ಯಡ್ರಾಮಿ ತಾಲೂಕು ಸಮಗ್ರ ಅಭಿವೃದ್ಧಿಗೆ ಬದ್ದ


Team Udayavani, Dec 28, 2021, 8:25 PM IST

ಯಯಯಯಯಯಯಯಯಯಯಯಯಯ

ಯಡ್ರಾಮಿ: ಕನ್ನಡ ನಾಡಿನಲ್ಲಿ ಸಗರನಾಡಿನ ಭಾಗ ವಾದ ಕಡಕೋಳ ದೊಡ್ಡ ಪುಣ್ಯಕ್ಷೇತ್ರ. ಕಡಕೋಳ ಮಡಿವಾಳೇಶ್ವರರ “ಯಡ್ರಾಮಿ ಸಡಗರ ನೋಡ್ರಿ’ ಎಂಬ ಕಾಲಜ್ಞಾನದ ನುಡಿಯಂತೆ ಯಡ್ರಾಮಿ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಬದ್ಧನಿದ್ದೇನೆ ಎಂದು ಜೇವರಗಿ ಶಾಸಕ, ರಾಜ್ಯ ವಿಪಕ್ಷದ ಮುಖ್ಯ ಸಚೇತಕ ಡಾ| ಅಜಯಸಿಂಗ್‌ ಹೇಳಿದರು. ತಾಲೂಕಿನ ಸುಕ್ಷೇತ್ರ ಕಡಕೋಳ ಮಡಿವಾಳೇಶ್ವರರ ಅನುಭಾವ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಧರ್ಮಸಭೆಯಲ್ಲಿ ಅವರು ಮಾತನಾಡಿದರು. ಶ್ರೀಮಠದ ಶ್ರೀರಕ್ಷೆ ಸದಾ ನಮ್ಮ ಕುಟುಂಬದ ಮೇಲಿದೆ. ನಮ್ಮ ತಂದೆ ದಿ| ಎನ್‌.ಧರ್ಮಸಿಂಗ್‌ ಅವರ ಕಾಲದಿಂದಲೂ ಮಠದ ಪೂಜ್ಯರಿಗೂ ಹಾಗೂ ನಮಗೂ ಅವಿನಾಭಾವ ಸಂಬಂಧವಿದೆ.

ಪೂಜ್ಯರ ಆಶೀರ್ವಾದ ಜತೆಗೆ ತಾಲೂಕಿನ ಜನತೆಯ ಆಶೀರ್ವಾದದಿಂದಲೇ ನಮ್ಮ ತಂದೆಯವರು ಮುಖ್ಯಮಂತ್ರಿಯಾದದ್ದು, ನಾನು ಎರಡು ಬಾರಿ ಶಾಸಕನಾಗಿದ್ದು ಎಂದು ಅಭಿಮಾನಪಟ್ಟರು. ಈ ಭಾಗದ ಸಾಹಿತಿ, ಲೇಖಕರ ಒತ್ತಾಯದಂತೆ, ಶ್ರೀ ಮಡಿವಾಳೇಶ್ವರ ಮಠದ ಜೀರ್ಣೋದ್ಧಾರಕ್ಕಾಗಿ ಹಾಗೂ “ಕಡಕೋಳ ಮಡಿವಾಳೇಶ್ವರರ ತತ್ವಪದ ಅಭಿವೃದ್ಧಿ ಪ್ರಾ ಧಿಕಾರ’ ರಚಿಸುವಂತೆ ಸರ್ಕಾರದ ಗಮನ ಸೆಳೆದು, ಅದು ಸಾಕಾರಗೊಳಿಸುವಲ್ಲಿ ನಾನು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು. ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಮಾತನಾಡಿ, 17ನೇ ಶತಮಾನದ ಮಹಾ ಅನುಭಾವಿ ತತ್ವಪದಕಾರ, ಕಾಲಜ್ಞಾನಿ ಮಡಿವಾಳೇಶ್ವರರು ನಡೆದಾಡಿದ ನೆಲದಲ್ಲಿ ನಾವು ಜನಿಸಿದ್ದು ನಮ್ಮ ಪಾಲಿನ ದೊಡ್ಡ ಪುಣ್ಯ.

ಈ ಹಿಂದಿನಿಂದಲೂ, ಜನತೆಯ ಅನೇಕ ರೀತಿಯ ವ್ಯಾಜ್ಯಗಳನ್ನು ಬಗೆಹರಿಸಿ, ನ್ಯಾಯ ನೀಡುವಂತಹ ಮಹತ್ಕಾರ್ಯ ಮಾಡಿದ ಕೀರ್ತಿ ಮಠಮಾನ್ಯಗಳಿಗೆ ಸಲ್ಲುತ್ತದೆ ಎಂದರು. ಸಿಂದಗಿ ಶಾಸಕ ರಮೇಶ ಭೂಸನೂರ ಉದ್ಘಾಟನೆ ನುಡಿ ನುಡಿದರು. ರಾಜ್ಯೋತ್ಸವ ಪ್ರಶಸ್ತಿ ವಿಜೇತ ಡಾ|ಪ್ರಭುಗೌಡ ಪಾಟೀಲ ವಿಜಯಪುರ, ತಹಶೀಲ್ದಾರ ಶಾಮತಗೌಡ ಬಿರಾದಾರ, ತಾಪಂ ಎಡಿ ಮಹಾಂತೇಶ ಪುರಾಣಿಕ ದಂಪತಿ, ಜೇವರಗಿ,ಯಡ್ರಾಮಿ ನೂತನ ಕಸಾಪ ಅಧ್ಯಕ್ಷರು ಸೇರಿದಂತೆ ಅನೇಕ ಸಾಧಕರಿಗೆ ಶ್ರೀಮಠದಿಂದ ಸತ್ಕರಿಸಲಾಯಿತು.

ಪೂಜ್ಯ ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ ಚಿಣಮಗೇರಿ, ಪೂಜ್ಯ ಶಂಭುಲಿಂಗ ಶಿವಾಚಾರ್ಯರು, ಸಿದ್ಧಲಿಂಗ ಸ್ವಾಮೀಜಿ, ಚನ್ನಮಲ್ಲ ಸ್ವಾಮೀಜಿ, ಸಿದ್ಧಬಸವ ಕಬೀರ ಸ್ವಾಮೀಜಿ, ಆಲಮೇಲ, ದೋರನಳ್ಳಿ, ದೇವಪುರ, ಸಿರಶ್ಯಾಡ ಪೂಜ್ಯರು ಸಾನ್ನಿಧ್ಯ ವಹಿಸಿದ್ದರು. ವಿಜಯಕುಮಾರ ಹಿರೇಮಠ, ರಾಜಶೇಖರ ಸೀರಿ, ಚಂದ್ರಶೇಖರ ಪುರಾಣಿಕ, ಬಾಬಾಫರೀದ್‌ ಮಳ್ಳಿಕರ್‌, ರೇವಣಸಿದ್ದಪ್ಪ ಸಂಕಾಲಿ, ಚಂದ್ರಕಾಂತ ಕುಸ್ತಿ, ಸಿದ್ದನಗೌಡ ಯಡ್ರಾಮಿ, ಮಲ್ಹಾರಾವ್‌ ಕುಲಕರ್ಣಿ, ಶ್ರೀಮಠದ ಸದ್ಭಕ್ತ ಮಂಡಳಿ ಇದ್ದರು.

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.