ಪ್ರತಿನಿತ್ಯ ಕೆಲಸ ನೀಡಲು ಕಾರ್ಮಿಕರ ಆಗ್ರಹ


Team Udayavani, Jan 20, 2021, 2:14 PM IST

Workers’ demand for representative work

ವಾಡಿ: ಪ್ರತಿನಿತ್ಯ ಕೆಲಸ ನೀಡುವಂತೆ ಆಗ್ರಹಿಸಿ ಎಸಿಸಿ ಸಿಮೆಂಟ್‌ ಕಂಪನಿಯ ಪವರ್‌ ಪ್ಲಾಂಟ್ ಗುತ್ತಿಗೆ ಕಾರ್ಮಿಕರು ಕಾರ್ಖಾನೆ ಆಡಳಿತದ ವಿರುದ್ಧ ದಿಢೀರ್‌ ಧರಣಿ ಆರಂಭಿಸಿದ ಪ್ರಸಂಗ ಮಂಗಳವಾರ ನಡೆಯಿತು.

ಬೆಳಗ್ಗೆ ಕೆಲಸಕ್ಕೆಂದು ಊಟದ ಬುತ್ತಿಯೊಂದಿಗೆ ಆಗಮಿಸಿದ್ದ ಕಾರ್ಮಿಕರು, ಕೆಲಸವಿಲ್ಲದೆ ಹೊರಗೆ ಬಂದು ದಿಢೀರ್‌ ಪ್ರತಿಭಟನೆ ಕೈಗೊಂಡು, ಆಕ್ರೋಶ ವ್ಯಕ್ತಪಡಿಸಿದರು.

ಕೋವಿಡ್ ಮತ್ತು ಲಾಕ್‌ಡೌನ್‌ ನೆಪದಲ್ಲಿ ಕೆಲಸ ಕಸಿದುಕೊಂಡ ಎಸಿಸಿ ಕಂಪನಿ ಈಗ ಉತ್ಪಾದನೆ ಕುಸಿತ ಹಾಗೂ ವ್ಯಾಪಾರ ನಷ್ಟದ ನೆಪವೊಡ್ಡಿ ನಮ್ಮನ್ನು ಸಂಪೂರ್ಣ ಮನೆಗೆ ಕಳಿಸುವ ಹುನ್ನಾರ ನಡೆಸುತ್ತಿದೆ. ಒಟ್ಟು 300 ಗುತ್ತಿಗೆ ಕಾರ್ಮಿಕರು ಪವರ್‌ ಹೌಸ್‌ ಘಟಕದಲ್ಲಿ ಕಳೆದ 15 ವರ್ಷಗಳಿಂದ ದುಡಿಯುತ್ತಿದ್ದೇವೆ. ಆದರೆ ತಿಂಗಳಲ್ಲಿ 26 ಹಾಜರಿ ನೀಡುತ್ತಿದ್ದ ಕಂಪನಿ, ಕೋವಿಡ್ ಆತಂಕದಲ್ಲಿ 10ರಿಂದ 12 ಹಾಜರಿ ಕೊಡಲು ತೀರ್ಮಾನಿಸಿತ್ತು. ಈಗ ಲಾಕ್‌ಡೌನ್‌ ಕಳೆದು ಕೋವಿಡ್ ನಿಯಮಗಳು ಸಡಿಲಿಕೆಯಾಗಿವೆ. ಆದರೂ ಕಂಪನಿ ತಿಂಗಳಲ್ಲಿ 10 ಹಾಜರಿ ಮಾತ್ರ ನೀಡುತ್ತಿದೆ ಎಂದು ಕಾರ್ಮಿಕರು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ:ಕಲಬುರಗಿ ವಿಮಾನನಿಲ್ದಾಣದಲ್ಲಿ ತರಬೇತಿ ತಂಡ

ತಿಂಗಳಲ್ಲಿ 26 ದಿನ ಕೆಲಸ ಕಡ್ಡಾಯಗೊಳಿಸಬೇಕು. ಕಂಪನಿ ಅಧಿಕಾರಿಗಳು ಭರವಸೆ ನೀಡುವವರೆಗೂ ಕೆಲಸಕ್ಕೆ ಹಾಜರಾಗುವುದಿಲ್ಲ ಎಂದು ಪಟ್ಟು ಹಿಡಿದರು. ನೂರಾರು ಕಾರ್ಮಿಕರು ಪವರ್‌ ಪ್ಲಾಂಟ್‌ ದ್ವಾರದ ಎದುರು ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದರೆ, ಕಂಪನಿಯೊಳಗಿನ ಕಾರ್ಮಿಕರೂ ಕೆಲಸ ಕೈಬಿಟ್ಟು ಧರಣಿ ಆರಂಭಿಸಿದರು. ಕಾರ್ಮಿಕರ ಈ ದಿಢೀರ್‌ ನಿರ್ಧಾರದಿಂದ ಎಸಿಸಿ ಆಡಳಿತ ಮಂಡಳಿ ಪೊಲೀಸ್‌ ರಕ್ಷಣೆ ಕೋರಿತೇ ವಿನಃ ಕಾರ್ಮಿಕರ ಸಮಸ್ಯೆ ಕೇಳಲು ಮುಂದಾಗಲಿಲ್ಲ

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.