ಭಾಗ್ಯವಂತಿ ಕ್ಷೇತ್ರದಲ್ಲಿ ಜಲ’ಕ್ಷಾಮ’


Team Udayavani, Jun 4, 2019, 11:47 AM IST

kb-tdy-5…

ಅಫಜಲಪುರ: ಘತ್ತರಗಿ ಭೀಮಾ ನದಿಯಲ್ಲಿರುವ ಕೊಳಚೆ ನೀರನ್ನೇ ಹಿಡಿದು ಮಗುವಿಗೆ ಪುಣ್ಯಸ್ನಾನ ಮಾಡಿಸುತ್ತಿರುವುದು.

ಅಫಜಲಪುರ: ಭೀಕರ ಬರದಿಂದ ತಾಲೂಕಿನ ಜೀವನದಿ ಭೀಮಾ ನದಿ ಬತ್ತಿರುವುದರಿಂದ ನದಿ ದಡದಲ್ಲಿರುವ ಪುಣ್ಯಕ್ಷೇತ್ರ ಘತ್ತರಗಿಯಲ್ಲೀಗ ಪುಣ್ಯಸ್ನಾನಕ್ಕಲ್ಲ, ಪೂಜೆಗೂ ನೀರಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ.

ಹೌದು. ಸದಾ ಭಕ್ತರಿಂದ ಪ್ರತಿ ಅಮಾವಾಸ್ಯೆ ಮತ್ತು ಶುಕ್ರವಾರ ತುಂಬಿರುತ್ತಿದ್ದ ಘತ್ತರಗಿಯಲ್ಲೀಗ ಭಕ್ತರ ಸಂಖ್ಯೆ ಕಡಿಮೆಯಾಗಿದೆ. ಭಾಗ್ಯವಂತಿ ಕ್ಷೇತ್ರದಲ್ಲಿಗ ಜಲಕ್ಷಾಮ ಉಂಟಾಗಿದೆ. ಭಕ್ತರಷ್ಟೇ ಅಲ್ಲ ಜಾನುವಾರುಗಳು ಪರದಾಡುವಂತಾಗಿದೆ.

ಕೊಳಚೆ ನೀರೇ ಪಾವನ ತೀರ್ಥ: ಎಂತಹ ಬರ ಬಂದರೂ ಭಾಗ್ಯವಂತಿ ದೇವಿಯ ದರ್ಶನಕ್ಕೆ ಭಕ್ತರು ಬರುತ್ತಾರೆ. ಆದರೆ ಇತಿಹಾಸದಲ್ಲೇ ಇಷ್ಟೊಂದು ಭೀಕರ ಬರ ಬಂದಿರಲಿಲ್ಲ. ನದಿಗಿಳಿದು ಪುಣ್ಯಸ್ನಾನ ಇಲ್ಲ ಬಿಡಿ, ಪಾವನ ತೀರ್ಥವಾದರೂ ತೆಗೆದುಕೊಂಡು ಹೋಗಬೇಕೆಂದರೆ ನದಿಯಲ್ಲಿ ಕೊಳಚೆ ನೀರು ನಿಂತಿರುವುದರಿಂದ ಬಂದ ಭಕ್ತರಿಗೆ ಈಗ ಕೊಳಚೇ ನೀರೇ ‘ಪಾವನ ತೀರ್ಥ’ವಾಗಿದೆ. ಹೀಗಾಗಿ ಭಕ್ತರು ಇದೇ ನೀರನ್ನು ಬಾಟಲಿಗಳಲ್ಲಿ ಹಿಡಿದುಕೊಂಡು ಭಕ್ತರು ಪಾವನ ತೀರ್ಥವೆಂದು ಕುಡಿಯುವಂತಾಗಿದೆ. ಇದೇ ನೀರನ್ನೇ ಬಾಟಲಿಯಲ್ಲಿ ಹಿಡಿದುಕೊಂಡು ಪುಣ್ಯಸ್ನಾನವೆಂದು ಮಾಡುತ್ತಿದ್ದಾರೆ.

ನದಿಯಲ್ಲೇ ಬಟ್ಟೆ ಬಿಡುವ ಭಕ್ತರು: ಭೀಮಾ ನದಿಯಲ್ಲಿ ಪುಣ್ಯಸ್ನಾನ ಮಾಡುವ ಭಕ್ತರು ಬಳಿಕ ಸೀರೆ, ಪ್ಯಾಂಟ್, ಶರ್ಟ್‌ ಸೇರಿದಂತೆ ಬಟ್ಟೆಗಳನ್ನು ಬಿಡುತ್ತಿದ್ದಾರೆ. ಹೀಗಾಗಿ ನದಿ ಮಲೀನವಾಗುತ್ತಿದೆ. ಬಟ್ಟೆ ಬದಲಾಯಿಸಲೆಂದೇ ಪ್ರತ್ಯೇಕ ಕೋಣೆಗಳನ್ನು ನಿರ್ಮಿಸಲಾಗಿದ್ದರೂ ಯಾರೂ ಕೋಣೆಗಳಲ್ಲಿ ಬಟ್ಟೆ ಬದಲಾಯಿಸಲ್ಲ. ಸಂಬಂಧಪಟ್ಟವರು ನದಿ ಉಳಿವಿಗೆ ಕ್ರಮ ಕೈಗೊಳ್ಳಬೇಕಿದೆ.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.