ಯೂತ್‌ ಅಸೋಸಿಯೇಷನ್‌ ವತಿಯಿಂದ ರಕ್ತದಾನ ಶಿಬಿರ


Team Udayavani, Mar 15, 2019, 1:00 AM IST

youth.jpg

ಶನಿವಾರಸಂತೆ: ಸಮಿಪದ ಕೊಡ್ಲಿಪೇಟೆ ಹ್ಯಾಂಡ್‌ಪೋಷ್ಟ್ನಲ್ಲಿರುವ ನೂರ್‌ ಯೂತ್‌ ಅಸೋಸಿಯೇಷನ್‌ ಹಾಗೂ ಕರ್ನಾಟಕ ಬ್ಲಿಡ್‌ ಹೆಲ್ಪ್ಲೈನ್‌ ಸಂಸ್ಥೆ ಮತ್ತು ಹಾಸನ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ಸಾರ್ವಜನಿಕ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಯಿತು. ಕೊಡ್ಲಿಪೇಟೆ ಹ್ಯಾಂಡ್‌ಪೋಷ್ಟ್ನಲ್ಲಿರುವ‌ ನೂರ್‌ ಮಹಲ್‌ ಸಮಿಪ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರವನ್ನು ಮಸೀದಿಯ ಪ್ರಮುಖ ಮಹಮ್ಮದ್‌ ಪೈಝಿ ಖತೀಬ ಉದ್ಘಾಟಿಸಿದರು.

ಕರ್ನಾಟಕ ಬ್ಲಿಡ್‌ ಹೆಲ್ಪ್ ಲೈನ್‌ ಸಂಸ್ಥೆಯ ಡಾ.ಉದಯ್‌ಕುಮಾರ್‌ ರಕ್ತದಾನದ ಕುರಿತು ಮಾತನಾಡಿದರು.ೆ ಬ್ಲಿಡ್‌ ಹೆಲ್ಪ್ ಲೈನ್‌ ಸಂಸ್ಥೆ ನಿರ್ವಾಹಕ ಜನಾಬ್‌ ಅಶ್ರುಫ್ ಅರಭಿ ಮಾತನಾಡಿ-ರಕ್ತದಾನ ಮಾಡುವ ಕಾರ್ಯಕ್ಕೆ ಜಾತಿ- ಜನಾಂಗ, ಧರ್ಮಗಳೆಂಬ ಬೇದಭಾವಗಳಿ ರುವುದಿಲ್ಲ, ಮತ್ತೂಬ್ಬ ವ್ಯಕ್ತಿಗೆ ರಕ್ತದ ಅವಶ್ಯಕತೆ ಇರುತ್ತದೆ ಈ ಸಂದರ್ಭದಲ್ಲಿ ಕೇವಲ ಮನುಷ್ಯನ ರಕ್ತ ಮಾತ್ರಬೇಕಾಗುತ್ತದೆ ಇದನ್ನು ಅರಿತುಕೊಂಡು ಸಮಾಜದಲ್ಲಿ ಪ್ರತಿಯೊಬ್ಬರೂ ರಕ್ತದಾನ ಶಿಬಿರಗಳಲ್ಲಿ ರಕ್ತದಾನ ಮಾಡುವ ಮೂಲಕ ಮಹತ್ವ ದಾದ ಕಾರ್ಯವನ್ನು ಪೋ›ತ್ಸಾಹಿಸುವಂತೆ ಮನವಿ ಮಾಡಿದರು.

ಪ್ರಮುಖರಾದ ಪಾದರ್‌ ಪ್ರಡ್ಡಿ ಚೆರಿಯನ್‌, ಕೊಡ್ಲಿಪೇಟೆ ಗ್ರಾ.ಪಂ.ಮಾಜಿ ಅಧ್ಯಕ್ಷ ಔರಂಗಜೇಬ್‌, ಶನಿವಾರಸಂತೆಯ ತಿಮ್ಮಯ್ಯಶೆಟ್ಟಿ ಮಾತನಾಡಿದರು. ಹ್ಯಾಂಡ್‌ಪೋಷ್ಟ್ ಮಸjದ್ದುನ್ನೂರ್‌ ಮಸೀದಿ ಅಧ್ಯಕ್ಷ ಡಿ.ಎ.ಸುಲೈಮಾನ್‌ ಕಾರ್ಯಕ್ರಮದಲ್ಲಿ ಅಧ್ಯಕ್ಷತೆವಹಿಸಿದ್ದರು. ಸಮಾರಂಭದಲ್ಲಿ ಪ್ರಮುಖರಾದ ಕೊಡ್ಲಿಪೇಟೆ ಜಾಮೀಯ ಮಸೀದಿ ಅಧ್ಯಕ್ಷ ಬಿ.ಎ.ಆಹಮ್ಮದ್‌, ಬ್ಯಾಡಗೊಟ್ಟ ಗ್ರಾ.ಪಂ.ಉಪಾಧ್ಯಕ್ಷ ಅಬ್ಟಾಸ್‌, ಕೊಡ್ಲಿಪೇಟೆ ಕರವೇ ಅಧ್ಯಕ್ಷ ಡಿ.ಪಿ.ಭೂಪಾಲ್‌, ಬ್ಲಿಡ್‌ ಹೆಲ್ಪ್ ಸಂಸ್ಥೆ ಪ್ರಮುಖರಾದ ಯತೀಶ್‌ಕುಮಾರ್‌, ವೇಧಕುಮಾರ್‌, ಯತೀಶ್‌, ಮಹಮ್ಮದ್‌ ಹನೀಪ್‌, ಬಿ.ಇ.ಖಾದರ್‌ ಹಾಸನ ರಕ್ತನಿಧಿ ಕೇಂದ್ರದ ಮೋಹನ್‌, ಕಾಂತರಾಜ್‌ ಉಪಸ್ಥಿತರಿದ್ದರು.  

ಟಾಪ್ ನ್ಯೂಸ್

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-sulya

ಚಾರಿತ್ರಿಕ ಪರಂಪರೆಗಳ ಸಂರಕ್ಷಣೆಗಾಗಿ ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್ (ರಿ.) ಕಾರ್ಯಾರಂಭ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Kasaragod: ಬೋಟು ಅಪಘಾತ; ನಾಲ್ವರಿಗೆ ಗಾಯ

Kasaragod: ಬೋಟು ಅಪಘಾತ; ನಾಲ್ವರಿಗೆ ಗಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.