ರಾರಂಭ ಆಗಿರುವುದರಿಂದ ಕೆಳದಂಡೆ ಮುಲ್ಲಾಮಾರಿ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುವ ನಿರೀಕ್ಷೆಯಿದ್ದು, ಈ ಹಿನ್ನೆಲೆ ಜಲಾಶಯದಿಂದ ಪರೀಕ್ಷಾರ್ಥ ಐದು ಗೇಟ್ಗಳಿಂದ ನೀರು ಹರಿ ಬಿಡಲಾಗಿದೆ ಎಂದು ಕೆಳದಂಡೆ ಮುಲ್ಲಾಮಾರಿ ನೀರಾವರಿ ಯೋಜನೆ ಎಇಇ ಹಣಮಂತರಾವ್ ಪೂಜಾರಿ ತಿಳಿಸಿದ್ದಾರೆ.
ಅವರು ಸುದ್ದಿಗಾರರೊಂದಿಗೆ ಮಾತನಾಡಿ, ತಾಲೂಕಿನಲ್ಲಿ ವ್ಯಾಪಕ ಮಳೆ ಆಗುತ್ತಿದೆ. ಮುಂದಿನ ದಿನಗಳಲ್ಲಿ ಜಲಾಶಯ ಭರ್ತಿಯಾಗುವ ಸಾಧ್ಯತೆ ಇರುವುದರಿಂದ ಶುಕ್ರವಾರ, ಶನಿವಾರ ಮತ್ತು ರವಿವಾರ ಮೂರು ದಿನಗಳಿಂದ ಎಲ್ಲ ಗೇಟ್ ಗಳನ್ನು ಸ್ವಲ್ಪಮಟ್ಟಿಗೆ ಮೇಲಕ್ಕೆ ಎತ್ತಿ ಮುಲ್ಲಾಮಾರಿ ನದಿಗೆ 75 ಕ್ಯೂಸೆಕ್ ನೀರು ಹರಿ ಬಿಡಲಾಗುತ್ತಿದೆ ಎಂದು ತಿಳಿಸಿದರು.
ಚಿಮ್ಮನಚೊಡ, ತಾಜಲಾಪೂರ, ಕನಕಪೂರ, ಗಾರಂಪಳ್ಳಿ, ಗೌಡನಹಳ್ಳಿ, ನಿಮಾಹೊಸಳ್ಳಿ, ಚಿಂಚೋಳಿ, ಅಣವಾರ, ಪೋಲಕಪಳ್ಳಿ, ಗಂಗನಪಳ್ಳಿ, ಗರಗಪಳ್ಳಿ, ಕರ್ಚಖೇಡ, ಪರದಾರಮೋತಕಪಳ್ಳಿ, ಜಟ್ಟೂರ ಗ್ರಾಮಸ್ಥರ ಮನವಿ ಮೇರೆಗೆ ನದಿಗೆ ನೀರು ಹರಿದು ಬಿಡಲಾಗಿದೆ ಎಂದು ಎಇಇ ಹಣಮಂತರಾವ ಪೂಜಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