ಕೊರೊನಾ ಸಂಕಷ್ಟದಲ್ಲೂ ಕೃಷಿ ಕಸರತ್ತು


Team Udayavani, Apr 26, 2021, 8:16 PM IST

ಹಗ್ಗ್ದಸ಻

ಆಳಂದ : ಮುಂದಿನ ಕೃಷಿ ಹಂಗಾಮಿಗಾಗಿ ವೈಜ್ಞಾನಿಕವಾಗಿ ಮಹತ್ವ ಪಡೆದಿರುವ ಮಾಗಿ ಉಳುಮೆಗೆ ರೈತರು ಭೂಮಿಗೆ ಜೀವ ಕಳೆ ತುಂಬಲು ಕೊರೊನಾ ಸಂಕಷ್ಟದಲ್ಲೂ ಕಸರತ್ತು ಆರಂಭಿಸಿದ್ದಾರೆ. ತೊಗರಿ, ಜೋಳ, ಕಡಲೆ, ಗೋಧಿ  ರಾಶಿಗಳು ಬಹುತೇಕ ಮುಗಿದು ಹೋಗಿವೆ. ಇನ್ನೇನು ಮುಂದಿನ ಹಂಗಾಮಿಗಾಗಿ ಭೂಮಿ ಹದಗೊಳ್ಳುವುದಕ್ಕಾಗಿ ಎರಡ್ಮೂರು ಬಾರಿ ಉಳುಮೆ ಮಾಡುವುದು ಸಾಮಾನ್ಯವಾಗಿದೆ. ರಾಸಾಯನಿಕ ಗೊಬ್ಬರ, ಬೀಜ ಹಾಗೂ ಸಾಧನ ಸಲಕರಣೆಗಳು ಈಗ ಸಾಕಷ್ಟು ದುಬಾರಿಯಾಗಿದ್ದು ರೈತರು ಉಳುಮೆ ಮಾಡಲು ಹಿಂದೆಮುಂದೆ ನೋಡುವಂತೆ ಆಗಿದೆ.

ಸರಣಿ ವರ್ಷಗಳಲ್ಲಿ ಬರಗಾಲ, ಅತಿವೃಷ್ಟಿ, ಅನಾವೃಷ್ಟಿಯಿಂದಾಗಿ ರೈತರು ಆರ್ಥಿಕ ಸಂಕಷ್ಟ ಎದುರಿಸಿದ್ದರು. ಹೀಗಾಗಿ ಶೇ. 60 ರೈತರು ತಮ್ಮ ಎತ್ತು, ದನಕರು ಮಾರಿಕೊಂಡಿದ್ದಾರೆ. ಹೀಗಾಗಿ ಸದ್ಯ ಮಾಗಿ ಉಳುಮೆಗೆ ಎತ್ತುಗಳ ಕೊರತೆ ಎದುರಾಗಿದ್ದು, ಇನ್ನೊಬ್ಬರ ಎತ್ತುಗಳ ಮೇಲೆ ಅವಲಂಬಿತರಾಗಿದ್ದಾರೆ. ಸಾಲದ್ದಕ್ಕೆ ಬಹುತೇಕ ಮಂದಿ ಟ್ರ್ಯಾಕ್ಟರ್‌ಗಳಿಂದ ಮಾಗಿ ಉಳುಮೆ ಕೈಗೊಳ್ಳತೊಡಗಿದ್ದಾರೆ.

