Madikeri ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ


Team Udayavani, May 5, 2024, 10:00 PM IST

ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

ಮಡಿಕೇರಿ: ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಎರಡು ವರ್ಷಗಳ ಕಿನಂತರ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ.

2022ರ ಜೂ. 8ರಂದು ಸಿದ್ದಾಪುರ ಪೊಲೀಸ್‌ ಠಾಣೆ ವ್ಯಾಪ್ತಿಯ ಚನ್ನಂಗಿ ನಿವಾಸಿ ತಂಗಪ್ಪನ್‌ ಕೆ.ಕೆ ಅವರ ಮನೆಗೆ ಮುಸುಕುಧಾರಿಗಳು ನುಗ್ಗಿ ತಂಗಪ್ಪನ್‌ ಹಾಗೂ ಪತ್ನಿಯ ಮೇಲೆ ಹಲ್ಲೆ ಮಾಡಿ 2 ಲಕ್ಷ ರೂ. ಹಾಗೂ 8 ಗ್ರಾಂ ತೂಕದ ಚಿನ್ನದ ಸರವನ್ನು ಕದ್ದೊಯ್ದಿದ್ದರು. ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆ ಕೈಗೊಂಡ ಪೊಲೀಸರು ಚನ್ನಂಗಿ ನಿವಾಸಿ ಲವಕುಮಾರ್‌ ಎಂ.ಕೆ (51), ಅತ್ತೂರಿನ ವಿನೋದ್‌ ಎಚ್‌.ಸಿ. (45), ವೀರಾಜಪೇಟೆಯ ಅಯ್ಯಪ್ಪ ಬೆಟ್ಟ ಸಮೀಪದ ಅನೀಶ್‌ ಪಿ.ಎಸ್‌. (33), ಅತ್ತೂರಿನ ಪ್ರವೀಣ್‌ ಕುಮಾರ್‌ (46) ಹಾಗೂ ಭದ್ರಗೊಳದ ರಫೀಕ್‌ ಕೆ.ಈ. (45) ಅವರನ್ನು ಬಂಧಿಸಿದ್ದಾರೆ.

ಬಂಧಿತರಿಂದ 60 ಸಾವಿರ ರೂ. ನಗದು, 7.9 ಗ್ರಾಂ ಚಿನ್ನದ ಸರ, ಕೃತ್ಯಕ್ಕೆ ಬಳಸಿದ ಕಾರು ಹಾಗೂ ಕಳ್ಳತನದ ಹಣದಿಂದ ಖರೀದಿಸಿದ ಮತ್ತೊಂದು ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಡಿಕೇರಿ ಉಪ ವಿಭಾಗದ ಡಿವೈಎಸ್‌ಪಿ ಮಹೇಶ್‌ ಕುಮಾರ್‌, ಮಡಿಕೇರಿ ನಗರ ವೃತ್ತದ ಸಿಪಿಐ ರಾಜು ಪಿ.ಕೆ., ಪಿಎಸ್‌ಐಗಳಾದ ರಾಘವೇಂದ್ರ ಹಾಲಪ್ಪ ಆರ್‌.ಎಸ್‌., ಸಿದ್ದಾಪುರ ಪೊಲೀಸ್‌ ಠಾಣೆಯ ಸಿಬಂದಿ, ಡಿಸಿಆರ್‌ಬಿ ಹಾಗೂ ತಾಂತ್ರಿಕ ಸಿಬಂದಿಯನ್ನು ಒಳಗೊಂಡ ವಿಶೇಷ ತನಿಖಾ ತಂಡ ಕಾರ್ಯಾಚರಣೆ ನಡೆಸಿತು.

ಪೊಲೀಸರ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ. ರಾಮರಾಜನ್‌ ಶ್ಲಾಘಿಸಿದ್ದಾರೆ.

 

ಟಾಪ್ ನ್ಯೂಸ್

7

ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ: ಮಾಜಿ ಶಾಸಕ ರಘುಪತಿ ಭಟ್‌ ಬಿಜೆಪಿ ಪಕ್ಷದಿಂದ ಉಚ್ಚಾಟನೆ

