ಚಿಂಚೋಳಿ ಏನು ಪಾಕಿಸ್ತಾನದಲ್ಲಿದೆಯೇ: ಡಾ| ಉಮೇಶ ಜಾಧವ್‌


Team Udayavani, Apr 11, 2024, 5:40 PM IST

ಚಿಂಚೋಳಿ ಏನು ಪಾಕಿಸ್ತಾನದಲ್ಲಿದೆಯೇ: ಡಾ| ಉಮೇಶ ಜಾಧವ್‌

ಉದಯವಾಣಿ ಸಮಾಚಾರ
ಗುರುಮಠಕಲ್‌: ಚಿಂಚೋಳಿ ನನ್ನ ಕರ್ಮ ಭೂಮಿ. ಅಲ್ಲಿನ ಜನ ಎರಡು ಬಾರಿ ಶಾಸಕನಾಗಿ ಆರಿಸಿ ಕಳುಹಿಸಿದ್ದಾರೆ. ಅಲ್ಲಿನ ಜನರೊಂದಿಗೆ ಬೆರೆಯುವುದು ತಪ್ಪಾ? ಚಿಂಚೋಳಿ ಏನು ಪಾಕಿಸ್ತಾನದಲ್ಲಿದೆಯೇ ಎಂದು ಕಲಬುರಗಿ ಬಿಜೆಪಿ ಅಭ್ಯರ್ಥಿ ಡಾ| ಉಮೇಶ ಜಾಧವ್‌ ಪ್ರಿಯಾಂಕ ಖರ್ಗೆ ವಿರುದ್ಧ ಹರಿಹಾಯ್ದರು.

ತಾಲೂಕಿನ ಬೋರಬಂಡಾದಲ್ಲಿ ಬಂಜಾರ ಸಮಾಜದ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಸಚಿವ ಪ್ರಿಯಾಂಕ ಖರ್ಗೆ
ಅವರ ವಿರುದ್ಧ ವೈಯಕ್ತಿಕವಾಗಿ ಏಕವಚನದಲ್ಲಿ ಲೇವಡಿ ಮಾಡಿದರು. ಸಚಿವ ಪ್ರಿಯಾಂಕ ಯಾವ ಹಳ್ಳಿಯಲ್ಲಿ ಮಲಗಿದ್ದಾರೆ. ಯಾರ ಸಮಸ್ಯೆ ಆಲಿಸಿದ್ದಾರೆ. ನಾನು ಹಳ್ಳಿಯಲ್ಲಿ ಮಲಗಿ ಜನರ ಸಮಸ್ಯೆ ಆಲಿಸಿದ್ದೀನಿ ಎಂದು ಹೇಳಿದರು.

ಕೋಲಿ, ಕಬ್ಬಲಿಗ ಸಮಾಜ ಎಸ್‌ಟಿಗೆ ಸೇರ್ಪಡೆ ವಿಚಾರ ಖರ್ಗೆ ಏಕೆ ಮಾತನಾಡಿಲ್ಲ. ಕೋಲಿ ಕಬ್ಬಲಿಗ ಸಮಾಜ ಎಸ್‌ಟಿ ಸೇರ್ಪಡೆ ಬಗ್ಗೆ ಯಾರು ಮಾತಾಡಿರಲಿಲ್ಲ. ಲೋಕಸಭೆಯಲ್ಲಿ 4 ಬಾರಿ ಮಾತನಾಡಿದ್ದೇನೆ. ಲಿಖೀತ ಉತ್ತರ ಸರ್ಕಾರ ನೀಡಿದ್ದು, ಪರಿಶೀಲನೆ ಹಂತದಲ್ಲಿದೆ ಈಗಾಗಲೇ ತಳವಾರ ಸಮಾಜಕ್ಕೆ ಮೀಸಲಾತಿ ನೀಡಲಾಗಿದೆ. ಕಬ್ಬಲಿಗ ಸಮಾಜವು ಎಸ್‌ಟಿ ಸೇರ್ಪಡೆಯಾಗುವ
ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಜೆಡಿಎಸ್‌, ಬಿಜೆಪಿ ಮೈತ್ರಿಯಿದೆ. ಗುರುಮಠಕಲ್‌ ಶಾಸಕ ಶರಣಗೌಡ ಕಂದಕೂರ ಅವರೊಂದಿಗೆ ಮಾತನಾಡಿದ್ದು, ಉತ್ತಮ ಸ್ಪಂದನೆ ದೊರೆತಿದೆ. ಗುರುಮಠಕಲ್‌, ಸೇಡಂ, ಚಿಂಚೋಳಿ ಕ್ಷೇತ್ರದ ಜನ ದುಡಿಯಲು ಹೋಗುತ್ತಾರೆ. ಜನರಿಗೆ ಉದ್ಯೋಗ ಸೃಷ್ಟಿಸುವ ಮಾತು ಕೊಟ್ಟಿದೆ. ಕಲಬುರಗಿಯಲ್ಲಿ 10 ಸಾವಿರ ಕೋಟಿ ಹೂಡಿಕೆಯ ಮೆಗಾ ಟೆಕ್ಸ್‌ಟೈಲ್‌ ಪಾರ್ಕ್‌ 1 ಲಕ್ಷ ಜನರಿಗೆ ನೇರ ಉದ್ಯೋಗ, 2 ಲಕ್ಷ ಜನರಿಗೆ ಅವಲಂಬಿತ ಉದ್ಯೋಗ ಸೃಷ್ಟಿಯಾಗಲಿದೆ ಎಂದರು.