ಏಪ್ರಿಲ್‌, ಮೇ ತಿಂಗಳು ಕಳೆಯುವುದು ಹೇಗೆ ಎನ್ನುತ್ತಲೇ ಇನ್ನೇನು ಜೂನ್‌ ಸಮೀಪಿಸಿ ಮಳೆ ಬಂದರೆ ಬಿತ್ತನೆ ಹೇಗೆ ಮಾಡಬೇಕು ಎನ್ನುವ ಚಿಂತೆಯಲ್ಲಿದ್ದಾನೆ ರೈತ. ಇದ್ದ ಎತ್ತುಗಳನ್ನು ಬರಗಾಲದ ಹಿನ್ನೆಲೆಯಲ್ಲಿ ಮಾರಲಾಗಿದೆ. ಬಿತ್ತನೆ ಮಾಡಲು ಮುಂದಾದರೆ ಬೀಜ, ಗೊಬ್ಬರ ಖರೀದಿಗೂ ಹಣವಿಲ್ಲ. ಸಕಾಲಕ್ಕೆ ಬ್ಯಾಂಕ್‌ ಗಳು ಸಾಲ ನೀಡುತ್ತಿಲ್ಲ. ಸಹಕಾರಿ ಸಾಲಗಳು ದೊರೆಯದ ಪರಿಸ್ಥಿತಿ ಉಂಟಾಗಿದೆ. ರೈತರಿಗೆ ಬರದ ಹಸಿವಿನ ನಡುವೆ ಮುಂಗಾರು ಹಂಗಾಮಿನ ಸಿದ್ಧತೆಯ ಹೋರಾಟ ಮಾಡುವ ಅನಿವಾರ್ಯತೆ ಬಂದೊದಗಿದೆ. ಜತೆಗೆ ಕೊರೊನಾ ಸಂಕಷ್ಟದಿಂದ ಹಣ ಹೊಂದಿಸುವುದೇ ಕಷ್ಟಕರವಾಗಿದೆ. ನಿತ್ಯ ಹೊತ್ತೇರುವ ಮುನ್ನ ಹಾಗೂ ಇಳಿ ಹೊತ್ತಿನ ನಡುವೆ ಕುಂಟಿ ಹೊಡೆದು ಭೂಮಿ ಸಾಗಮಾಡುವಲ್ಲಿ ಮಗ್ನವಾಗಿದ್ದಾರೆ. ಮಾಗಿ ಉಳುಮೆ ಕೈಗೊಂಡರೆ ಮಾತ್ರ ಬಿತ್ತನೆಗೆ ಭೂಮಿ ಹದವಾಗಿ ಪರಿಣಮಿಸುವ ಹಿನ್ನೆಲೆಯಲ್ಲಿ ಮತ್ತು ಇದರಿಂದ ಬೆಳೆಗೆ ವೈಜ್ಞಾನಿಕ ಲಾಭ ಆಗುವುದರಿಂದ ರೈತರು ಪ್ರತಿ ವರ್ಷ ಭೂಮಿಯನ್ನು ಕನಿಷ್ಟ ಎರಡ್ಮೂರು ಬಾರಿಯಾದರೂ ಉಳುಮೆ ಮಾಡಿ ಸ್ವತ್ಛಗೊಳಿಸುತ್ತಾರೆ.

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri ಕಾಡಾನೆ ದಾಳಿ: ಬೆಳೆಗಾರ ಸಾವು: ಆನೆಗಳನ್ನು ಕಾಡಿಗಟ್ಟಲು ಗ್ರಾಮಸ್ಥರ ಆಗ್ರಹ

Madikeri ಕಾಡಾನೆ ದಾಳಿ: ಬೆಳೆಗಾರ ಸಾವು: ಆನೆಗಳನ್ನು ಕಾಡಿಗಟ್ಟಲು ಗ್ರಾಮಸ್ಥರ ಆಗ್ರಹ

ಅತ್ತಿಮಂಗಲ: ಬೈಕ್‌ನಲ್ಲಿ ಹೋಗುತ್ತಿದ್ದಾಗ ಕಾಡಾನೆ ದಾಳಿ : ಸಹೋದರರು ಪ್ರಾಣಾಪಾಯದಿಂದ ಪಾರು

ಅತ್ತಿಮಂಗಲ: ಬೈಕ್‌ನಲ್ಲಿ ಹೋಗುತ್ತಿದ್ದಾಗ ಕಾಡಾನೆ ದಾಳಿ : ಸಹೋದರರು ಪ್ರಾಣಾಪಾಯದಿಂದ ಪಾರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.