ಹಣಕಾಸಿನ ವಿಚಾರವಾಗಿ ಜಗಳ : ಕತ್ತಿಯಿಂದ ಹೊಡೆದು ಕೊಲೆ!


Team Udayavani, Mar 29, 2021, 4:37 PM IST

jkjljh

ಪಿರಿಯಾಪಟ್ಟಣ: ಹಣಕಾಸಿನ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತಾಲ್ಲೂಕಿನ ಚೌಡೇನಹಳ್ಳಿ ಗ್ರಾಮದ ಬಳಿ ಸೋಮವಾರ ಬೆಳಗಿನ ಜಾವ ನಡೆದಿದೆ.

ಹ್ಯಾರೀಸ್ (52) ಕೊಲೆಯಾದ ವ್ಯಕ್ತಿ. ಈತ ಮೂಲತಃ ಮಡಿಕೇರಿ ತಾಲೂಕು ನಾಪೋಕ್ಲು ಬಳಿಯ ಕೊಟ್ಟಮುಡಿ ಗ್ರಾಮದ ನಿವಾಸಿಯಾಗಿದ್ದು, ಹಲವು ವರ್ಷಗಳ ಹಿಂದೆ ಮಡಿಕೇರಿ ತಾಲೂಕಿನ ಮೂರ್ನಾಡು ಗ್ರಾಮದ ನಿವಾಸಿ ಅಮೀದ್ ಎಂಬುವವರನ್ನು ತನ್ನ ಬಳಿ ಅಡಿಕೆ ಕೆಲಸ ಮಾಡಲು ಪಿರಿಯಾಪಟ್ಟಣಕ್ಕೆ ಕರೆತಂದು ಒಟ್ಟಿಗೆ ಸೇರಿ ಅಡಿಕೆ ವ್ಯವಹಾರ ನಡೆಸುತ್ತಿದ್ದರು.

ಹೀಗಿರುವಾಗ ಕಳೆದ ಒಂದು ವರ್ಷದಿಂದ ಅಮೀದ್ ಹ್ಯಾರೀಸ್ ನಿಂದ ದೂರವಾಗಿ ತಾಲ್ಲೂಕಿನ ಚೌಡೇನಹಳ್ಳಿ ಗ್ರಾಮದ ಬಳಿ ಅಡಿಕೆ ವ್ಯಾಪಾರ ನಡೆಸುತ್ತಿದ್ದರು. ಹ್ಯಾರೀಶ್ ಪಿರಿಯಾಪಟ್ಟಣ ಟೌನಿನ ಶ್ರೀ ಮಹದೇಶ್ವರ ಸ್ವಾಮಿ ರೈಸ್ ಮಿಲ್ ಆವರಣದಲ್ಲಿ ಬೇರೆಯಾಗಿ ಅಡಿಕೆ ವ್ಯವಹಾರ ನಡೆಸುತ್ತಿದ್ದರು.

ಹ್ಯಾರಿಸ್ ನಿನ್ನೆ ಕೇರಳಕ್ಕೆ ಹೋಗಿ ಬಂದು ವ್ಯವಹಾರದ ವಿಷಯವಾಗಿ ಚೌಡೇನಹಳ್ಳಿಯಲ್ಲಿ ಅಡಿಕೆ ಕೆಲಸ ಮಾಡುತ್ತಿದ್ದ ಅಮೀದ್ ಬಳಿ ಹೋಗಿದ್ದಾರೆ.  ವ್ಯಾಪಾರದಲ್ಲಿನ ಹಣಕಾಸಿನ ವಿಷಯದಲ್ಲಿ  ಇಬ್ಬರ ನಡುವೆ ಜಗಳವಾಗಿದ್ದು, ಅಮೀದ್,  ಹ್ಯಾರೀಸ್ ಗೆ ಕತ್ತಿಯಿಂದ ಹೊಡೆದು  ಕೊಲೆ ಮಾಡಿ ಪಿರಿಯಾಪಟ್ಟಣ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ.

ಹ್ಯಾರೀಸ್ ಮೃತ ದೇಹವನ್ನು ಕೊಡಗು ಜಿಲ್ಲೆಯ ಮಡಿಕೇರಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ಮೃತರ ಸಂಬಂಧಿಕರು ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri ಕಾಡಾನೆ ದಾಳಿ: ಬೆಳೆಗಾರ ಸಾವು: ಆನೆಗಳನ್ನು ಕಾಡಿಗಟ್ಟಲು ಗ್ರಾಮಸ್ಥರ ಆಗ್ರಹ

Madikeri ಕಾಡಾನೆ ದಾಳಿ: ಬೆಳೆಗಾರ ಸಾವು: ಆನೆಗಳನ್ನು ಕಾಡಿಗಟ್ಟಲು ಗ್ರಾಮಸ್ಥರ ಆಗ್ರಹ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.