ಸಿಎಂ ಆಗಮನ: ಮರಗಳ ಕೊಂಬೆಗೆ ಕೊಡಲಿ
Team Udayavani, Jul 19, 2018, 2:10 PM IST
ಮಡಿಕೇರಿ: ಕೊಡಗು ಜಿಲ್ಲೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಆಗಮಿಸುತ್ತಿರುವ ಕಾರಣಕ್ಕೆ ರಸ್ತೆ ಬದಿಯ ಮರಗಳ ಕೊಂಬೆಗಳಿಗೆ ಕೊಡಲಿ ಏಟು ಬಿದ್ದಿದೆ!
ಮರಗಳ ಕೊಂಬೆಗಳು ಅಪಾಯ ತಂದೊಡ್ಡಬಹುದು ಎಂಬ ಕಾರಣಕ್ಕೆ ಕಡಿಯುವ ಕಾರ್ಯ ನಡೆದಿದೆ. ಕಳೆದ ಎರಡು ವಾರಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು ಅನೇಕ ಮರಗಳು ಧರಾಶಾಯಿಯಾಗಿದ್ದವು. ಗಾಳಿ, ಮಳೆ ಕಡಿಮೆಯಾಗಿದ್ದರೂ ಯಾವುದೇ ಅಪಾಯಗಳು ಸಂಭವಿಸಬಾರದು ಎನ್ನುವ ಕಾರಣದಿಂದ ರಸ್ತೆ ಬದಿ ಅಪಾಯಕಾರಿ ಎಂದೆನಿಸಿದ ಮರಗಳ ರೆಂಬೆಗಳನ್ನು ಅರಣ್ಯ ಇಲಾಖೆ ಸಿಬಂದಿ ಕತ್ತರಿಸುತ್ತಿದ್ದಾರೆ. ಈ ಬಗ್ಗೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದು, ಬೆಲೆ ಬಾಳುವ ಮರಗಳಿಗೆ ಕೊಡಲಿ ಏಟು ಹಾಕಲಾಗುತ್ತದೆ ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ
Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