ಮೂಲ ವೃಂದಾವನ ಧ್ವಂಸ ಖಂಡಿಸಿ ಪ್ರತಿಭಟನೆ

ಕೃತ್ಯ ಎಸಗಿದ ಕಿಡಿಗೇಡಿಗಳನ್ನು ಶೀಘ್ರವೇ ಬಂಧಿಸಿ •ನವ ವೃಂದಾವನಕ್ಕೆ ವಿಶೇಷ ಭದ್ರತೆ ಒದಗಿಸಿ

Team Udayavani, Jul 19, 2019, 12:48 PM IST

19-July-14

ಕೆಂಭಾವಿ: ವಿಪ್ರ ಬಾಂಧವರು ಉಪತಹಶೀಲ್ದಾರ್‌ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಕೆಂಭಾವಿ: ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕು ಆನೆಗುಂದಿ ನವವೃಂದಾವನ ಗಡ್ಡೆಯಲ್ಲಿರುವ ಪುರಾತನ ಪುಣ್ಯಕ್ಷೇತ್ರ ಶ್ರೀ ವ್ಯಾಸರಾಜರ ಮೂಲ ವೃಂದಾವನವನ್ನು ಕಿಡಿಗೇಡಿಗಳು ಬುಧವಾರ ರಾತ್ರಿ ಧ್ವಂಸಗೊಳಿಸಿದ್ದನ್ನು ಖಂಡಿಸಿ ಪಟ್ಟಣದ ಉತ್ತರಾದಿ ಮಠದ ಆವರಣದಲ್ಲಿ ಗುರುವಾರ ಜಯಸತ್ಯಪ್ರಮೋದ ಸೇವಾಸಂಘದ ಆಶ್ರಯದಲ್ಲಿ ವಿಪ್ರ ಬಾಂಧವರು ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಜಯಾಚಾರ್ಯ ಪುರೋಹಿತ, ವಿಜಯನಗರ ಸಾಮ್ರಾಜ್ಯದ ಆಡಳಿತಾವಧಿಯಲ್ಲಿ ತಮ್ಮ ಚಾಕಚಕ್ಯತೆಯಿಂದ ಆಡಳಿತ ನಡೆಸಿ ನಾಡಿನ ಇಡೀ ಹಿಂದೂ ಸಮಾಜಕ್ಕೆ ಗುರುಗಳಾಗಿದ್ದ ವ್ಯಾಸರಾಜರ ವೃಂದಾವನವನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದು ಅತ್ಯಂತ ಖಂಡನೀಯ. ದಾಸಶ್ರೇಷ್ಠರು ಎಂದೇ ಕರೆಸಿಕೊಳ್ಳುವ ಪುರಂದರ ದಾಸರಿಗೆ ದೀಕ್ಷೆ ನೀಡಿದ್ದಲ್ಲದೆ ನಾಡಿನ ಪ್ರಖ್ಯಾತ ದಾಸ ಪರಂಪರೆಯಲ್ಲಿ ಬರುವ ಕನಕದಾಸರಿಗೆ ಹಾಗೂ ವಿಜಯನಗರ ಸಾಮ್ರಾಜ್ಯಕ್ಕೆ ರಾಜಗುರುಗಳಾಗಿ ಉತ್ತಮ ರಾಜಕೀಯದ ಜತೆಗೆ ಧಾರ್ಮಿಕ ಭಾವನೆಗಳನ್ನು ನಾಡಿನ ಅನೇಕ ನಾಸ್ತಿಕ ಜನರಿಗೆ ಬಿತ್ತಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಇಂತಹ ಯತಿಗಳ ಮೂಲ ವೃಂದಾವನ ಧ್ವಂಸ ಮಾಡಿ ಹೇಯ ಕೃತ್ಯ ಎಸಗಿದ ಕಿಡಿಗೇಡಿಗಳನ್ನು ಶೀಘ್ರವೇ ಬಂಧಿಸಬೇಕು. ನವ ವೃಂದಾವನಕ್ಕೆ ವಿಶೇಷ ಭದ್ರತೆ ಒದಗಿಸಿ ಮುಂದೆ ಇಂತಹ ಕೃತ್ಯವಾಗದಂತೆ ಮುನ್ನೆಚ್ಚೆರಿಕೆ ವಹಿಸಲು ಸರ್ಕಾರ ದಿಟ್ಟ ನಿರ್ಧಾರ ಕೈಗೊಳ್ಳಬೇಕು ಎಂಬ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ಉಪತಹಶೀಲ್ದಾರ್‌ ಮೂಲಕ ಸಲ್ಲಿಸಲಾಯಿತು.

ಜಿಲ್ಲಾ ಬ್ರಾಹ್ಮಣ ಸಂಘದ ಗೌರವಾಧ್ಯಕ್ಷ ವಾಮನರಾವ ದೇಶಪಾಂಡೆ, ತಿರುಮಲಾಚಾರ್ಯ ಜೋಷಿ, ಸವೋತ್ತಮಾಚಾರ್ಯ ಜೋಷಿ, ಬಾಳಕೃಷ್ಣರಾವ ಕುಲಕರ್ಣಿ, ಹಣಮಂತರಾವ ಕುಲಕರ್ಣಿ, ನರಸಿಂಹರಾವ ಕುಲಕರ್ಣಿ, ಸಂಜೀವರಾವ ಕುಲಕರ್ಣಿ, ಶೇಷಗಿರಿರಾವ ಕುಲಕರ್ಣಿ, ಹಳ್ಳೇರಾವ ಕುಲಕರ್ಣಿ, ಪುರಸಭೆ ಸದಸ್ಯ ರಾಘವೇಂದ್ರ ದೇಶಪಾಂಡೆ, ವೆಂಕಟೇಶ ನಾಡಿಗೇರ, ರಾಘವೇಂದ್ರ ನಾಡಿಗೇರ ಇದ್ದರು.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.