ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಕೊಲೆ!
Team Udayavani, Jun 28, 2021, 1:00 PM IST
ಕಲಬುರಗಿ: ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಯುವಕನೋರ್ವನ ಕೊಲೆಗೈದಿರುವ ಘಟನೆ ಕಲಬುರಗಿ ತಾಲೂಕಿನ ಆಲಗೋಡ ಗ್ರಾಮದ ಬಳಿ ನಡೆದಿದೆ.
ಸಂತೋಷ್ ಹೂಗರ (30 ವ) ಕೊಲೆಯಾದ ಯುವಕ. ಕಲಬುರಗಿಯ ರಾಮ ನಗರದ ನಿವಾಸಿಯಾಗಿದ್ದ ಸಂತೋಷ್ ನಿನ್ನೆ (ರವಿವಾರ) ಮುಂಜಾನೆ ಮನೆಯಿಂದ ಹೊರಹೋಗಿದ್ದ. ಇಂದು ಸಂತೋಷ್ ಶವವಾಗಿ ಪತ್ತೆಯಾಗಿದ್ದಾನೆ. ಪರಿಚಿತರಿಂದಲೇ ಈತ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ:ಮಕ್ಕಳ ಜೀವ ಮುಖ್ಯ, ಶಾಲೆ ತೆರೆಯಲು ಅವಸರ ಬೇಡವೆಂದು ಏಮ್ಸ್ ಮುಖ್ಯಸ್ಥರಿಂದ ಸೂಚನೆ: ಸುಧಾಕರ್
ಘಟನಾ ಸ್ಥಳಕ್ಕೆ ‘ಸಿ’ ಉಪವಿಭಾಗ ಸಹಾಯಕ ಪೊಲೀಸ್ ಆಯುಕ್ತ ಜೆ.ಎಚ್.ಇನಾಂದಾರ್, ಗ್ರಾಮೀಣ ಇನ್ ಸೆಕ್ಟರ್ ಬಾಸು ಚವ್ಹಾಣ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಕುರಿತು ಕಲಬುರಗಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