ಆಲೂರುಸಿದ್ದಾಪುರ ಬಂಡಿಯಮ್ಮ ದೇವರ ವಾರ್ಷಿಕ ಉತ್ಸವ ಸಂಪನ್ನ


Team Udayavani, May 13, 2019, 6:23 AM IST

aluru-siddapura

ಶನಿವಾರಸಂತೆ: ಸಮೀಪದ ಆಲೂರುಸಿದ್ದಾಪುರ ಗ್ರಾ.ಪಂ.ಗೆ ಸೇರಿದ ಸಿದ್ದಾಪುರ ಗ್ರಾಮದಲ್ಲಿರುವ ಶ್ರೀ ಬಂಡಿಯಮ್ಮ ದೇವರ ವಾರ್ಷಿಕ ಪೂಜಾಮಹೋತ್ಸವ ಸಂಪನ್ನಗೊಂಡಿತು. ಶುಕ್ರವಾರ ರಾತ್ರಿ 7-30 ಗಂಟೆಯಿಂದ ಪ್ರಾರಂಭಗೊಂಡ ಶ್ರೀ ಬಂಡಿಯಮ್ಮ ದೇವರ ಪೂಜಾಮಹೋತ್ಸವವು ಶನಿವಾರ ಬೆಳಗ್ಗೆ 6 ಗಂಟೆಗೆ ವರೆಗೆ ನೆರವೇರಿತು.

ಹಿನ್ನೆ°ಲೆ:ಗ್ರಾಮದಲ್ಲಿ ನೂತನವಾಗಿ ವಿವಾಹವಾಗಿರುವ ದಂಪತಿಗಳನ್ನು ಬಣ್ಣಬಣ್ಣದ ಹೂವುಗಳಿಂದ ಶೃಂಗರಿಸಿ ಬಾಳೆಕಂದು, ಮಾವಿನ ಎಲೆಗಳಿಂದ ಅಲಂಕಾರಗೊಳಿಸಿದ ಎತ್ತಿನ ಬಂಡಿಯಲ್ಲಿ ಕುಳ್ಳಿರಿಸುತ್ತಾರೆ ಎತ್ತಿನ ಬಂಡಿಯಲ್ಲಿರುವ ನವ ದಂಪತಿಗಳನ್ನು ಗ್ರಾಮಸ್ಥರು ಸೇರಿಕೊಂಡು ಶ್ರೀಬಂಡಿಯಮ್ಮ ದೇವರ ಸನ್ನಿಧಿಯವರೆಗೆ ಎಳೆಯುತ್ತಾರೆ, ಅನಂತರ ನವ ದಂಪತಿಗಳು ತಮ್ಮ ಮನೆಯಿಂದ ಪ್ರಸಾದರೂಪದಲ್ಲಿ ತಯಾರು ಮಾಡಿದ ಕಿಚಡಿ, ಪಾಯಸ, ಕೊತ್ತಂಬರಿ ಚಟ್ನಿಯನ್ನು ಬಂಡಿಯಮ್ಮ ದೇವರಿಗೆ ನೈವೇದ‌Âವಾಗಿ ಸಲ್ಲಿಸುತ್ತಾರೆ ಈ ವಿಶೇಷ ಸಂಪ್ರದಾಯದ ಹಿನ್ನೆಲೆಯಲ್ಲಿ ಇದನ್ನು ಶ್ರೀಬಂಡಿಯಮ್ಮ ಉತ್ಸವ ಎಂದು ಕರೆಯುತ್ತಾರೆ.

ಬೆಳಗ್ಗೆನ ಜಾವ 4 ಗಂಟೆಗೆ ನವ ದಂಪತಿಗಳ ಬಂಡಿ ಎಳೆಯುವ ಕಾರ್ಯ ಕ್ರಮ ನಡೆಯುತ್ತಿರುವುದು ಹಲವಾರು ವರ್ಷಗಳಿಂದ ನಡೆದುಕೊಂಡು ಬರುತ್ತಿ ರುವ ಈ ಗ್ರಾಮದ ವಾಡಿಕೆಯಾಗಿದೆ.

ಬಂಡಿಯಮ್ಮ ದೇವರ ವಾರ್ಷಿಕ ಪೂಜಾ ಮಹೋತ್ಸವದ ಅಂಗವಾಗಿ ದೇವರಿಗೆ ವಿಶೇಷ ಪೂಜಾ ವಿಧಿ ವಿಧಾನ ನೆರವೇರಿಸಲಾಯಿತು. ಶನಿವಾರ ಬೆಳಗ್ಗೆ 6 ಗಂಟೆಗೆ ಮಹಾ ಮಂಗಳಾರತಿಯೊಂದಿಗೆ ಪೂಜಾ ಮಹೋತ್ಸವ ಕೊನೆಗೊಂಡಿತು. ಶುಕ್ರವಾರ ರಾತ್ರಿ ದೇವಾಲಯ ಸಮಿತಿ ಯಿಂದ ಭಕ್ತರಿಗೆೆ ಅನ್ನದಾನವನ್ನು ಏರ್ಪಡಿಸಲಾಗಿತು.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.