ಕಾಂಕ್ರಿಟ್‌ ರಸ್ತೆ ಅಗೆಯಲು ಗುರುತು: ಸಾರ್ವಜನಿಕರ ಅಸಮಾಧಾನ

ಮಡಿಕೇರಿ ನಗರದಲ್ಲಿ ಮತ್ತೆ ಯುಜಿಡಿ ಕಿರಿಕಿರಿ

Team Udayavani, Feb 20, 2020, 5:22 AM IST

Z-UGD-1

ಮಡಿಕೇರಿ: ಒಳಚರಂಡಿ ವ್ಯವಸ್ಥೆ ಮೂಲಕ ಮಡಿಕೇರಿ ನಗರದ ತ್ಯಾಜ್ಯವನ್ನು ಹರಿಯಲು ಬಿಡುವ ಯುಜಿಡಿ ಯೋಜನೆಯ ಮುಂದುವರಿದ ಕಾಮಗಾರಿಯನ್ನು ಕೈಗಾರಿಕಾ ಬಡಾವಣೆ ಮೂಲಕ ಆರಂಭಿಸಲು ಅಧಿಕಾರಿಗಳು ಮುಂದಾಗಿದ್ದಾರೆ.

ಮೂರು ವರ್ಷಗಳಿಂದ ನಗರದ ರಸ್ತೆಗಳೆಲ್ಲವನ್ನೂ ಅಗೆದು ಹಾಕಿ ವಾಹನ ಮತ್ತು ಪಾದಾಚಾರಿಗಳ ಓಡಾಟಕ್ಕೆ ಅಡಚಣೆ ಉಂಟು ಮಾಡಿದ್ದ ಯುಜಿಡಿ ಕಾಮಗಾರಿ ಇದೀಗ ಮತ್ತೆ ಮುಖ್ಯ ರಸ್ತೆಗಳನ್ನು ಹದಗೆಡಿಸಲು ಮುಂದಾಗಿದೆ. ನಗರದ ನೂತನ ಖಾಸಗಿ ಬಸ್‌ ನಿಲ್ದಾಣದ ಸಮೀಪದಿಂದ ಕೈಗಾರಿಕಾ ಬಡಾವಣೆ ಮೂಲಕ ಇಂದಿರಾಗಾಂಧಿ ವೃತ್ತದವರೆಗೆ ರಸ್ತೆಯನ್ನು ಅಗೆದು ಹಾಕಲು ಅಧಿಕಾರಿಗಳು ಕಾರ್ಯೋನ್ಮುಖರಾಗಿದ್ದಾರೆ. ಬಹುತೇಕ ಕಾಂಕ್ರಿಟ್‌ ರಸ್ತೆಗಳನ್ನೇ ಅಗೆಯಬೇಕಾಗಿದ್ದು, ಇಂದಿರಾ ಕ್ಯಾಂಟೀನ್‌ ಬಳಿಯಿಂದ ಕೈಗಾರಿಕಾ ಬಡಾವಣೆಯವರೆಗೆ ಗುರುತು ಮಾಡುವ ಕಾರ್ಯ ಇಂದು ನಡೆಯಿತು. ಇದರ ಪ್ರಕಾರ ಬೃಹತ್‌ ಚರಂಡಿಗಳು ಮತ್ತು ಚೇಂಬರ್‌ ನಿರ್ಮಾಣಕ್ಕಾಗಿ ಉತ್ತಮ ರೀತಿಯಲ್ಲಿರುವ ರಸ್ತೆಗಳು ಬಲಿಯಾಗುವುದು ಖಚಿತವಾಗಿದೆ.

ಸ್ಥಗಿತಕ್ಕೆ ಆಗ್ರಹ
ಸುಮಾರು ನಾಲ್ಕು ತಿಂಗಳ ಹಿಂದೆ ಖಾಸಗಿ ಬಸ್‌ ನಿಲ್ದಾಣದ ಸಮೀಪ ಇದೇ ರೀತಿ ಕಾಂಕ್ರಿಟ್‌ ರಸ್ತೆಯನ್ನು ಜೆಸಿಬಿ ಯಂತ್ರದ ಮೂಲಕ ಅಗೆದು ಹಾಕುವ ಕಾರ್ಯವನ್ನು ಆರಂಭಿಸಲಾಗಿತ್ತು. ಆದರೆ ಸಾರ್ವಜನಿಕರ ವಿರೋಧದ ಹಿನ್ನೆಲೆ ಸ್ಥಳಕ್ಕೆ ಆಗಮಿಸಿದ್ದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್‌ ಅವರು ಕಾಮಗಾರಿಯನ್ನು ಸ್ಥಗಿತಗೊಳಿಸಲು ಮೌಖೀಕವಾಗಿ ಆದೇಶಿಸಿದ್ದರು. ಆದರೆ ಇದೀಗ ಮತ್ತೆ ಕಾಮಗಾರಿಗೆ ಚಾಲನೆ ನೀಡಲು ಮುಂದಾಗಿರುವುದರಿಂದ ಸಾರ್ವಜನಿಕರು ಹಾಗೂ ಕೈಗಾರಿಕಾ ಬಡಾವಣೆಯ ಉದ್ಯಮಿಗಳು ಮತ್ತೂಮ್ಮೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದು, ಗುರುತು ಮಾಡುವ ಪ್ರಕ್ರಿಯೆಯನ್ನು ತತ್‌ಕ್ಷಣ ನಿಲ್ಲಿಸುವಂತೆ ಒತ್ತಾಯಿಸಿದರು. ಕ್ಷೇತ್ರದ ಶಾಸಕರು ಜಿಲ್ಲೆಯಿಂದ ಹೊರಗೆ ಇರುವುದರಿಂದ ಅವರು ಮರಳಿದ ನಂತರ ಚರ್ಚಿಸುವಂತೆ ಸಲಹೆ ನೀಡಿದರು.

