ಗ್ರಾಮೀಣ ಕ್ರೀಡೆಗಳ ಉಳಿಸಿ ಬೆಳೆಸಲು ಗಣ್ಯರ ಕರೆ


Team Udayavani, Apr 26, 2019, 6:30 AM IST

grameena-kreede

ಮಡಿಕೇರಿ: ಯರವ ಸಮಾಜದ ಆಶ್ರಯದಲ್ಲಿ ಗಿರಿಜನ ಸಮೂಹಕ್ಕೆ ನಡೆಸಿಕೊಂಡು ಬರುತ್ತಿರುವ, ಇಡೆಮಲೆಲಾತ್ಲೆàರ ಕುಟುಂಬದ ಆತಿಥ್ಯದ 8ನೇ ವರ್ಷದ ಯರವ ಕ್ರೀಡೋತ್ಸವಕ್ಕೆ ಚಾಲನೆ ನೀಡಲಾಯಿತು. ವೀರಾಜಪೇಟೆ ತಾಲ್ಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ್ದ ಯರವ ಸಮುದಾಯದ ಯುವಕ ಯುವತಿಯರು ಉತ್ಸಾಹದಿಂದ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಗಮನ ಸೆಳೆದರು.ತಿತಿಮತಿ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಐದು ದಿನಗಳ ಕಾಲ ನಡೆಯುವ ಕ್ರೀಡೋತ್ಸವವನ್ನು ಸಮಾಜ ಬಾಂಧ‌ವರು ಸಾಂಪ್ರದಾಯಿಕವಾಗಿ ಗುರು ಹಿರಿಯರಿಗೆ ನಮಿಸಿ, ದೇವರಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.

ಕ್ರಿಕೆಟ್‌ ಹಬ್ಬದ ಸವಿ ನೆನಪಿಗಾಗಿ ಮೈದಾನದ ಬದಿಯಲ್ಲಿ ಅತಿಥಿಗಳು ಗಿಡ ನೆಡುವ ಮೂಲಕ ಪರಿಸರ ಸಂರಕ್ಷಣೆೆಯ ಮಹತ್ವವನ್ನು ಸಾರಿದ್ದು ವಿಶೇಷ. ಉದ್ಘಾಟನಾ ಸಮಾರಂಭವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ‌ ಕಾಡ್ಯಮಾಡ ಮನುಸೋಮಯ್ಯ, ಸಮುದಾಯ ಬಾಂಧವರನ್ನು ಒಂದೆಡೆ ಸೇರಿಸಲು ಕ್ರೀಡಾಕೂಟಗಳು ಸಹಕಾರಿಯಾಗಿದೆ. ಜಿಲ್ಲೆಯ ವಿವಿಧ ಭಾಗದಲ್ಲಿ ನೆಲೆಸಿರುವ ಯರವ ಸಮುದಾಯ ಬಾಂಧವರನ್ನು ಒಟ್ಟಾಗಿ ಸೇರಿಸಿ ತಮ್ಮ ಹಕ್ಕುಗಳನ್ನು ಪಡೆಯುವಂತೆ ಕರೆ ನೀಡಿದರು. ಕ್ರಿಕೆಟ್‌ ಪಂದ್ಯಾವಳಿಗೆ ಜಿಲ್ಲಾ ಪಂಚಾಯ್ತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸಿ.ಕೆ.ಬೋಪಣ್ಣ ಬ್ಯಾಟ್‌ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿ, ಗ್ರಾಮೀಣ ಕ್ರೀಡೆಗಳು ನಶಿಸುತ್ತಿದ್ದು, ಇವುಗಳನ್ನು ಉಳಿಸುವ ಕೆಲಸವನ್ನು ಸಮಾಜ ಬಾಂಧ‌ವರು ಮಾಡಬೇಕು.ಮೂಲ ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಕ್ರೀಡೆ ಸಹಕಾರಿಯಾಗಿದೆ ಎಂದರು. ಹಿಂದೂ ಮಲಯಾಳಿ ಸಮಾಜದ ಅಧ್ಯಕ್ಷರಾದ ಶರತ್‌ ಕಾಂತ್‌, ದಾನಿಗಳಾದ ಉಂಬಾಯಿ ಉಪಸ್ಥಿತರಿದ್ದರು.ಯರವ ಸಮಾಜದ ಕಾರ್ಯದರ್ಶಿ ಸಂಜೀವ ಸ್ವಾಗತಿಸಿ, ಸಂಚಾಲಕ ಸಿದ್ದಪ್ಪ ಕಾರ್ಯಕ್ರಮ ನಿರೂಪಿಸಿದರು. ನಿತಿನ್‌ ವಂದಿಸಿದರು.

ಕ್ರೀಡೋತ್ಸವದ ಅಂಗವಾಗಿ ಆದಿವಾಸಿ ಮಹಿಳೆಯರಿಗೆ, ಪುರುಷರಿಗೆ ಏರ್ಪಡಿಸಿದ್ದ ಹಗ್ಗ -ಜಗ್ಗಾಟ, ಬಿಂದಿಗೆಯಲ್ಲಿ ನೀರು ತರುವ ಸ್ಪರ್ಧೆ ಗೋಣಿಚೀಲ ನಡಿಗೆ ಸ್ಪರ್ಧೆ ನೋಡುಗರನ್ನು ರಂಜಿಸಿತು.

ಅನುದಾನಕ್ಕೆ ಆಗ್ರಹ
ಯರವ ಸಮಾಜದ ಅಧ್ಯಕ್ಷ‌ ಶಾಂತಕುಮಾರ್‌ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ, ಇನ್ನು ಮುಂದಿನ ವರ್ಷದಿಂದ ಕ್ರೀಡೆಯಲ್ಲಿ ಪಾಲ್ಗೊಳ್ಳುವ ತಂಡಗಳು ತಮ್ಮ ಮನೆತನದ ಹೆಸರಿನಲ್ಲಿಯೇ ನೋಂದಾವಣೆ ಮಾಡಿಕೊಳ್ಳುವಂತೆ ಮನವಿ ಮಾಡಿದರಲ್ಲದೆ, ಸರ್ಕಾರ ಯರವ ಸಮುದಾಯವನ್ನು ಗುರುತಿಸಿ ಕ್ರೀಡೆಗೆ ಅನುದಾನ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ದರು. ಹೆಗ್ಗಡೆ ಸಮಾಜದ ಉಪಾಧ್ಯಕ್ಷ‌ ಕೊರಕುಟ್ಟಿàರ ಸರ ಚಂಗಪ್ಪ ಮಾತನಾಡಿ, ಅಳಿವಿನ ಅಂಚಿನ ಲ್ಲಿರುವ ಯರವ ಸಮುದಾಯವನ್ನು ರಕ್ಷಿಸುವ ಜವಾಬ್ದಾರಿ ಈ ನಾಡಿನ ಪ್ರತಿಯೊಬ್ಬರ ಕರ್ತವ್ಯವಿದ್ಯಾಭ್ಯಾಸಕ್ಕೆ ಸಮಾಜ ಬಾಂಧವರು ಒತ್ತು ನೀಡಬೇಕೆಂದು ಕರೆ ನೀಡಿದರು.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.