ಪ್ರಮುಖರಾದ ನರೇಂದ್ರ ರಾಠೊಡ, ರಮೇಶ ಪವಾರ್‌, ಕಾಶಿನಾಥ, ವಿಜಯಕುಮಾರ್‌, ಸುರೇಶ ರಾಠೊಡ, ಪತ್ತು ನಾಯಕ, ಕಿಶನ
ರಾಠೊಡ, ರಮೇಶ ರಾಠೊಡ ಹಾಜರಿದ್ದರು.

ತನಗಿಂತ ಮೊದಲು ಬಿಜೆಪಿ ಸೇರಿದ್ದು ಬಾಬುರಾವ ಚಿಂಚನಸೂರ. ನನಗೆ ಬಿಜೆಪಿ ಸೇರಿಸಿದ್ದೆ ಚಿಂಚನಸೂರ. ಅವರು ಸುಳ್ಳು
ಹೇಳುವುದರಲ್ಲಿ ಮಿತಿಮೀರಿ ಹೋಗಿದ್ದಾರೆ. ತಾಂಡಾ ಜನರು ಅಮಾಯಕರು. ನಾನು ತಾಂಡಾಕ್ಕೆ ಬಂದಿಲ್ಲ ಎಂದು ದಾರಿ
ತಪ್ಪಿಸುತ್ತಿದ್ದಾರೆ. ಸಂಸದರ ಕೆಲಸ ಏನು ಎನ್ನುವುದು ಜನರಿಗೆ ತಿಳಿಹೇಳಲಾಗುವುದು. ಬಂಜಾರ ಸಮಾಜ ಎಸ್‌ಸಿ ಇಂದ
ತೆಗೆಯಲು ಕಸರತ್ತು ನಡೆಯುತ್ತಿದೆ. ನಾನು ಇರುವವರೆಗೆ ಏನು ಮಾಡಲಾಗಲ್ಲ. ಜನ ಪ್ರಬುದ್ಧರಿದ್ದಾರೆ. ಜನರಿಗೆ ಏನು
ಮಾಡಬೇಕು ಎನ್ನುವುದು ಗೊತ್ತು ಎಂದರು. ಅಪ್ಪ ರಾಜ್ಯಸಭಾ ಸದಸ್ಯ, ಪ್ರಿಯಾಂಕ ವಿಧಾನಸಭೆ, ಮಾವ ಎಂಪಿ ಆಗಬೇಕು
ಎನ್ನುವಂತೆ ತಮ್ಮ ಕುಟುಂಬದಲ್ಲಿಯೇ ರಾಜಕೀಯ ಅಧಿಕಾರದಲ್ಲಿ ಇರಬೇಕು ಎನ್ನುವುದು ಕುಟುಂಬ ರಾಜಕೀಯ. ಅಧಿ
ಕಾರ ವಿಕೇಂದ್ರೀಕರಣ ಆಗಬೇಕು ಎಂದರು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

13-sedam

Sedam: ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ, ಆರೋಪಿಗಳ ಬಂಧನಕ್ಕೆ ಆಗ್ರಹ

1-sci

Agricultural scientist ತಳಿ ಸಂಶೋಧಕ ಡಾ. ಎಸ್.ಎ.ಪಾಟೀಲ್ ನಿಧನ

ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು

Kaduru; ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು

Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.