“ಗುಣಮಟ್ಟ ಕಾಪಾಡುವತ್ತ ಕಾಫಿ ಬೆಳೆಗಾರರು ಗಮನ ಹರಿಸಿ’


Team Udayavani, Oct 3, 2019, 5:14 AM IST

1SS1GUDDEGWODA

ಶನಿವಾರಸಂತೆ: ಕಾಫಿ ಬೆಳೆಯವ ನಾಡಿನಲ್ಲಿ ಪ್ರತಿಯೊಬ್ಬರೂ ಕಾಫಿ ಸೇವನೆ ಮಾಡುವುದ್ದರಿಂದ ಕಾಫಿ ಉದ್ದಿಮೆ ಅಭಿವೃದ್ದಿ ಹೊಂದುತ್ತದೆ ಎಂದು ಹಾಸನ ಕಾಫಿ ಮಂಡಳಿ ಜಂಟಿ ನಿರ್ದೇಶಕ ಗುಡ್ಡೇಗೌಡ ಹೇಳಿದರು.

ಅವರು ಸ್ಥಳೀಯ ಗುಡುಗಳಲೆ ಮಂಜುನಾಥ ಪೆಟ್ರೋಲ್‌ ಬಂಕ್‌ ಬಳಿ ಅಂತಾರಾಷ್ಟ್ರೀಯ ಕಾಫಿ ಡೇ ಅಂಗವಾಗಿ ಕೊಡಗು ಜಿಲ್ಲಾ ಕರ್ನಾಟಕ ಬೆಳೆಗಾರರ ಒಕ್ಕೂಟ, ಶನಿವಾರಸಂತೆ ನಮ್ಮ ಬೆಳೆಗಾರರ ಸ್ವ-ಸಹಾಯ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಕಾಫಿ ಡೇ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಾಫಿ ಅಂತಾರಾಷ್ಟ್ರೀಯ ವಾಣಿಜ್ಯ ಬೆಳೆಯ ಉದ್ದೇಮೆಯಾಗಿದ್ದು ಭಾರತದಲ್ಲಿ ಕರ್ನಾಟಕ ರಾಜ್ಯದಲ್ಲಿ ಅತೀ ಹೆಚ್ಚಾಗಿ ಕಾಫಿಯನ್ನು ಬೆಳೆಯಲಾಗುತ್ತಿದ್ದರೂ ಇತ್ತೀಜೆಗಿನ ದಿನಗಳಲ್ಲಿ ಭಾರತದ ಕಾಫಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೇಡಿಕೆ ಇಳಿಮುಖವಾಗುತ್ತಿರುವುದು ಬೆಳೆಗಾರರು ಹಾಗೂ ಕಾಫಿ ಉದ್ದೇಮಿಗಳು ಗಂಭೀರವಾಗಿ ಪರಿಗಣಿಸಬೇಕಾಗಿದೆ, ಭಾರತದ ಕಾಫಿಗೆ ಬೇಡಿಕೆ ಹೆಚ್ಚಿಸುವ ಉದ್ದೇಶ, ಕಾಫಿ ಬೆಳೆಗಾರರ ಸಂಕಷ್ಟ ಮುಂತಾದ ವಿಷಯಗಳ ಬಗ್ಗೆ ಜನರಿಗೆ ಮನವರಿಕೆ ಮಾಡುವ ಉದ್ದೇಶದಿಂದ ಕಳೆದ 4 ವರ್ಷಗಳಿಂದ ಅಂತಾರಾಷ್ಟ್ರೀಯ ಕಾಫಿ ದಿನವನ್ನು ಆಚರಿಸಲಾಗುತ್ತಿದೆ ಎಂದರು. ಶತಮಾನಗಳಿಂದ ಕಾಫಿ ಬೆಳೆಯುವ ನಾಡಿನಲ್ಲಿ ಕಾಫಿ ಸೇವನೆ ಮಾಡುವುದು ಕಮ್ಮಿಯಾಗುತ್ತಿದೆ ಗ್ರಾಹಕರು ಚಹಪುಡಿಯನ್ನು ಖರೀದಿಸುತ್ತಾರೆ ಕಾಫಿ ಗುಣಮಟ್ಟದಲ್ಲಿ ವ್ಯತ್ಯಾಸ ಮುಂತಾದವುಗಳಿಂದ ಕ ಬೇಡಿಕೆ ಇಳಿಮುಖವಾಗಲು ಕಾರಣವಾಗುತ್ತಿದೆ ಎಂದರು. ಕಾಫಿ ಬೆಳೆಯನ್ನು ಗುಣಾತ್ಮಕವಾಗಿ ಬೆಳೆಸುವುದು, ಕಾಫಿ ಬೆಳೆ ಮತ್ತು ಕಾಫಿ ಪಾನಿಯ ಸೇವಿಸುವ ಬಗ್ಗೆ ಗ್ರಾಹಕರು, ಸಾರ್ವಜನಿಕರಲ್ಲಿ ಪ್ರೇರೆಪಿಸುವ ಕ್ರಮದಿಂದ ಕಾಫಿ ಉದೇಮೆ ಅಭಿವೃದ್ದಿ ಹೊಂದಲು ಸಾಧ್ಯವಾಗುತ್ತದೆ ಎಂದರು.ಕೆಡಿಎಫ್ ಅಧಿಕಾರಿ ನಂದ ಬೆಳ್ಳಿಯಪ್ಪ, ದಿನೇಶ್‌, ಕಾಫಿ ಬೆಳೆಗಾರರ ಸಂಘದ ಪ್ರಮುಖರಾದ ಎನ್‌.ಬಿ.ನಾಗಪ್ಪ, ಬಿ.ಕೆ.ಚಣ್ಣಪ್ಪ, ಎಸ್‌.ಎಂ.ಉಮಾಶಂಕರ್‌, ಶನಿವಾರಸಂತೆ ಕಾಫಿ ಮಂಡಳಿ ಸಂಪರ್ಕಾಧಿಕಾರಿ ವಿಶ್ವನಾಥ್‌ ಮುಂತಾದವರು ಉಪಸ್ಥಿತರಿದ್ದರು.

