ಸ್ಕೀಯಿಂಗ್‌ನಲ್ಲಿ ಛಾಪು ಮೂಡಿಸಿದ ಕೊಡಗಿನ ಹುಡುಗಿ ಭವಾನಿ


Team Udayavani, Nov 12, 2019, 5:35 AM IST

Z-BHAVANI-1

ಮಡಿಕೇರಿ: ರಷ್ಯಾದ ಅತಿ ಎತ್ತರದ ಮೌಂಟ್‌ ಎಲ್‌ಬ್ರಸ್‌ ಪರ್ವತದ ಮೇಲೆ ಭಾರತದ ರಾಷ್ಟ್ರಧ್ವಜವನ್ನು ನೆಟ್ಟು ಬಂದಿರುವ ಕೊಡಗಿನ ನಾಪೋಕ್ಲು ಸಮೀಪದ ಪೆರೂರು ಗ್ರಾಮದ ಭವಾನಿ ಈಗ ನ್ಯೂಜಿಲ್ಯಾಂಡ್‌ನ‌ ಮೌಂಟ್‌ ರೂಪೇವ್‌ನಲ್ಲಿ ತರಬೇತಿ ಪಡೆದ ಭಾರತದ ಮೊದಲ ಯುವತಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಹಿಮಾಚ್ಛಾದಿತ ಪರ್ವತ ಆರೋಹಣ, ಈಜು, ಕುದುರೆ ಸವಾರಿ ಹೀಗೆ ಹಲವು ಸಾಹಸಮಯ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಟಿ.ಎನ್‌. ಭವಾನಿ ಈಗ ನ್ಯೂಜಿಲ್ಯಾಂಡ್‌ನ‌ ಜ್ವಾಲಾಮುಖೀ ಪರ್ವತ ಮೌಂಟ್‌ ರೂಪೇವ್‌ನಲ್ಲಿ ಮೂರು ತಿಂಗಳ ಕಾಲ ಸ್ಕೀಯಿಂಗ್‌ ತರಬೇತಿ ಮುಗಿಸಿ ಅಂತಾರಾಷ್ಟ್ರೀಯ ಸ್ಕೀಯಿಂಗ್‌ ಬೋಧಕರ ಅರ್ಹತೆಯನ್ನು ಪಡೆದುಕೊಂಡಿದ್ದು, ಹೆಚ್ಚಿನ ತರಬೇತಿಗೆ ದ. ಕೊರಿಯಾಗೆ ತೆರಳುವ ಅವಕಾಶವನ್ನು ಪಡೆದುಕೊಂಡಿದ್ದಾರೆ.

ಕೊಡಗಿನ ನಾಪೋಕ್ಲು ಸಮೀಪದ ಪೆರೂರು ಗ್ರಾಮದ ತೆಕ್ಕಡ ನಂಜುಂಡ (ಶಂಭು), ಪಾರ್ವತಿ (ದಿವ್ಯಾ) ದಂಪತಿ ಪುತ್ರಿ ಭವಾನಿ ಶಾಲಾ ದಿನಗಳಲ್ಲಿಯೇ ಕ್ರೀಡೆ, ಎನ್‌ಸಿಸಿಯತ್ತ ಹೆಚ್ಚಿನ ಒಲವು ಹೊಂದಿದ್ದರು. ನವೋದಯ ವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಮಾಡುವಾಗ ಎನ್‌ಸಿಸಿಗೆ ಸೇರ್ಪಡೆಗೊಂಡ ಬಳಿಕ ಸಾಹಸಮಯ ಚಟುವಟಿಕೆಯತ್ತ ತನ್ನನ್ನು ತೊಡಗಿಸಿಕೊಳ್ಳಲು ಇನ್ನಷ್ಟು ಹಾದಿ ಸುಗಮವಾಯಿತು.
ಮೌಂಟ್‌ ರೂಪೇವ್‌ ಜ್ವಾಲಾಮುಖೀ ಪರ್ವತವಾಗಿದ್ದು, ಭವಾನಿ ಜುಲೈಯಿಂದ ಸೆಪ್ಟಂಬರ್‌ ತನಕ ಮೂರು ತಿಂಗಳ ಕಾಲದ ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿ ಬಂದಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.