ಚಿಕ್ಕಕೊಳತ್ತೂರು  ಶ್ರೀಬಾವಿ ಬಸವಣ್ಣ ಪೂಜಾ ಮಹೋತ್ಸವ ಸಂಪನ್ನ


Team Udayavani, Mar 20, 2019, 1:00 AM IST

chikka-kolattur.jpg

ಶನಿವಾರಸಂತೆ: ಸಮೀಪದ ಚಿಕ್ಕಕೊಳತ್ತೂರು ಗ್ರಾಮದಲ್ಲಿರುವ ಶ್ರೀ ಬಾವಿ ಬಸವಣ್ಣ ದೇವರ ವಾರ್ಷಿಕ ಪೂಜಾ ಮಹೋತ್ಸವ ಸಂಪನ್ನಗೊಂಡಿತು. ಚಿಕ್ಕಕೊಳತ್ತೂರು ಗ್ರಾಮದ ಗ್ರಾಮ ದೇವರಾದ ಬಾವಿ ಬಸವಣ್ಣ ಈ ಭಾಗದ ಜನರಿಗೆ ಕುಲದೇವತೆ ಕೂಡ ಆಗಿದೆ. ಈ ಗ್ರಾಮದ ಹೆಣ್ಣು ಮಕ್ಕಳನ್ನು ದೂರದ ಊರಿಗೆ ವಿವಾಹ ಮಾಡಿಕೊಟ್ಟ ಮೇಲೆ ವಿವಾಹಿತ ಹೆಣ್ಣು ಮಕ್ಕಳು ತಪ್ಪದೆ ಪ್ರತಿವರ್ಷವೂ ತವರೂರಿಗೆ ಬಂದು ವಾರ್ಷಿಕ ಪೂಜಾ ಮಹೋತ್ಸವದಲ್ಲಿ ಬಾವಿ ಬಸವೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸುತ್ತಾರೆ. ಇದೆ ಗ್ರಾಮದ ಯುವಕರು ಹಾಗೂ ಇಲ್ಲಿಂದ ಬೇರೆ ಊರಿಗೆ ವಲಸೆ ಹೋದವರೂ ಸಹ ತವರೂರಿಗೆ ಬಂದು ವರ್ಷಕ್ಕೊಮ್ಮೆ ನಡೆಯುವ ಬಾವಿ ಬಸವಣ್ಣ ಪೂಜ ಮಹೋತ್ಸವದಲ್ಲಿ ಪಾಲ್ಗೊಳ್ಳುತ್ತಾರೆ.

ಅಕ್ಕಪಕ್ಕದ ಗ್ರಾಮಸ್ಥರು, ಭಕ್ತರು ತಮ್ಮ ಇಷ್ಟಾರ್ಥ ಕೋರಿ ಬಾವಿ ಬಸವಣ್ಣ ದೇವರಿಗೆ ಹರಕೆ ಮಾಡಿಕೊಳ್ಳುತ್ತಾರೆ, ಕೆಲವು ರಾಜಕಾರಣಿಗಳು ಸಹ ಇಷ್ಟಾರ್ಥ ಕೋರಿ ಬಾವಿ ಬಸವಣ್ಣ ದೇವರಲ್ಲಿ ಹರಿಕೆ ಸಲ್ಲಿಸುತ್ತಾರೆ ಈ ಎಲ್ಲ  ಭಕ್ತರು ಬಾವಿ ಬಸವಣ್ಣ ದೇವರು ತಮ್ಮ ಬೇಡಿಕೆ ಈಡೇರಿಸಿದ ನಂಬಿಕೆಯಿಂದ ಬಾವಿ ಬಸವಣ್ಣ ಪೂಜಾ ಮಹೋತ್ಸವದಲ್ಲಿ ನೂರ ಒಂದು ಈಡುಗಾಯಿ ಒಡೆ ಯುವ ಮೂಲಕ ಹಾಗೂ ಕೈಹಿಡಿ ಗಳಷ್ಟು ನಾಣ್ಯವನ್ನು ಬಾವಿಯೊಳಗೆ ಉದ್ಭವಗೊಂಡಿದೆ ಎಂದು ಹೇಳಲಾದ ಬಾವಿ ಬಸವಣ್ಣ ದೇವರಿಗೆ ಹರಕೆ ಸಲ್ಲಿಸುತ್ತಾರೆ.

ವಾರ್ಷಿಕ ಪೂಜಾ ಮಹೋತ್ಸವದಲ್ಲಿ ಸಾವಿರಾರು ಭಕ್ತರು ಬಾವಿಯೊಳಗಿರುವ ಉದ್ಬವ ಬಸವಣ್ಣ ದೇವರಿಗೆ ಹರಕೆ ರೂಪದಲ್ಲಿ ಹಿಡಿ ನಾಣ್ಯವನ್ನು ಹಾಕುತ್ತಾರೆ. ವಾರ್ಷಿಕ ಪೂಜಾ ಮಹೋತ್ಸವದಲ್ಲಿ ಭಕ್ತರು ಬಾವಿಯೊಳಗೆ ಹಾಕಿದ ನಾಣ್ಯವನ್ನು ಮುಂದಿನ ವರ್ಷ ನಡೆಯುವ ಪೂಜಾ ಮಹೋತ್ಸವದ ಖರ್ಚಿಗೆ ಬಳಕೆ ಮಾಡಿಕೊಳ್ಳುತ್ತಾರೆ. 

ಸೋಮವಾರ ಬೆಳಗ್ಗೆಯಿಂದ ಸಂಜೆ ತನಕ ಚಿಕ್ಕಕೊಳತ್ತೂರು ಬಾವಿ ಬಸವಣ್ಣ ದೇವರ ವಾರ್ಷಿಕ ಪೂಜಾ ಮಹೋತ್ಸವ ಕಾರ್ಯಕ್ರಮ ನಡೆಯಿತು. ಅಕ್ಕಪಕ್ಕದ ಗ್ರಾಮಗಳಿಂದ ಸಾವಿರಾರು ಭಕ್ತರು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಹರಕೆ ಸಲ್ಲಿಸಿದ್ದರು. ಪೂಜಾ ಮಹೋತ್ಸವ ಪ್ರಯುಕ್ತ ಅನ್ನ ಸಂತರ್ಪಣೆ ನಡೆಸಲಾಯಿತು.  ಗ್ರಾಮದ ಪ್ರಮುಖರಾದ ಸಿ.ಕೆ.ಕೊಮರಪ್ಪ, ಸಿ.ಜೆ.ಗಿರೀಶ್‌, ಬೆಳ್ಳಿಗೌಡ ಮುಂತಾದವರಿದ್ದರು.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.