ಮಡಿಕೇರಿ ತಹಶೀಲ್ದಾರ್‌ ಕಚೇರಿ ಎದುರು ಏಕಾಂಗಿ ಹೋರಾಟ

ಸಕಾಲದಲ್ಲಿ ಅರ್ಜಿ ವಿಲೇವಾರಿಯಾಗದ ಆರೋಪ

Team Udayavani, Mar 9, 2020, 5:38 AM IST

ಮಡಿಕೇರಿ ತಹಶೀಲ್ದಾರ್‌ ಕಚೇರಿ ಎದುರು ಏಕಾಂಗಿ ಹೋರಾಟ

ಮಡಿಕೇರಿ: ಆರ್‌ಟಿಸಿ ವರ್ಗಾವಣೆಯ ಅರ್ಜಿಯನ್ನು ಸಕಾಲದಲ್ಲಿ ವಿಲೇವಾರಿ ಮಾಡದೆ ಅಧಿಕಾರಿಗಳು ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ಮಡಿಕೇರಿ ತಾಲ್ಲೂಕು ತಹಶೀಲ್ದಾರ್‌ ಕಚೇರಿಯಲ್ಲಿ ಏಕಾಂಗಿಯಾಗಿ ದಿಢೀರ್‌ ಧರಣಿ ಸತ್ಯಾಗ್ರಹ ನಡೆಸಿದ ಪ್ರಸಂಗ ನಡೆದಿದೆ.

ಅಧಿಕಾರಿಗಳು ತಿಂಗಳಾನುಗಟ್ಟಲೇ ಅಲೆದಾಡಿಸಿ ಆ ನಂತರ ವಿನಾಕಾರಣ ಅರ್ಜಿಯಲ್ಲಿ ನ್ಯೂನತೆಗಳಿವೆ ಎಂದು ಕುಂಟು ನೆಪ ಹೇಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಚೇಲಾವರ ಗ್ರಾಮದ ಬಾಚಮಂಡ ಲೋಕೇಶ್‌ ಅವರು ಆರೋಪಿಸಿದ್ದಾರೆ. ಜುಲೈನಿಂದ ತಾಲೂಕು ಕಚೇರಿಗೆ ತನ್ನ ಕುಟುಂಬದ ಆಸ್ತಿಯ ಆರ್‌.ಟಿ.ಸಿ ವರ್ಗಾವಣೆ ಮಾಡಿಸಿಕೊಳ್ಳಲು ಅಲೆದಾಡುತ್ತಿದ್ದು ದಾಖಲೆಗಳು ಗಣಕಯಂತ್ರದ ಶಾಖೆಗೆ ರವಾನೆಯಾಗಿದೆ. ಆದರೆ ಅಧಿಕಾರಿಗಳು ದಾಖಲೆ ನೀಡದೆ ವಿಳಂಬ ನೀತಿ ಅನುಸರಿಸುತ್ತಿದ್ದಾರೆ. ನನ್ನ ಅರ್ಜಿ ಮತ್ತು ದಾಖಲೆಗಳು ಇಲ್ಲಿಯವರೆಗೆ ತಹಶೀಲ್ದಾರರ ಟೇಬಲ್‌ ಗೆ ತಲುಪಿಲ್ಲವೆಂದು ಅವರು ಅಸಹಾಯಕತೆ ವ್ಯಕ್ತಪಡಿಸಿದರು.

ಈ ಸಂದರ್ಭ ನಗರ ಪೊಲೀಸ್‌ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಧರಣಿ ಕುಳಿತ ಬಗ್ಗೆ ಲೋಕೇಶ್‌ ಅವರನ್ನು ಪ್ರಶ್ನಿಸಿ ತಹಶೀಲ್ದಾರ್‌ ಅವರ ಕಚೇರಿಗೆ ಬರುವಂತೆ ತಿಳಿಸಿದರು.

ನಂತರ ತಹಶೀಲ್ದಾರ್‌ ಅವರ ಬಳಿ ತಮಗಾಗಿರುವ ಅನ್ಯಾಯದ ಕುರಿತು ವಿವರಿಸಿದ ಲೋಕೇಶ್‌ ಅವರು ಕೆಳಗಿನ ಅಧಿಕಾರಿಗಳು ದರ್ಪದಿಂದ ವರ್ತಿಸುತ್ತಿದ್ದಾರೆ, ಕಚೇರಿಗೆ ಅಲೆದು ಅಲೆದು ಸಾಕಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.ಕಡತವನ್ನು ತರಿಸಿಕೊಂಡ ತಹಶೀಲ್ದಾರರು ಅರ್ಜಿಯಲ್ಲಿರುವ ಕೆಲವು ನ್ಯೂನತೆಗಳನ್ನು ಮನವರಿಕೆ ಮಾಡಿಕೊಟ್ಟರು. ಇದನ್ನು ಸರಿಪಡಿಸಿದಲ್ಲಿ ಅರ್ಜಿ ವಿಲೇವಾರಿ ಮಾಡುವುದಾಗಿ ಭರವಸೆ ನೀಡಿದರು.

ಸತಾಯಿಸುವ ಅಧಿಕಾರಿಗಳು
ಪ್ರತಿಯೊಂದು ಅರ್ಜಿಯ‌ ವಿಲೇವಾರಿಯಲ್ಲೂ ವಿಳಂಬ ಧೋರಣೆ ತೋರಲಾಗುತ್ತಿದೆ. ಕೆಲವು ಅಧಿಕಾರಿಗಳು ಸಹನೆಯಿಂದ ವರ್ತಿಸುತ್ತಿಲ್ಲ. ಕಾರಣ ನೀಡದೆ ಕಡತಗಳನ್ನು ತಮ್ಮ ಬಳಿಯೇ ಇಟ್ಟುಕೊಂಡು ಸತಾಯಿಸುತ್ತಿದ್ದಾರೆ. ಗ್ರಾಮೀಣ ಪ್ರದೇಶಗಳಿಂದ ಬರುವ ಬಡ ವರ್ಗದ ಪಾಡು ಹೇಳತೀರದು ಎಂದು ಸಾರ್ವಜನಿಕರು ಆರೋಪಿಸಿದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.