ಯುಜಿಡಿ ಯೋಜನೆಯ ಉಸ್ತುವಾರಿ ವಹಿಸಿರುವ ಇಂಜಿನಿಯರ್‌ ಹಾಗೂ ಅಧಿಕಾರಿಗಳನ್ನು ಕಳೆದ ಬಾರಿ ಸಾರ್ವಜನಿಕರ ವಿರೋಧದ ಹಿನ್ನೆಲೆ ಶಾಸಕರು ಕಾಮಗಾರಿ ಸ್ಥಗಿತಗೊಳಿಸಲು ತಿಳಿಸಿದ್ದರು, ಆದರೆ ಇದೀಗ ಶಾಸಕರೇ ಕೆಲಸ ಮಾಡಲು ಅನುಮತಿ ನೀಡಿರುವುದರಿಂದ ರಸ್ತೆ ಗುರುತು ಮಾಡಲಾಗುತ್ತಿದೆ. ರಸ್ತೆಯನ್ನು ಅಗೆದರೆ ಅನಿವಾರ್ಯವಾಗಿ ಕೈಗಾರಿಕಾ ಬಡಾವಣೆ ಮೂಲಕ ವಾಹನ ಸಂಚಾರ ಸ್ಥಗಿತಗೊಳ್ಳುತ್ತದೆ ಎಂದು ಯುಜಿಡಿ ಅಧಿಕಾರಿ ತಿಳಿಸಿದರುಅಧಿಕಾರಿಗಳು ಸಾರ್ವಜನಿಕರ ಮನವೊಲಿಸುವ ಪ್ರಯತ್ನ ಮಾಡಿದರಾದರೂ ಒಪ್ಪದೇ ಇದ್ದ ಕಾರಣದಿಂದ ರಸ್ತೆ ಗುರುತು ಕಾರ್ಯವನ್ನು ಸ್ಥಗಿತಗೊಳಿಸಿದರು.

ನ್ಯಾಯಾಲಯದ ಆದೇಶ
ರಾಜ್ಯ ಹಾಗೂ ಹೊರ ರಾಜ್ಯದ ಜನ ಕೊಡಗಿನ ಮೂಲಕ ಹರಿಯುವ ಕಾವೇರಿ ನದಿ ನೀರನ್ನು ಕುಡಿಯಲು ಬಳಸುತ್ತಾರೆ. ಕೊಡಗು ಮತ್ತು ಮೈಸೂರು ಜಿಲ್ಲೆ ವ್ಯಾಪ್ತಿಯ ತ್ಯಾಜ್ಯಗಳು ನದಿಗೆ ಸೇರುತ್ತಿರುವುದರಿಂದ ಕಲುಷಿತ ನೀರು ನಮಗೆ ಸಿಗುತ್ತಿದೆ ಎಂದು ತಮಿಳುನಾಡು ದೂರಿಕೊಂಡ ಹಿನ್ನೆಲೆ ನ್ಯಾಯಾಲಯದ ಆದೇಶದಂತೆ ಕೇಂದ್ರ ಯುಜಿಡಿ ಯೋಜನೆಯನ್ನು ಚ. ಒಳಚರಂಡಿ ಮೂಲಕ ತ್ಯಾಜ್ಯ ಹರಿದು ನಿಗಧಿತ ಸ್ಥಳದಲ್ಲಿಶೇಖರಣೆಗೊಳ್ಳುವುದರಿಂದ ಕಾವೇರಿ ನದಿ ಕಲುಷಿತಗೊಳ್ಳುವುದು ತಪ್ಪುತ್ತದೆ. ಈ ಯೋಜನೆ ಮೈಸೂರಿನಲ್ಲಿ ಯಶಸ್ವಿಯಾಗಿದ್ದು, ಕೊಡಗಿನಲ್ಲೂ ಯಶಸ್ವಿಗೊಳಿ ಸುತ್ತೇವೆ, ಯೋಜನೆ ಪೂರ್ಣಗೊಂಡ ಅನಂತರ ನಿರ್ವಹಣೆ ಜವಾಬ್ದಾರಿ ನಗರಸಭೆ ಮೇಲಿರುತ್ತದೆ ಎಂದು ಯುಜಿಡಿ ಅಧಿಕಾರಿ ತಿಳಿಸಿದರು.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.