75ನೇ ಬಸವ ಜ್ಯೋತಿ ಕಾರ್ಯಕ್ರಮ

ಯುವಕರು ದುಷ್ಚಟಗಳಿಂದ ದೂರವಿರಲಿ

Team Udayavani, Jun 6, 2019, 4:49 PM IST

06-June-38

ಕಮಲನಗರ: ಠಾಣಾಕುಶನೂರ ಗ್ರಾಮದ ಚನ್ನಮಲಪ್ಪ ಚಿಂಚೋಳೆ ಅವರ ಮನೆಯಲ್ಲಿ ನಡೆದ ಮಹಾಮನೆಯಲ್ಲಿ ಬಸವಜ್ಯೋತಿ ಕಾರ್ಯಕ್ರಮದಲ್ಲಿ ರಾಮಶೆಟ್ಟಿ ಪನ್ನಾಳೆ ಮಾತನಾಡಿದರು.

ಕಮಲನಗರ: ತಾಲೂಕಿನ ಠಾಣಾಕುಶನೂರ ಗ್ರಾಮದ ಚನ್ನಮಲಪ್ಪ ಚಿಂಚೋಳೆ ಅವರ ನಿವಾಸದಲ್ಲಿ 75ನೇ ಬಸವಜ್ಯೋತಿ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಮಾಜ ಸೇವಕ ರಾಮಶೆಟ್ಟಿ ಪನ್ನಾಳೆ, ಬಸವಾದಿ ಶರಣರ ವಚನ ಸಾಹಿತ್ಯದಲ್ಲಿ ಎಲ್ಲವೂ ಅಡಗಿದೆ. ವಚನ ಸಾಹಿತ್ಯ ನಮ್ಮ ಮಾನಸಿಕ ಸ್ಥೆ ೖರ್ಯ ಹೆಚ್ಚಿಸುವುದಲ್ಲದೇ ನಮ್ಮಲ್ಲಿ ಆತ್ಮವಿಶ್ವಾಸ ತುಂಬುತ್ತದೆ. ಜೀವನಕ್ಕೆ ಬೇಕಾದ ಎಲ್ಲ ಅಂಶಗಳು ವಚನ ಸಾಹಿತ್ಯದಲ್ಲಿ ಅಡಗಿವೆ. ಕಾರಣ ವಚನ ಸಾಹಿತ್ಯದ ಅಧ್ಯಯನ ನಮ್ಮೆಲ್ಲರಿಗೂ ಅತ್ಯವಶ್ಯಕವಾಗಿದೆ ಎಂದು ಹೇಳಿದರು.

ಸಾನ್ನಿಧ್ಯ ವಹಿಸಿ ಮಾತನಾಡಿದ ಸಿದ್ಧಲಿಂಗ ಮಹಾಸ್ವಾಮಿ, ಲಿಂಗಾಯತ ಧರ್ಮಿಯರು ಹಣೆ ಮೇಲೆ ಭಷ್ಮ, ಕೊರಳಲ್ಲಿ ಲಿಂಗ ಕಡ್ಡಾಯವಾಗಿ ಧರಿಸಬೇಕು. ಅದು ಲಿಂಗವಂತರ ಧರ್ಮ ಲಾಂಛನವಾಗಿದೆ. ಹೀಗಾಗಿ ಪ್ರತಿಯೊಬ್ಬರೂ ಲಿಂಗ ಧರಿಸಿ ಭಷ್ಮಧಾರಣೆ ಮಾಡಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಮಾತೆ ಸತ್ಯಕ್ಕ ದೇವಿ ಮಾತನಾಡಿ, ನಮ್ಮ ಯುವಕರು ದುಶ್ಚಟಗಳಿಂದ ದೂರವಿದ್ದು, ಅಧ್ಯಾತ್ಮಿಕ ಚಿಂತನೆಯಲ್ಲಿ ಕಾಲ ಕಳೆಯುವಂತಾಗಬೇಕು. ಅದಕ್ಕೆ ಇಂತಹ ಬಸವ ಜ್ಯೋತಿ ವೇದಿಕೆಗಳು ಪೂರಕವಾಗಿವೆ ಎಂದು ಹೇಳಿದರು.

ಮಲ್ಲಪ್ಪಾ ಬುಕ್ಕಾ, ಗುಂಡಪ್ಪ ಏರನಾಳೆ, ಸಿದ್ರಾಮಪ್ಪ ಮೂಲೆಮನಿ, ಸತೀಶ ಜಿರಗೆ, ಬಾಲಾಜಿ ವಾಘಮಾರೆ, ಶಿವಲಿಂಗ ಪರಶೇಟ್ಟೆ, ಮಾರುತಿ ಕೋಳಿ, ರಾಜಕುಮಾರ ಹೋರಂಡೆ ಹಾಗೂ ಅನೇಕ ಬಸವ ಭಕ್ತರು ಪಾಲ್ಗೊಂಡಿದ್ದರು.

ಶಿವಶರಣಪ್ಪ ವಲ್ಲೇಪುರೆ ನಿರೂಪಿಸಿದರು. ರಾಜಕುಮಾರ ಬೇಣ್ಣೆ ವಂದಿಸಿದರು.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.