ಉಪ-ಉತ್ಪನ್ನ ಮಾಹಿತಿ
ಕೊಡಗು ಜಿಲ್ಲಾ ಕರ್ನಾಟಕ ಬೆಳೆಗಾರರ ಒಕ್ಕೂಟದ ಸಂಘಟನಾ ಕಾರ್ಯದರ್ಶಿ ಕೆ.ಕೆ.ವಿಶ್ವನಾಥ್‌ ರೈತರ ಉತ್ಪಾದಕ ಸಂಸ್ಥೆ, ಕಾಫಿ ಉದ್ಯಮ ಕುರಿತು ಮಾಹಿತಿ ನೀಡಿದರು. ಕಾಫಿ ಮಂಡಳಿಯಿಂದ ದೊರಕುವ ಸವಲತ್ತುಗಳ ಬಗ್ಗೆ ಮಡಿಕೇರಿ ಕಾಫಿ ಮಂಡಳಿ ಉಪ ನಿರ್ದೇಶಕ ಶಿವಕುಮಾರಸ್ವಾಮಿ, ರೈತರ ಕೃಷಿ ಉತ್ಪಾದಕ ಉಪ-ಉತ್ಪನ್ನಗಳಿಂದ ದಿನ ನಿತ್ಯದ ಪ್ಪಾಸ್ಟಿಕ್‌ ತ್ಯಜಿಸುವ ಕುರಿತು ಸೋಮವಾರಪೇಟೆ ಕಾಫಿ ಮಂಡಳಿ ಎಸ್‌ಎಲ್‌ಒ ಮರುಳೀಧರ್‌ ಮಾಹಿತಿ ನೀಡಿದರು.

ಶನಿವಾರಸಂತೆ ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ಆರ್‌.ಪಿ.ಲಕ್ಷ್ಮಣ್‌ ಕಾರ್ಯಕ್ರಮದಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.

ಟಾಪ್ ನ್ಯೂಸ್

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.