ಮಳೆಯಿಂದ ಕರಿಮೆಣಸಿಗೆ ಎಲೆ ಕೊಳೆ ರೋಗ ನಿಯಂತ್ರಣಕ್ಕೆ ಸಲಹೆ


Team Udayavani, Aug 12, 2018, 6:55 AM IST

z-pepper-2.jpg

ಮಡಿಕೇರಿ: ಧಾರಾಕಾರ ಮಳೆಯಿಂದ ಕರಿಮೆಣಸಿಗೆ ಎಲೆ ಕೊಳೆ ರೋಗ ಕೊಡಗಿನ ಕೆಲವು ತೋಟಗಳಲ್ಲಿ ಕಾಣಿಸಿಕೊಂಡಿದೆ. ಪಾದ ಕೊಳೆ ರೋಗ (ಶೀಘ್ರ ಸೊರಗು ರೋಗ)ವು ಪೈಟೋಪೊ¤àರಾ ಕ್ಯಾಪ್ಸಿಸಿ ಎಂಬ ಶಿಲೀಂಧ್ರದಿಂದ ಬರುವಂತದಾಗಿದ್ದು, ಇದು ಮೆಣಸಿಗೆ ಬರುವ ಎಲ್ಲಾ ರೋಗಗಳಿಗಿಂತ ಅತ್ಯಂತ ಹಾನಿಕಾರಕ ರೋಗವಾಗಿದೆ ಎಂದು ಭಾರತೀಯ ಸಾಂಬಾರ ಬೆಳೆಗಳ ಸಂಶೋಧನಾ ಸಂಸ್ಥೆಯ ಮುಖ್ಯಸ್ಥ ಡಾ.ಎಸ್‌.ಜೆ.ಅಂಕೇಗೌಡ ಅವರು ತಿಳಿಸಿದ್ದಾರೆ.

ಈ ರೋಗವು ಸಾಮಾನ್ಯವಾಗಿ ಮುಂಗಾರು ಮಳೆಗಾಲದಲ್ಲಿ ಕಾಣಿಸಿ ಕೊಳ್ಳುತ್ತದೆ. ರೋಗದ ಲಕ್ಷಣಗಳು ಸಸ್ಯದ ಸೋಂಕು ತಗುಲಿದ ಮತ್ತು ಸ್ಥಳದ ಮೇಲೆ ಅವಲಂಭಿಸಿರುತ್ತದೆ. ಈ ರೋಗವನ್ನು ಹತೋಟಿ ಮಾಡದಿದ್ದರೆ ಕರಿಮೆಣಸಿನ ಬಳ್ಳಿಗಳು ಕರಗಿ ಹೋಗಬಹುದು. ಈ ರೋಗವು ಗಾಳಿ ಮತ್ತು ಮಳೆಯಲ್ಲಿ ಬೇಗ ಹರಡುವುದರಿಂದ ತೋಟದ ಇತರ ಬಳ್ಳಿಗಳಿಗು ಹರಡಿ ತೋಟಗಳು ತೊಂಬಾ ಹಾಳಾಗುವ ಸಾಧ್ಯತೆ ಇದ್ದು ಕೃಷಿ ಈ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ ಎಂದು ತಿಳಿಸಿದ್ದಾರೆ. 

ನಿಧಾನ ಸೊರಗು ರೋಗ. 
ಕರಿಮೆಣಸಿಗೆ ಬರುವ ಮತ್ತೂಂದು ಮುಖ್ಯ ರೋಗವೆಂದರೆ ನಿಧಾನ ಸೊರಗು ರೋಗ. ಬಳ್ಳಿಯ ನಿಧಾನ ಸೊರಗುವಿಕೆ ಅದರ ನಿಶಕ್ತತೆಯಿಂದ ಉಂಟಾಗುತ್ತದೆ. 

ಎಲೆ ಹಳದಿಯಾಗುವಿಕೆ, ಎಲೆ ಉದುರುವಿಕೆ ಮತ್ತು ಬಳ್ಳಿಯ ತುದಿಯಿಂದ ಒಣಗುವುದು ಈ ರೋಗದ ಲಕ್ಷಣಗಳು. ರೋಗ ತಗುಲಿದ ಬಳ್ಳಿಗಳು ಅಕ್ಟೋಬರ್‌ ನಂತರ ಮಣ್ಣಿನ ತೇವಾಂಶ ಕಡಿಮೆಯಾಗುತ್ತಿದಂತೆ ಹಳದಿಯಾಗುತ್ತದೆ.
 
ಮಳೆಗಾಲ ಪ್ರಾರಂಭವಾಗುತ್ತಿದ್ದಂತೆ, ಮೇ-ಜೂನ್‌ ತಿಂಗಳಲ್ಲಿ ಸೋಂಕು ತಗುಲಿದ ಬಳ್ಳಿಯ ಕೆಲವು ಭಾಗಗಳು ಚೇತರಿಸಿಕೊಂಡು ಚಿಗುರಲು ಆರಂಭಿಸುತ್ತದೆ. ಹೀಗಿದ್ದರೂ, ಮುಂಗಾರು ಮುಕ್ತಾಯವಾ ಗುತಿ ¤ದಂತೆಯೆ ಮತ್ತೆ ರೋಗ ಕಾಣಿಸಿಕೊಂಡು, ಬಳ್ಳಿಗಳು ಕ್ರಮೇಣವಾಗಿ ತನ್ನ ಉತ್ಪಾದನಾ ಶಕ್ತಿಯನ್ನು ಕಳೆದುಕೊಳ್ಳು ತ್ತವೆ. ಈ ರೋಗ ತಗುಲಿದ ಬಳ್ಳಿಗಳಲ್ಲಿ ಲವಣಾಂಶ ಮತ್ತು ನೀರು ಸಾಗಾಣಿಕೆ ಬೇರುಗಳು ಕೊಳೆಯುತ್ತದೆ. 