China ನಮ್ಮ ಜಾಗ ಅತಿಕ್ರಮಿಸಿದೆ, 56 ಇಂಚಿನ ಎದೆ ಎಲ್ಲಿದೆ?: ಖರ್ಗೆ

China ನಮ್ಮ ಜಾಗ ಅತಿಕ್ರಮಿಸಿದೆ, 56 ಇಂಚಿನ ಎದೆ ಎಲ್ಲಿದೆ?: ಖರ್ಗೆ

4

ಹಾರ್ದಿಕ್‌ ಜತೆ ವಿಚ್ಚೇದನದ ಸುದ್ದಿ ಬೆನ್ನಲ್ಲೇ ದಿಶಾ ಪಟಾನಿ ಗೆಳೆಯನ ಜತೆ ಕಾಣಿಸಿಕೊಂಡ ನತಾಶಾ

Director: ಬಾಲಿವುಡ್‌ ನಿರ್ದೇಶಕ ಸಿಕಂದರ್ ಭಾರ್ತಿ ನಿಧನ

Director: ಬಾಲಿವುಡ್‌ ನಿರ್ದೇಶಕ ಸಿಕಂದರ್ ಭಾರ್ತಿ ನಿಧನ

2

‌Bollywood: ಮತ್ತೆ ನಿರ್ದೇಶನದತ್ತ ಕರಣ್‌ ಜೋಹರ್:‌ ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Chitradurga; ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ವಿಜಯೇಂದ್ರ

Chitradurga; ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ವಿಜಯೇಂದ್ರ

1

ಕಾರ್ತಿ ಸಿನಿ ಕೆರಿಯರ್‌ನಲ್ಲೇ ಅತ್ಯಂತ ದುಬಾರಿ ಸಿನಿಮಾವಾಗಿರಲಿದೆ ʼಸರ್ದಾರ್‌ -2ʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karadka Society ವಂಚನೆ ಪ್ರಕರಣ: 48.5 ಲ.ರೂ. ಚಿನ್ನಾಭರಣ ಕ್ರೈಂಬ್ರಾಂಚ್‌ ವಶಕ್ಕೆ

Karadka Society ವಂಚನೆ ಪ್ರಕರಣ: 48.5 ಲ.ರೂ. ಚಿನ್ನಾಭರಣ ಕ್ರೈಂಬ್ರಾಂಚ್‌ ವಶಕ್ಕೆ

ಮಜೀರ್ಪಳ್ಳ ನಿವಾಸಿ ನಿಗೂಢ ಸಾವು: ದಫನಗೈದ ಮೃತದೇಹ ಹೊರತೆಗೆದು ಮರಣೋತ್ತರ ಪರೀಕ್ಷೆ

ಮಜೀರ್ಪಳ್ಳ ನಿವಾಸಿ ನಿಗೂಢ ಸಾವು: ದಫನಗೈದ ಮೃತದೇಹ ಹೊರತೆಗೆದು ಮರಣೋತ್ತರ ಪರೀಕ್ಷೆ

3

Kasaragod: ಹೊಸದುರ್ಗ; ಟ್ಯಾಂಕರ್‌ನಿಂದ ಅನಿಲ ಸೋರಿಕೆ

Train ಪ್ರಯಾಣಿಕರ ಗಮನಕ್ಕೆ; 6 ರೈಲುಗಳ ಸಂಚಾರ ರದ್ದು

Train ಪ್ರಯಾಣಿಕರ ಗಮನಕ್ಕೆ; 6 ರೈಲುಗಳ ಸಂಚಾರ ರದ್ದು

Rain ಕಾಸರಗೋಡಿನಾದ್ಯಂತ ಬಿರುಸಿನ ಮಳೆ: ಇಬ್ಬರ ಸಾವು

Rain ಕಾಸರಗೋಡಿನಾದ್ಯಂತ ಬಿರುಸಿನ ಮಳೆ: ಇಬ್ಬರ ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

7

ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ: ಮಾಜಿ ಶಾಸಕ ರಘುಪತಿ ಭಟ್‌ ಬಿಜೆಪಿ ಪಕ್ಷದಿಂದ ಉಚ್ಚಾಟನೆ

Puttur: ಅಪಘಾತದ ಗಾಯಾಳು ಸಾವು

Puttur: ಅಪಘಾತದ ಗಾಯಾಳು ಸಾವು

ಹೊಸಂಗಡಿ: ಪತಿಯಿಂದ ಪತ್ನಿಗೆ ಹಲ್ಲೆ

ಹೊಸಂಗಡಿ: ಪತಿಯಿಂದ ಪತ್ನಿಗೆ ಹಲ್ಲೆ

China ನಮ್ಮ ಜಾಗ ಅತಿಕ್ರಮಿಸಿದೆ, 56 ಇಂಚಿನ ಎದೆ ಎಲ್ಲಿದೆ?: ಖರ್ಗೆ

China ನಮ್ಮ ಜಾಗ ಅತಿಕ್ರಮಿಸಿದೆ, 56 ಇಂಚಿನ ಎದೆ ಎಲ್ಲಿದೆ?: ಖರ್ಗೆ

4

ಹಾರ್ದಿಕ್‌ ಜತೆ ವಿಚ್ಚೇದನದ ಸುದ್ದಿ ಬೆನ್ನಲ್ಲೇ ದಿಶಾ ಪಟಾನಿ ಗೆಳೆಯನ ಜತೆ ಕಾಣಿಸಿಕೊಂಡ ನತಾಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.