ಕಾರುಗಳ ನಡುವೆ ಅಪಘಾತ: ಸುಂಟಿಕೊಪ್ಪದ ವ್ಯಕ್ತಿ ಸಾವು
Team Udayavani, May 18, 2022, 5:40 PM IST
ಮಡಿಕೇರಿ: ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಡಗರಹಳ್ಳಿಯಲ್ಲಿ ಸಂಭವಿಸಿದೆ.
ಸುಂಟಿಕೊಪ್ಪದ ನಿವಾಸಿ ಮುಸ್ತಫ (47) ಮೃತಪಟ್ಟವರು. ಬುಧವಾರ ಬೆಳಗ್ಗೆ ತಮ್ಮ ಇನೊವಾ ವಾಹನದಲ್ಲಿ ಪುತ್ರಿಯನ್ನು ದ್ವಿತೀಯ ಪಿಯುಸಿ ಪರೀಕ್ಷೆಗೆಂದು ಕುಶಾಲನಗರ ಕಾಲೇಜಿಗೆ ಬಿಟ್ಟು ಸುಂಟಿಕೊಪ್ಪಕ್ಕೆ ಮರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಮಡಿಕೇರಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಪ್ರವಾಸಿಗರಿದ್ದ ಕಾರು ಹಾಗೂ ಇನೊವಾ ನಡುವೆ ಢಿಕ್ಕಿಯಾಗಿದೆ. ಪ್ರವಾಸಿಗರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ಇದನ್ನೂ ಓದಿ:ಬೆಂಗಳೂರಿನಲ್ಲಿ ಹೈಸ್ಕೂಲ್ ವಿದ್ಯಾರ್ಥಿನಿಯರ ಗ್ಯಾಂಗ್ ವಾರ್ !!..: ವಿಡಿಯೋ ವೈರಲ್
ಸುಂಟಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