ಬೇರುಗಳು ಕೊಳೆಯುವುದರಿಂದ ಎಲೆಗಳಲ್ಲಿಯೂ ಈ ರೋಗದ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ. 

ಜಂತುಹುಳು ಮಾದರಿಯಾದ ರಢೋಫಿಲಿಸ್‌ ಸಿಮಿಲೆಸ್‌ ಮತ್ತು ಮೆಲಯೊxàಗೆ„ನ್‌ ಇಂಕಾಗ್ನಿಟ ಬಾಧೆ ಗೊಳಗಾದ ಬೇರುಗಳು ಸುಕ್ಕಾಗುವುದು, ಗಂಟು ಕಟ್ಟುವುದು ಹಾಗೂ ಕೊಳೆಯುವುದನ್ನು ಕಾಣಬಹುದು. ಈ ಬೇರುಗಳು ಕೊಳೆಯುವುದಕ್ಕೆ ಜಂತುಹುಳುಗಳು ಅಥವಾ ಫೆ„ಟೋಪೊ¤àರಾ ಕ್ಯಾಪ್ಸಿಸಿ ಶಿಲೀಂದ್ರ ಕಾರಣವಾಗಬಹುದು ಅಥವಾ ಎರಡೂ ಸೇರಿ ಈ ಬಾಧೆ ಬರಬಹುದು. ಆದ್ದರಿಂದ ಶಿಲೀಂದ್ರನಾಶಕ ಮತ್ತು ಜಂತುನಾಶಕ ಇವೆರಡರ ಬಳಕೆಯಿಂದ ರೋಗ ನಿರ್ವಹಣೆ ಮಾಡಬಹುದು ಡಾ.ಅಂಕೇಗೌಡ ಅವರು ವಿವರಿಸಿದ್ದಾರೆ. 

ಬೇರು ಕೊಳೆರೋಗವನ್ನು ನಿಯಂತ್ರಿಸಲು ಶೇ 0.2 ಕಾಪರ್‌ ಆಕ್ಸಿಕ್ಲೋರೈಡ್‌ ದ್ರಾವಣವನ್ನು ಪ್ರತಿ ಗಿಡಕ್ಕೆ 5 ಲೀ ನಷ್ಟು ಸುರಿಯುವುದು (500ಗ್ರಾಂ/ 200 ಲೀ).ಬೇರು ಗಂಟುಹುಳು ನಿರ್ವಹಣೆಗೆ ಕಾರಬೊìಸಲ–ನ್‌ 2 ಎಂ.ಎಲ್‌/ಲೀ ಹಾಕಿ 5 ಲೀ. ನಷ್ಟು ಪ್ರತೀ ಬಳ್ಳಿಗೆ ಸುರಿಯುವುದು ಅಗತ್ಯ ಎಂದು ಭಾರತೀಯ ಸಾಂಬಾರ ಬೆಳೆಗಳ ಸಂಶೋಧನಾ ಸಂಸ್ಥೆಯ ಪ್ರಾದೇಶಿಕ ಕೇಂದ್ರದ ಮುಖ್ಯಸ್ಥ‌ ಡಾ| ಎಸ್‌.ಜೆ. ಅಂಕೇಗೌಡ ಅವರು  ಹೇಳಿ ಕೆ ಯಲ್ಲಿ ತಿಳಿಸಿದ್ದಾರೆ.

ಹತೋಟಿ  ಕ್ರಮ
ಕರಿಮೆಣಸಿಗೆ ಎಲೆ ಕೊಳೆ ರೋಗ °ಹತೋಟಿ ಮಾಡಲು ಶೇ 1 –ರ ಬೋರ್ಡೊ ದ್ರಾವಣ ವನ್ನು ಕರಿಮೆಣಸಿನ ಬಳ್ಳಿಗೆ ಸಿಂಪಡಿಸುವುದು (2 ಕೆ.ಜಿ ಮೈಲುತುತ್ತು + 2 ಕೆ.ಜಿ ಸುಣ್ಣ 200 ಲೀ ನೀರು). ರೋಗ ಬಂದಿರುವ ಬಳ್ಳಿಗಳಿಗೆ ಮತ್ತು ಅದರ ಸುತ್ತ ಮುತ್ತ ಇರುವ ಬಳ್ಳಿಗಳಿಗೆ ಶೇ 0.1ರ ಮೆಟಲಿಕ್ಸಿಲ್‌ ಮಾನ್‌ಕೋಜೆಬ್‌ ದ್ರಾವಣವನ್ನು (1.2-2ಗಾಂÅ/ಲೀ) ಸಿಂಪಡಿಸುವುದು, ಅದೇ ದ್ರಾವಣವನ್ನು ಗಿಡಕ್ಕೆ 2 ಲೀಟರ್‌ ಸುರಿಯುವುದು ಅಗತ್ಯ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

banUppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

8-uv-fusion

Smell of First Rain: ಹೊಸಮಳೆಯ ಮೃಣ್ಮಯ ಗಂಧ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.