ಜೀವನದ ಏರುಪೇರುಗಳಿಗೆ ನಾವೇ ಹೊಣೆಗಾರರು


Team Udayavani, Aug 24, 2018, 12:30 PM IST

gul-1.jpg

ಕಲಬುರಗಿ: ಜೀವನದಲ್ಲಿ ಆಗುವ ಏರು ಪೇರುಗಳಿಗೆ ನಾವೇ ಹೊಣೆಗಾರರೇ ಹೊರತು ಬೇರೊಬ್ಬರಲ್ಲ ಎಂದು ಹೈದ್ರಾಬಾದ್‌ನ ಯುವರಾಜ ಮೋಟಿವೇಟರ್ ಸಂಸ್ಥೆ ತರಬೇತುದಾರ ನಾಗಪ್ರಸಾದ ಹೇಳಿದರು. 

ನಗರದ ಅಪ್ಪಾ ಪಬ್ಲಿಕ್‌ ಶಾಲೆ ಆವರಣದ ಶರಣಬಸವೇಶ್ವರ ಶತಮಾನೋತ್ಸವ ಸಭಾಂಗಣದಲ್ಲಿ ಶರಣಬಸವ ವಿಶ್ವವಿದ್ಯಾಲಯದಿಂ ದ ಹಮ್ಮಿಕೊಂಡಿರುವಇಂಡಕ್ಷನ್‌ ಪ್ರೋಗ್ರಾಂ ತರಬೇತಿ ಕಾರ್ಯಕ್ರಮದಲ್ಲಿ ಮೋಟಿವೇಶನ್‌ ಎನ್ನುವ ವಿಷಯ ಕುರಿತು ಅವರು ಉಪನ್ಯಾಸ ನೀಡಿದರು.

ನಾವು ಪ್ರಯತ್ನಿಸಿದರೆ ನಮ್ಮ ಹಣೆಬರಹ ನಾವೇ ಬರೆದುಕೊಳ್ಳಬಹುದು. ಇದಕ್ಕೆ ಬೇಕಾಗಿರುವುದು ಪ್ರಬಲ ಇಚ್ಛಾಶಕ್ತಿ. ಬಯಸಿದರೆ ನಮ್ಮ ಸಾವನ್ನೂ ಮುಂದೂಡಬಹುದು. ಈ ನಿಟ್ಟಿನಲ್ಲಿ ನಮ್ಮ ಯೋಚನೆಗಳು, ಯೋಜನೆಗಳು ಇರಬೇಕು ಎಂದರು.

ಜೀವನದಲ್ಲಿ ಗುರಿ ಇರದೆ ಇದ್ದರೆ ಏನನ್ನು ಸಾಧಿಸಲು ಸಾಧ್ಯವಿಲ್ಲ. ಗುರಿ ಮುಟ್ಟುವ ವರೆಗೆ ಅನೇಕ ಅಡಚಣೆಗಳು, ತೊಂದರೆಗಳು ಎದುರಾಗುತ್ತವೆ. ಅವುಗಳಿಂದ ಪಾರಾಗುವುದರಲ್ಲಿಯೇ ಜೀವನದ ಕೌಶಲ್ಯ ಅಡಗಿದೆ. ಪ್ರಯತ್ನಪಡದ ಹೊರತು ಏನೂ ಲಭಿಸುವುದಿಲ್ಲ. ಅದಕ್ಕಾಗಿ ನಿರಂತರ ಆಶಾವಾದಿಯಾಗಿದ್ದು, ಕಠಿಣ ಪರಿಶ್ರಮದಿಂದ ಜೀವನದ ಗುರಿ ತಲುಪಬೇಕು ಎಂದು ಹೇಳಿದರು.
 
ಭೂಮಿ ಮೇಲೆ ಇರುವ ನಿಜವಾದ ದೇವರುಗಳೆಂದರೆ ತಂದೆ-ತಾಯಿ. ಅವರ ನೋವು-ನಲಿವಿನಲ್ಲಿ ಭಾಗಿಗಳಾಗಿ ಕುಟುಂಬದವರ ಜೊತೆ ಕಾಲ ಕಳೆಯಬೇಕು. ನಾವು ಸಾಮಾನ್ಯವಾಗಿ ಹಣ ಖರ್ಚು ಮಾಡುವುದನ್ನು ಕಲಿತಿದ್ದೇವೆಯೇ ಹೊರತು ಗಳಿಸುವುದು, ಉಳಿಸುವುದನ್ನು ಕಲಿತಿಲ್ಲ. ಮೊದಲು ಹಣವನ್ನು ಮಿತವಾಗಿ ಖರ್ಚು ಮಾಡುವುದನ್ನು ಕಲಿಯಿರಿ ಎಂದು ಸಲಹೆ ನೀಡಿದರು.
 
ಶರಣಬಸವ ವಿಶ್ವವಿದ್ಯಾಲಯದ ಡೀನ್‌ ಡಾ| ಲಿಂಗರಾಜ ಶಾಸ್ತ್ರೀ ಹಾಗೂ ಶರಣಬಸವ ವಿಶ್ವವಿದ್ಯಾಲಯದ ಸ್ನಾತಕ ಪದವಿ ವಿಭಾಗದ ಬೋಧಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದ್ದರು  

ಟಾಪ್ ನ್ಯೂಸ್

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.