ಪುಸ್ತಕ ಪ್ರೇಮಿಗಳಿಗೆ ಗ್ರಂಥಾಲಯ ಕೊರತೆ

ನಿವೇಶನ ಇದ್ರೂ ನಿರ್ಮಾಣವಾಗಿಲ್ಲ ಕಟ್ಟಡಮಳೆ ಬಂದ್ರೆ ಸೋರುತ್ತೆ ಬೇಕಿದೆ ಇಚ್ಛಾಶಕ್ತಿ

Team Udayavani, Oct 17, 2019, 4:44 PM IST

17-October-19

ಕನಕಗಿರಿ: ಜ್ಞಾನಾರ್ಜನೆಯ ಮೂಲ ಗ್ರಂಥಾಲಯ. ಪತ್ರಿಕೆಗಳು ಜೊತೆಗೆ ಸಾಹಿತ್ಯ, ಕವನ ಸೇರಿದಂತೆ ವಿವಿಧ ಪುಸ್ತಕ ಓದಬೇಕಾದ ವಿದ್ಯಾರ್ಥಿಗಳಿಗೆ ಮತ್ತು ಓದುಗರಿಗೆ ಪಟ್ಟಣದಲ್ಲಿ ಸೂಕ್ತ ಗ್ರಂಥಾಲಯ ಸೌಲಭ್ಯ ಇಲ್ಲದಂತಾಗಿದೆ.

ಪಟ್ಟಣದಲ್ಲಿ ಪದವಿ, ಪಿಯುಸಿ ಸೇರಿದಂತೆ ವಿವಿಧ ಕಾಲೇಜುಗಳು ಇವೆ. ಶಿಕ್ಷಕರು ಪಟ್ಟಣದಲ್ಲೇ ವಾಸವಾಗಿದ್ದು, ಓದುಗರ ಸಂಖ್ಯೆ ಹೆಚ್ಚಿದೆ. ಆದರೆ ತಾಲೂಕು ಕೇಂದ್ರವಾಗಿರುವ ಕನಕಗಿರಿಗೆ ಒಂದು ಉತ್ತಮ ಗ್ರಂಥಾಲಯ ಅವಶ್ಯಕತೆ ಇದೆ.

ಕನಕಗಿರಿಯಲ್ಲಿ ಇರುವ ಸಾರ್ವಜನಿಕ ಗ್ರಂಥಾಲಯವೂ ಮೊದಲು ಗ್ರಾಪಂನಲ್ಲಿ ಪ್ರಾರಂಭಿಸಲಾಗಿತ್ತು. ಕಳೆದ 15 ವರ್ಷಗಳಿಂದ ಕನಕಾಚಲಪತಿ ದೇವಸ್ಥಾನದ ಹಿಂದೆ ಇರುವ ಗಾಂಧಿ ಭವನಕ್ಕೆ ಸ್ಥಳಾಂತರಿಸಲಾಯಿತು. ಸೂಕ್ತವಾದ ವ್ಯವಸ್ಥೆ ಇಲ್ಲದೇ ಇರುವ ಕಾರಣ ಸಾರ್ವಜನಿಕರು ಗ್ರಂಥಾಲಯಕ್ಕೆ ಹೋಗುವುದನ್ನೇ ಬಿಟ್ಟಿದ್ದಾರೆ.

