ಸಂಗೀತದಿಂದ ಒತ್ತಡ ನಿವಾರಣೆ

ಕನ್ನಡ ಕೋಗಿಲೆ ಗಾಯನ ಸ್ಪರ್ಧೆ

Team Udayavani, Apr 22, 2019, 5:01 PM IST

22-April-33

ಸಿಂಧನೂರು: ಕೋಟೆ ಈರಣ್ಣ ದೇವಸ್ಥಾನ ಆವರಣದಲ್ಲಿ ನಡೆದ ಕನ್ನಡ ಕೋಗಿಲೆ ಗಾಯನ ಸ್ಪರ್ಧೆ ಕಾರ್ಯಕ್ರಮವನ್ನು ವೆಂಕಟಗಿರಿ ಕ್ಯಾಂಪಿನ ಸಿದ್ಧರಾಮ ಶರಣರು ಉದ್ಘಾಟಿಸಿದರು.

ಸಿಂಧನೂರು: ಜಂಜಾಟದ ಬದುಕಿನಲ್ಲಿ ಮನುಷ್ಯ ಒತ್ತಡಕ್ಕೆ ಒಳಗಾಗುತ್ತಿದ್ದಾನೆ. ಸಂಗೀತ ಆಲಿಸುವುದರಿಂದ ಒತ್ತಡದಿಂದ ಮುಕ್ತರಾಗಿ ನೆಮ್ಮದಿಯ ಜೀವನ ನಡೆಸಬಹುದಾಗಿದೆ ಎಂದು ವೆಂಕಟಗಿರಿ ಕ್ಯಾಂಪ್‌ನ ಸಿದ್ಧರಾಮ ಶರಣರು ಹೇಳಿದರು.

ಸಂಗೀತಧಾಮ ಕರೋಕೆ ಹಾಗೂ ಅಖೀಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಸಂಗೀತಧಾಮ ಕರೋಕೆ ಸಿಂಗಿಂಗ್‌ ಸ್ಟುಡಿಯೋ ವಾರ್ಷಿಕೋತ್ಸವ ಅಂಗವಾಗಿ ಇತ್ತೀಚೆಗೆ ನಗರದ ಕೋಟೆ ಈರಣ್ಣ ದೇವಸ್ಥಾನದ ಆವರಣದಲ್ಲಿ ಏರ್ಪಡಿಸಿದ್ದ ಕನ್ನಡ ಕೋಗಿಲೆ ಗಾಯನ ಸ್ಪರ್ಧೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಇಂದಿನ ಆಧುನಿಕ ಭರಾಟೆಯಲ್ಲಿ ಮನುಷ್ಯ ಬದುಕಿನ ಮೌಲ್ಯಗಳನ್ನು ಕಳೆದುಕೊಳ್ಳುತ್ತಿದ್ದಾನೆ. ಕಷ್ಟಗಳನ್ನು ಎದುರಿಸುತ್ತಿದ್ದಾನೆ. ಹೀಗಾಗಿ ನೆಮ್ಮದಿ ಇಲ್ಲದ ಬದುಕು ನಮ್ಮದಾಗುತ್ತಿದೆ. ಇವೆಲ್ಲವನ್ನು ಮರೆಸುವಂತಹ ಶಕ್ತಿ ಸಂಗೀತಕ್ಕಿದೆ ಎಂದು ಹೇಳಿದರು.

ಡಾ| ಪಂಡಿತ ಪುಟ್ಟರಾಜ ಕವಿ ಗವಾಯಿಗಳು ಅಂಧರಾದರೂ ಸಂಗೀತದಿಂದಲೇ ಅಸಂಖ್ಯಾತ ಭಕ್ತರ ಪಾಲಿನ ಆರಾಧ್ಯದೈವರಾದರು. ಇಂದಿನ ಹೈಟೆಕ್‌ ಬದುಕಿನ ಜೀವನ ಶೈಲಿಗೆ ಅಂಟಿಕೊಂಡಿರುವ ಮನುಷ್ಯ ಸಂಗೀತ ಸೇರಿದಂತೆ ನೆಮ್ಮದಿ ಬದುಕಿಗೆ ಸ್ಪೂರ್ತಿಯಾದ ಹಲವು ಸಾಂಸ್ಕೃತಿಕ ಕಲೆಗಳನ್ನು ಮರೆತು ಹೋಗಿದ್ದಾನೆ. ಆದ್ದರಿಂದ ಕೆಲಸದ ಒತ್ತಡದ ಮಧ್ಯೆ ಸ್ವಲ್ಪ ಸಂಗೀತದತ್ತ ಮನಸು ಹರಿಸಿ ಎಂದು ಹೇಳಿದರು.

ನೇತ್ರ ತಜ್ಞ ಡಾ| ಚನ್ನನಗೌಡ ಪಾಟೀಲ ಮಾತನಾಡಿ, ಎಷ್ಟೇ ಕೆಲಸಗಳ ಒತ್ತಡವಿದ್ದರೂ ಒಂದು ಗಂಟೆ ಸಂಗೀತ ಆಲಿಸಬೇಕು. ಬದುಕಿನ ಕಷ್ಟ, ಜಂಜಾಟಗಳನ್ನು ಮರೆಸುವ ಮತ್ತು ಉಲ್ಲಾಸದ ಬದುಕಿನತ್ತ ಕೊಂಡೊಯ್ಯುವ ಸಂಗೀತದ ಪ್ರೇಮಿಗಳಾಗಬೇಕು ಎಂದರು.

ಅರುಣೋದಯ ಪಬ್ಲಿಕ್‌ ಸ್ಕೂಲ್ ವೀರೇಶ ಅಗ್ನಿ, ನಿವೃತ್ತ ಶಿಕ್ಷಕ ಧರಯ್ಯ ಮಾಸ್ತರ, ಚುಟುಕು ಕವಿ ವಿ.ಸಿ. ಪಾಟೀಲ, ಚಿತ್ರನಟ ವೀರೇಶ ನಟೇಕಲ್, ಶರಣಯ್ಯಸ್ವಾಮಿ ರಾರಾವಿ, ಕಲಾವಿದರಾದ ಶಿವಲೀಲಾ ಹಿರೇಮಠ, ಸುಮತಿ ಶಾಸ್ತ್ರಿ ಬೆಂಗಳೂರು, ಶಿವಸ್ವಾಮಿ ಯಲಬುರ್ಗಾ, ಪ್ರಶಾಂತ ಕಿಲ್ಲೇದ, ಲಕ್ಷ್ಮಿದೇವಿ, ಮಧುಶ್ರೀ ಇದ್ದರು.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.