![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-415x218.jpg)
Madikeri ಅಧಿಕಾರಿಗಳ ಕಾರ್ಯವೈಖರಿ ಬದಲಾಗಲಿ: ಪೊನ್ನಣ್ಣ ಸೂಚನೆ
Team Udayavani, Dec 3, 2023, 11:43 PM IST
![Madikeri ಅಧಿಕಾರಿಗಳ ಕಾರ್ಯವೈಖರಿ ಬದಲಾಗಲಿ: ಪೊನ್ನಣ್ಣ ಸೂಚನೆ](https://www.udayavani.com/wp-content/uploads/2023/12/a-s-ponnanna-620x367.jpg)
ಮಡಿಕೇರಿ: ಚೆಸ್ಕಾಂ, ಸರ್ವೇ, ಶಿಕ್ಷಣ ಸೇರಿದಂತೆ ಕೆಲವು ಇಲಾಖೆಗಳ ಕಾರ್ಯವೈಖರಿಯಿಂದ ಜನಸಾಮಾನ್ಯರು ತೊಂದರೆಗೆ ಒಳಗಾಗುತ್ತಿದ್ದು, ಕಾರ್ಯವೈಖರಿಯನ್ನು ಬದಲಿಸಿ ಕೊಳ್ಳುವಂತೆ ಶಾಸಕ ಎ.ಎಸ್.ಪೊನ್ನಣ್ಣ ಅವರು ಕಟ್ಟುನಿಟ್ಟಿನ ಸೂಚನೆ ಯನ್ನು ಅಧಿಕಾರಿಗಳಿಗೆ ನೀಡಿದ್ದಾರೆ.
ಪೊನ್ನಂಪೇಟೆ ತಾಲೂಕು ಪಂಚಾ ಯತ್ ಸಭಾಂಗಣದಲ್ಲಿ ನಡೆದ ತ್ತೈಮಾ ಸಿಕ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಸಕರು, ಸರಕಾರದ ಯೋಜನೆಗಳನ್ನು ಸಮ ರ್ಪಕವಾಗಿ ಜನರಿಗೆ ತಲುಪಿಸಲು ಎಲ್ಲ ಇಲಾಖೆಗಳ ಅಧಿಕಾರಿಗಳು ಪ್ರಯತ್ನಶೀಲರಾಗಬೇಕು ಎಂದರು.
ಸಭೆಯಲ್ಲಿ ಅಧಿಕಾರಿಗಳಿಂದ ಇಲಾಖೆಗಳ ಬಗ್ಗೆ ಮಾಹಿತಿ ಪಡೆದ ಶಾಸಕರು, ಕಡಿಮೆ ಹಾಜರಾತಿ ಇರುವ ಶಾಲೆಗಳಿಗೆ ಹೆಚ್ಚಿನ ಶಿಕ್ಷಕರನ್ನು ನೇಮಿಸಿ, ಹೆಚ್ಚು ವಿದ್ಯಾರ್ಥಿಗಳು ಇರುವ ಶಾಲೆಗಳಿಗೆ ಕಡಿಮೆ ಶಿಕ್ಷಕರನ್ನು ನೇಮಿಸಿಕೊಳ್ಳುವುದು, ಶಾಲಾ ಶಿಕ್ಷ ಕರು ಕೇಳುವ ಸ್ಥಳಕ್ಕೆ ಅವರನ್ನು ಏತಕ್ಕೆ ವರ್ಗಾಯಿಸುತ್ತೀರಿ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಶಾಸ ಕರು ಪ್ರಶ್ನಿಸಿ, ಈ ವ್ಯವಸ್ಥೆ ಮುಂದೆ ಬದಲಾಗಬೇಕು ಎಂದು ತಿಳಿಸಿದರು.
ನಿಟ್ಟೂರು ಗ್ರಾಮದ ಪಾಲದಳ ಹಾಡಿಯ ಹದಿನಾರು ಮನೆಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿ ಸಿರುವ ಬಗ್ಗೆ ಪ್ರಶ್ನಿಸಿದ ಶಾಸಕರು, ಅವರು ಉಳಿಸಿಕೊಂಡಿರುವ 8ಸಾವಿರ ರೂ.ಮೊತ್ತದಲ್ಲಿ, ಸಾವಿರ ರೂ.ಗಳಂತೆ
ಕಟ್ಟುತ್ತಿದ್ದರೂ ಕೂಡ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದು ಎಷ್ಟು ಸರಿ ಎಂದು ಪ್ರಶ್ನಿಸಿ, ಕೂಡಲೇ ವಿದ್ಯುತ್ ಸಂಪರ್ಕ ಕಲ್ಪಿಸಿ ಎಂದವರು ಸೂಚಿಸಿದರು.
ಟಾಪ್ ನ್ಯೂಸ್
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-415x218.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Kasaragod ಆನ್ಲೈನ್ ಟ್ರೇಡಿಂಗ್ ಮೂಲಕ 80.49 ಲಕ್ಷ ರೂ. ಲಪಟಾವಣೆ](https://www.udayavani.com/wp-content/uploads/2024/07/online-2-150x90.jpg)
Kasaragod ಆನ್ಲೈನ್ ಟ್ರೇಡಿಂಗ್ ಮೂಲಕ 80.49 ಲಕ್ಷ ರೂ. ಲಪಟಾವಣೆ
![Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!](https://www.udayavani.com/wp-content/uploads/2024/07/bike-6-150x100.jpg)
Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!
![Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು](https://www.udayavani.com/wp-content/uploads/2024/07/Gangolli-5-150x84.jpg)
Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು
![Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ](https://www.udayavani.com/wp-content/uploads/2024/07/kodagu-1-150x113.jpg)
Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ
![Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು](https://www.udayavani.com/wp-content/uploads/2024/07/coffee-150x102.jpg)
Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.