ಸೌಲಭ್ಯ ಕೊರತೆ: ಸಾರ್ವಜನಿಕ ಗ್ರಂಥಾಲಯಕ್ಕೆ ಸ್ವಂತ ಕಟ್ಟಡ ಇಲ್ಲದಂತಾಗಿದೆ. ಇದರಿಂದ ಗಾಂಧಿ
ಭವನದಲ್ಲಿ ಗ್ರಂಥಾಲಯವನ್ನು ನಡೆಸಲಾಗುತ್ತಿದ್ದು,
ಮಳೆ ಬಂದ ಸಂದರ್ಭದಲ್ಲಿ ಸೋರುತ್ತದೆ. ಗ್ರಂಥಾಲಯದಲ್ಲಿ ಕುರ್ಚಿಗಳು, ಪುಸ್ತಕಗಳನ್ನು ಜೋಡಿಸಲು ಅಲಮೆರಾಗಳನ್ನು ಸಾರ್ವಜನಿಕ ಗ್ರಂಥಾಲಯ ಇಲಾಖೆ ಒದಗಿಸಿಲ್ಲ. ಗ್ರಂಥಾಲಯ 5200 ಪುಸ್ತಕವಿದ್ದು, ಅದರಲ್ಲಿ ಅರ್ಧದಷ್ಟು ಪುಸ್ತಕಗಳು ಹಾಳಾಗಿವೆ. ಜ್ಞಾನಾರ್ಜನೆಗೆ ಮೂಲವಾಗಬೇಕಾದ ಗ್ರಂಥಾಲಯವೂ ಮೂಲ ಸೌಲಭ್ಯವಿಲ್ಲದೇ ಸೊರಗುತ್ತಿದೆ.

ತೆರಿಗೆ ಸಂಗ್ರಹ: ಗ್ರಾಮ ಪಂಚಾಯಿತಿ ವತಿಯಿಂದಲೂ ಗ್ರಂಥಾಲಯ ತೆರಿಗೆಯನ್ನು ಸಂಗ್ರಹಿಸುತ್ತಾ ಬರಲಾಗುತ್ತಿದೆ. ಆದರೆ ಸೂಕ್ತವಾದ ಗಂಥಾಲಯ ಇಲ್ಲದಂತಾಗಿದೆ. ಸದ್ಯ ಪಟ್ಟಣ ಪಂಚಾಯಿತಿಯಲ್ಲಿ ಕೂಡಾ ಪಟ್ಟಣ ನಿವಾಸಿಗಳಿಂದ
ಗ್ರಂಥಾಲಯ ತೆರಿಗೆಯನ್ನು ಕಟ್ಟುತ್ತಿದ್ದಾರೆ. ಸಂಗ್ರಹ ವಾದ ಹಣವನ್ನು ಸಾರ್ವಜನಿಕ ಗ್ರಂಥಾಲಯ ಇಲಾಖೆ ಗೆ ಪಾವತಿಸಲಾಗುತ್ತಿದೆ ಎನ್ನುತ್ತಾರೆ  ಪಪಂ ಸಿಬ್ಬಂದಿ

ನಿವೇಶನವಿದೆ: ಪಟ್ಟಣದ 5ನೇ ವಾರ್ಡ್‌ನಲ್ಲಿ ಗ್ರಂಥಾಲಯ ನಿರ್ಮಿಸಲು ಹಿಂದಿನ ಗ್ರಾ.ಪಂಯಲ್ಲಿ ನಿವೇಶನವನ್ನು ನಿಗದಿ ಮಾಡಲಾಗಿದೆ. ಆದರೆ ನಿವೇಶನ ಇದ್ದರೂ ಕೂಡಾ ಕಟ್ಟಡ ನಿರ್ಮಾಣವಾಗಿಲ್ಲ.

ಜನಪತ್ರಿನಿಧಿಗಳ ಹಾಗೂ ಅ ಧಿಕಾರಿಗಳ ಇಚ್ಛಾಶಕ್ತಿ ಕೊರತೆಯಿಂದ ನೂತನ ಕಟ್ಟಡ ನಿರ್ಮಾಣವಾಗಿಲ್ಲ. ಈಗಲಾದರೂ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸುವ್ಯವಸ್ಥಿತವಾದ ಗ್ರಂಥಾಲಯ ನಿರ್ಮಾಣ ಮಾಡಬೇಕು ಎಂಬುದು ಕನಕಗಿರಿ ಪಟ್ಟಣದ ನಿವಾಸಿಗಳ ಆಗ್ರಹ.

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.